ನಿಟ್ಟೆ ಮಾನವಿಕ ವಿಭಾಗದಿಂದ ಆಶಾ ಕಾರ್ಯಕರ್ತೆಯರಿಗೆ ಕಾರ್ಯಾಗಾರ

ನಿಟ್ಟೆ: ಏ.28 ರಂದುನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಮಾನವಿಕ ವಿಭಾಗದ ವತಿಯಿಂದ ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆಯರಿಗೆ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು. ನಿಟ್ಟೆ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಹರೀಶ್ ಆಚಾರ್ಯ ಹಾಗೂ ಎನ್.ಸಿ.ಡಿ ವೈದ್ಯಾಧಿಕಾರಿ ಡಾ. ನಿಖಿಲ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ವಹಿಸಿದ್ದರು. ಒಂದು ದಿನದ ಕಾರ್ಯಾಗಾರದಲ್ಲಿ ನಿಟ್ಟೆ ಸಮುದಾಯ […]

ಹಿಂ.ಜಾ.ವೇ ಮತ್ತು ಶ್ರೀ ಶನೇಶ್ವರ ಸೇವಾ ಸಮಿತಿ ವತಿಯಿಂದ ಧಾರ್ಮಿಕ ಕಾರ್ಯಕ್ರಮ

ಹಿರಿಯಡ್ಕ: ಹಿಂದು ಜಾಗರಣ ವೇದಿಕೆ ಹಿರಿಯಡ್ಕ ವಲಯ ಮತ್ತು ಶ್ರೀ ಶನೇಶ್ವರ ಸೇವಾ ಸಮಿತಿ ಹಿರಿಯಡ್ಕ ಇವರ ವತಿಯಿಂದ ಹಿಂದೂ ಧಾರ್ಮಿಕ ಕಾರ್ಯಕ್ರಮ ಏಪ್ರಿಲ್ 30 ರಂದು ಶನಿವಾರ ಹಿರಿಯಡ್ಕ ಶ್ರೀ ಕ್ಷೇತ್ರ ವೀರಭದ್ರ ದೇವಸ್ಥಾನದ ಮುಂಬಾಗದಲ್ಲಿ ನಡೆಯಲಿದೆ. ಶ್ರೀ ಶ್ರೀ ಶ್ರೀ ಈಶಪ್ರೀಯ ತೀರ್ಥ ಸ್ವಾಮೀಜಿ ಅದಮಾರು ಮಠ, ಇವರ ದಿವ್ಯ ಉಪಸ್ಥಿತಿಯಲ್ಲಿ ನವಗ್ರಹ ಪೂರ್ವಕ ಶ್ರೀ ಶನಿಶಾಂತಿ ಮಹಾಯಾಗ ನಡೆಯಲಿದೆ. ಬೆಳಗ್ಗೆ 7.30 ಕ್ಕೆ ಗಣಹೋಮ, 8.00 ಕ್ಕೆ ಶನೇಶ್ವರ ಯಾಗ ಪ್ರಾರಂಭ, 11.00 ಗಂಟೆಗೆ […]