ಆಕ್ಸೆಸ್‌ಲೈಫ್ ಮಾಹೆ ಮಣಿಪಾಲ ಕೇಂದ್ರ (ಹೋಮ್ ಆವೇ ಫ್ರಮ್ ಹೋಮ್) ಉದ್ಘಾಟನೆ

ಮಣಿಪಾಲ: ಕಸ್ತೂರ್ಬಾ ವೈದ್ಯಕೀಯ ಕಾಲೇಜು, ಮಣಿಪಾಲ ಮತ್ತು ಕಸ್ತೂರ್ಬಾ ಆಸ್ಪತ್ರೆ, ಮಾಹೆ  ಮಣಿಪಾಲದ ಮಕ್ಕಳ ರಕ್ತಶಾಸ್ತ್ರ  ಮತ್ತು ಆಂಕೊಲಾಜಿ ವಿಭಾಗದ ಸಹಯೋಗದೊಂದಿಗೆ ಆಕ್ಸೆಸ್‌ಲೈಫ್  ಮಾಹೆ  ಮಣಿಪಾಲ ಕೇಂದ್ರವನ್ನು (ಕ್ಯಾನ್ಸರ್ ಪೀಡಿತ ಮಕ್ಕಳು ಮತ್ತು ಅವರ ಆರೈಕೆದಾರರಿಗಾಗಿ ಹೋಮ್ ಆವೇ ಫ್ರಮ್ ಹೋಮ್) ಇಂದು ಉದ್ಘಾಟಿಸಲಾಯಿತು. ಇದು ಕ್ಯಾನ್ಸರ್ ಇರುವ ಮಕ್ಕಳಿಗೆ ಮತ್ತು ಅವರ ಆರೈಕೆ ಮಾಡುವವರಿಗೆ ಉಚಿತವಾಗಿ  ವಸತಿ, ಪೌಷ್ಟಿಕ ಆಹಾರ, ಸಮಾಲೋಚನೆ ಮತ್ತು ಶೈಕ್ಷಣಿಕ ಸಹಾಯ ಸೇವೆಗಳನ್ನು ಒದಗಿಸುತ್ತದೆ. ಇದು ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, […]

ತ್ರಿಪುರ ಮಥನ ಯಕ್ಷಗಾನ ಬಯಲಾಟ

ಆಡಳಿತ ಮೊಕ್ತೇಸರರು, ಶ್ರೀ ನರಸಿಂಹ ದೇವಸ್ಥಾನ, ನರಸಿಂಗೆ ಹಾಗೂ ಸರ್ವಸದಸ್ಯರ ಸಹಕಾರದೊಂದಿಗೆ, ಯಕ್ಷಾಭಿಮಾನಿಗಳು ಉಡುಪಿ ಹಾಗೂ ಕಲಾರಾಧಕ, ಯಕ್ಷಾಭಿಮಾನಿ ದಿ. ರಾಮದಾಸ್ ನಾಯಕ್ ಪರ್ಕಳ ಅಭಿಮಾನಿ ಬಳಗ ಸರ್ಮಪಿಸುವ  ಶ್ರೀ ಕೊದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ “ತ್ರಿಪುರ ಮಥನ” ಯಕ್ಷಗಾನ ಬಯಲಾಟ. ದಿನಾಂಕ: 2.5.2022 ಸೋಮವಾರ, ಸಮಯ: ಸಂಜೆ 6.30 ರಿಂದ ರಾತ್ರಿ 12.00 ಸ್ಥಳ: ಶ್ರೀ ನರಸಿಂಹ ದೇವಸ್ಥಾನ ನರಸಿಂಗೆ, ಮಣಿಪಾಲ ತಮ್ಮೆಲ್ಲರ ಸಂಪೂರ್ಣ ಸಹಕಾರ ಬಯಸುವ ಯಕ್ಷಾಭಿಮಾನಿಗಳು ಉಡುಪಿ ಹಾಗೂ ಕಲಾರಾಧಕ, […]

ಉನ್ನತಿ ಕರಿಯರ್ ಅಕಾಡೆಮಿ: ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶ ವಿಚಾರ ಸಂಕಿರಣ

ಉಡುಪಿ: ಇಲ್ಲಿನ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಮೇ 2, 2022 ರಂದು ಬೆಳಿಗ್ಗೆ 10 ಘಂಟೆಯಿಂದ 11ರ ತನಕ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ಐಟಿ ಕ್ಷೇತ್ರದ ಭವಿಷ್ಯ ಹಾಗೂ ಉದ್ಯೋಗಾವಕಾಶಗಳು ವಿಚಾರ ಸಂಕಿರಣ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಶ್ರೀ ಸುಯೋಗ್ ಶೆಟ್ಟಿ-ಸಿಇಓ, ನೀವಿಯಸ್ ಸೊಲ್ಯೂಷನ್ಸ್ ಭಾಗವಹಿಸಲಿದ್ದಾರೆ. ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಶ್ರೀಮತಿ ಪೌರ್ಣಮಿ ಪ್ರೇಮ್ ಶೆಟ್ಟಿ ಉಪಸ್ಥಿತರಿರುವರು. ಜಿಲ್ಲೆಯ ವಿವಿಧ ಕಾಲೇಜುಗಳ ತಾಂತ್ರಿಕ ವಿಭಾಗದ ವಿದ್ಯಾರ್ಥಿಗಳು […]