ರಂಗರಂಗು – ಮಕ್ಕಳ ಬೇಸಿಗೆ ಶಿಬಿರ

  ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬಾಲಭವನ ಸೊಸೈಟಿ ಹಾಗೂ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ರಂಗರಂಗು- ಮಕ್ಕಳ ಉಚಿತ ಬೇಸಿಗೆ ಶಿಬಿರವು ಮೇ 1 ರ ವರೆಗೆ ಕುಂದಾಪುರ ಬಾಲಭವನ ಸಭಾಭವನದಲ್ಲಿ ನಡೆಯಲಿದೆ. ಶಿಬಿರದಲ್ಲಿ 05 ರಿಂದ 16 ವರ್ಷದೊಳಗಿನ, ಸರ್ಕಾರಿ ಶಾಲೆಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳು, ವಿಕಲಚೇತನರು, ಹೆಚ್.ಐ.ವಿ ಸೋಂಕು ಪೀಡಿತ ಮಕ್ಕಳು ಹಾಗೂ ಆರ್ಥಿಕವಾಗಿ ಹಿಂದುಳಿದ ಮಕ್ಕಳು ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಶಿಶು ಅಭಿವೃದ್ಧಿ […]

ಆಕ್ಷೇಪಣೆ ಆಹ್ವಾನ

ಉಡುಪಿ: ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಇವರು ಮಣಿಪಾಲ-ಪೆರಂಪಳ್ಳಿ ರಸ್ತೆಯ 4 ನೇ ಅಡ್ಡ ರಸ್ತೆಯಲ್ಲಿರುವ ಬ್ರಹ್ಮಕುಮಾರಿ ಈಶ್ವರಿ ವಿಶ್ವ ವಿದ್ಯಾಲಯ ಶಾಖಾ ಕಟ್ಟಡಕ್ಕೆ ಹೋಗುವ ರಸ್ತೆಗೆ ಓಂ ಶಾಂತಿ ರಸ್ತೆ ಎಂದು ಹಾಗೂ ಅದಮಾರು ಮಠದ ನರಹರಿ ಪೀಠಮ್ ವ್ಯವಸ್ಥಾಪಕರು ದೀನದಯಾಳ್ ವೃತ್ತ ಚಿತ್ತರಂಜನ್ ಸರ್ಕಲ್‌ನಿಂದ ಹೋಟೆಲ್ ವುಡ್‌ಲ್ಯಾಂಡ್ ಮೂಲಕ ರಥಬೀದಿ ತಲುಪುವ ಮಾರ್ಗಕ್ಕೆ ಶ್ರೀ ಶ್ರೀ ವಿಭುಧಪ್ರಿಯ ಮಾರ್ಗ ಎಂದು ನಾಮಕರಣಗೊಳಿಸಲು ಉದ್ದೇಶಿಸಿರುತ್ತಾರೆ. ಈ ಕುರಿತು ಆಕ್ಷೇಪಣೆ ಅಥವಾ ಸಲಹೆಗಳಿದ್ದಲ್ಲಿ 30 ದಿನಗಳ ಒಳಗೆ ನಗರಸಭಾ […]

ಕುಕ್ಕುಂದೂರು : ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕುಕ್ಕುಂದೂರು : ವಾಣಿಜ್ಯ ನಗರಿಯಾಗಿ ಬೆಳೆಯುತ್ತಿರುವ ಕುಕ್ಕುಂದೂರು ಗ್ರಾ.ಪಂ. ವ್ಯಾಪ್ತಿಯ ಜೋಡುರಸ್ತೆಯಲ್ಲಿ ಸುಮಾರು 6.50 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಕಾಂಕ್ರೀಟ್‌ ಚರಂಡಿ, ಅಲಂಕಾರಿಕಾ ಬೀದಿ ದೀಪಗಳ ಅಳವಡಿಕೆ ಹಾಗೂ ಎರಡು ಬದಿಯ ಪಾದಾಚಾರಿ ಮಾರ್ಗಕ್ಕೆ ಇಂಟರ್‌ ಲಾಕ್‌ ಅಳವಡಿಕೆಯ ಕಾಮಗಾರಿಗೆ ಎ. 25 ರಂದು ಬೆಳಿಗ್ಗೆ 8 ಗಂಟೆಗೆ ಸಚಿವ ವಿ. ಸುನಿಲ್‌ ಕುಮಾರ್‌ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಸ್ವರ್ಣ ಕಾರ್ಕಳ ಸ್ವಚ್ಛ ಕಾರ್ಕಳ ಪರಿಕಲ್ಪನೆಯಡಿ ಕ್ಷೇತ್ರಾದ್ಯಂತ […]

ಪೊಲಿಪು: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ

ಉಡುಪಿ: ಶ್ರೀ ಲಕ್ಷ್ಮೀನಾರಾಯಣ ದೇವರಿಗೆ ಸ್ವರ್ಣ ಕವಚ ಸಮರ್ಪಣೆ ಹಾಗೂ 82ನೇ ವಾರ್ಷಿಕ ಭಜನಾ ಮಂಗಳೋತ್ಸವ ದ ಅಂಗವಾಗಿ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ವಹಿಸಿದ್ದರು. ಸಮಾರಂಭದಲ್ಲಿ ಉಪಸ್ಥಿತರಿದ್ದ ಪುತ್ತಿಗೆ ಮಠದ ಪರಮಪೂಜ್ಯ ಶ್ರೀ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿಯವರು ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚಿಸಿದರು. ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಸಚಿವ ವಿನಯ […]