ಶ್ರೀಕೃಷ್ಣ ಮಠದಲ್ಲಿ “ಶ್ರೀ ದೇವಿ ಮಹಾತ್ಮೆ” ಯಕ್ಷಗಾನ ಬಯಲಾಟ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪಣಂಬೂರು ವೆಂಕಟ್ರಾಯ ಐತಾಳ ಸಾಂಸ್ಕೃತಿಕ ಪ್ರತಿಷ್ಠಾನ ತೆಂಕುತಿಟ್ಟು ಯಕ್ಷಗಾನ ಅಧ್ಯಯನ ಕೇಂದ್ರ, ಶ್ರೀ ಸೋದೆ ವಾದಿರಾಜ ಮಠ ಉಡುಪಿ ಇವರಿಂದ “ಶ್ರೀ ದೇವಿ ಮಹಾತ್ಮೆ” ಪ್ರಸಂಗದ ಯಕ್ಷಗಾನ ಬಯಲಾಟ ನಡೆಯಿತು.

ದೈನಂದಿನ ಬದುಕಿನಲ್ಲಿ ಬಸವಣ್ಣನವರ ವಚನ ಸಂದೇಶಗಳನ್ನು ಎಲ್ಲರೂ ಪಾಲಿಸಬೇಕು : ಜಿಲ್ಲಾಧಿಕಾರಿ

ಉಡುಪಿ: ಸಮಾಜದಲ್ಲಿನ ಅಸಮಾನತೆ ,ಮೂಡನಂಬಿಕೆಗಳನ್ನು ತೊಡೆದು ಹಾಕುವ ನಿಟ್ಟಿನಲ್ಲಿ, ಜನಸಾಮಾನ್ಯರಿಗೂ ಅರ್ಥವಾಗುವಂತೆ, ಸಮಾಜ ಸುಧಾರಕ, ಮಹಾನ್ ಮಾನವತಾವಾದಿ ಬಸವಣ್ಣ ತಮ್ಮ ವಚನಗಳ ಮೂಲಕ ನೀಡಿದ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್ ನಲ್ಲಿ , ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ನಡೆದ ಬಸವ ಜಯಂತಿ ಕಾರ್ಯಕ್ರಮದಲ್ಲಿ ಬಸವೇಶ್ವರರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಲೋಕದ ಡೊಂಕ ನೀವೇಕೆ […]

ಮಾಹೆಯ ಡಾ. ರಘು ರಾಧಾಕೃಷ್ಣನ್ ಅವರಿಗೆ ಶೆಫೀಲ್ಡ್ ವಿಶ್ವವಿದ್ಯಾಲಯದ ಗೌರವ ಪ್ರಶಸ್ತಿ

ಮಣಿಪಾಲ: ಇಂಟರ್ ನ್ಯಾಶನಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸಸ್‌ ಕೊಲಾಬೋರೇಷನ್ ನಿರ್ದೇಶಕ ಮತ್ತು ಓರಲ್ ಪೆಥಾಲಜಿಯ ಪ್ರೊಫೆಸರ್ ಡಾ. ರಘು ರಾಧಾಕೃಷ್ಣನ್ ಅವರಿಗೆ ಯುಕೆಯ ಶೆಫೀಲ್ಡ್ ವಿಶ್ವವಿದ್ಯಾಲಯದ ಅಧ್ಯಕ್ಷರು ಮತ್ತು ಉಪಕುಲಪತಿಗಳು, ಗೌರವ ಪ್ರಾಧ್ಯಾಪಕ ಬಿರುದು ನೀಡಿ ಗೌರವಿಸಿದ್ದಾರೆ. “ಎಪಿಜೆನೆಟಿಕ್ ಕಾರ್ಯವಿಧಾನಗಳಿಂದ ಹಾಕ್ಸ್ ಜೀನ್‌ಗಳ ಎಪಿಥೇಲಿಯಲ್ ರಿಪ್ರೊಗ್ರಾಮಿಂಗ್ ಮತ್ತು ಬಾಯಿಯ ಕ್ಯಾನ್ಸರ್‌ಗೆ ಅದರ ಪರಿಣಾಮಗಳು” ಈ ಕೆಲಸಕ್ಕಾಗಿ ಪ್ರತಿಷ್ಠಿತ ವೆಲ್‌ಕಮ್ ಟ್ರಸ್ಟ್ ಡಿಬಿಟಿ ಇಂಡಿಯಾ ಅಲೈಯನ್ಸ್‌ ಫೆಲೋಶಿಪ್ ಗೂ ಕೂಡಾ ಡಾ. ರಘು ಭಾಜನರಾಗಿದ್ದಾರೆ. ವೆಲ್ಕಮ್ ಟ್ರಸ್ಟ್ ಡಿಬಿಟಿ […]

ನೀಟ್ 2022: ನೋಂದಣಿ ದಿನಾಂಕ ಮೇ 15 ರವರೆಗೆ ವಿಸ್ತರಣೆ

ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ ನೋಂದಣಿ ಗಡುವನ್ನು ವಿಸ್ತರಿಸಿದೆ. 2022 ರ ನೀಟ್ ಅರ್ಜಿ ಪ್ರಕ್ರಿಯೆಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ. ಮೊದಲು ನೀಟ್ ಪದವಿಪೂರ್ವ-2022 ಪರೀಕ್ಷೆಗೆ ನೋಂದಾಯಿಸಲು ಕೊನೆಯ ದಿನಾಂಕ ಮೇ 6 ಆಗಿತ್ತು. ವೈದ್ಯಕೀಯ ಆಕಾಂಕ್ಷಿಗಳು ಎನ್.ಟಿ.ಎ ನೀಟ್ ಯುಜಿ ಗಾಗಿ ಅಧಿಕೃತ ವೆಬ್‌ಸೈಟ್ neet.nta.nic.in ನಲ್ಲಿ ನೋಂದಾಯಿಸಿಕೊಳ್ಳಬಹುದು. ಜುಲೈ 17 ರಂದು ಲಿಖಿತ ಪರೀಕ್ಷೆ ನಡೆಯಲಿದೆ. ಪ್ರಶ್ನೆ ಪತ್ರಿಕೆಯು 200 ಪ್ರಶ್ನೆಗಳನ್ನು ಒಳಗೊಂಡಿರುತ್ತದೆ ಮತ್ತು 200 […]

ಎಲ್ಲರಂತೆ ತಾನೂ ಎಂಎಸ್ ಧೋನಿ ಅಭಿಮಾನಿ ಎಂದು ತೋರಿದ ಡೇಲ್ ಸ್ಟೇನ್! ಚೆನ್ನೈ ನಾಯಕನ ಆಟೋಗ್ರಾಫ್ ಪಡೆದ ಹೈದ್ರಾಬಾದ್ ಬೌಲಿಂಗ್ ಕೋಚ್!!

ಭಾರತ ತಂಡದ ಮಾಜಿ ನಾಯಕ, ಎಂಎಸ್ ಧೋನಿ ವಿಶ್ವಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ. ಭಾನುವಾರ ಸಂಜೆ (ಮೇ 01), ತಂಡದ ನಾಯಕ ರವೀಂದ್ರ ಜಡೇಜಾ ನಾಯಕ ಸ್ಥಾನದಿಂದ ಕೆಳಗಿಳಿದ ಬಳಿಕ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ನಾಯಕನಾಗಿ ತಂಡಕ್ಕೆ ಮರಳಿದ್ದರು. ನಾಲ್ಕು ಬಾರಿಯ ಚಾಂಪಿಯನ್ ತಂಡದ ನಾಯಕ ಐಪಿಎಲ್ 2022 ರ ಆವೃತ್ತಿಯ 46 ನೇ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಪುಣೆಯ ಎಮ್ ಸಿ ಎ ಸ್ಟೇಡಿಯಂನಲ್ಲಿ ಎದುರಿಸಿದರು. ಭಾನುವಾರ ಸಂಜೆ ನಡೆದ ಐಪಿಎಲ್ ಪಂದ್ಯದಲ್ಲಿ […]