ದುಬೈ ಅನ್ನು ಹಿಂದಿಕ್ಕಿದ ದೆಹಲಿ ವಿಮಾನ ನಿಲ್ದಾಣ: ವಿಶ್ವದ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆ!

ದೆಹಲಿ: ಜಾಗತಿಕ ಟ್ರಾವೆಲ್ ಡೇಟಾ ಪೂರೈಕೆದಾರರಾದ ಒಫೀಷಿಯಲ್ ಏರ್‌ಲೈನ್ ಗೈಡ್ ಅಧ್ಯಯನಗಳ ಪ್ರಕಾರ ದೆಹಲಿಯ ಇಂದಿರಾಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಗಳ ನಿರ್ವಹಣೆಗೆ ಸಂಬಂಧಿಸಿದಂತೆ ವಿಶ್ವದ ಎರಡನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿದೆ(ಮಾರ್ಚ್ 2022 ರಲ್ಲಿ). ಓಎಜಿ ಪ್ರಕಾರ ಫೆಬ್ರವರಿ 2022ರಲ್ಲಿ ಜಿ ಎಮ್ ಆರ್ ಚಾಲಿತ ವಿಮಾನ ನಿಲ್ದಾಣವು ಮೂರನೇ ಸ್ಥಾನದಲ್ಲಿತ್ತು, ಮತ್ತು ಶ್ರೇಯಾಂಕದಲ್ಲಿ ಮುಂಬಡ್ತಿಯನ್ನು ಹೊಂದಲು ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಹಿಂದಿಕ್ಕಿತು. ಸಂಯುಕ್ತ ಅಮೇರಿಕಾದ ಅಟ್ಲಾಂಟಾ ವಿಮಾನ ನಿಲ್ದಾಣವು […]

ವಿದ್ಯಾರ್ಥಿಗಳು ತಾಂತ್ರಿಕ ಕೌಶಲ್ಯಗಳನ್ನು ನಿರಂತರವಾಗಿ ಅಭಿವೃದ್ಧಿ ಪಡಿಸಿಕೊಳ್ಳಬೇಕು: ಸುಯೋಗ್ ಶೆಟ್ಟಿ

ಉನ್ನತಿ ಕರಿಯರ್ ಅಕಾಡೆಮಿ: ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ, ವಿಚಾರ ಸಂಕಿರಣ ಉಡುಪಿ: ಕೌಶಲ್ಯಾಭಿವೃದ್ಧಿ ತರಬೇತಿಗಳಿಗೆ ಪ್ರಸಿದ್ಧ ಸಂಸ್ಥೆಯಾಗಿರುವ ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ತರಬೇತಿ ಪಾಲುದಾರ ಸಂಸ್ಥೆಯಾದ ಉನ್ನತಿ ಕರಿಯರ್ ಅಕಾಡೆಮಿಯಲ್ಲಿ ಕಂಪ್ಯೂಟರ್ ಲ್ಯಾಬ್ ಉದ್ಘಾಟನೆ ಹಾಗೂ ‘ಐಟಿ ಕ್ಷೇತ್ರದ ಭವಿಷ್ಯ ಮತ್ತು ಉದ್ಯೋಗಾವಕಾಶಗಳು’ ವಿಷಯದ ವಿಚಾರ ಸಂಕಿರಣ ಆಯೋಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗೂಗಲ್ ಕ್ಲೌಡ್ ನ ಅತಿ ದೊಡ್ಡ ಪಾಲುದಾರ ಸಂಸ್ಥೆಗಳಲ್ಲೊಂದಾದ ನೀವಿಯಸ್ ಸೊಲ್ಯೂಷನ್ಸ್ ಪ್ರೈ ಲಿ ನ ಸಿಇಒ ಸುಯೋಗ್ ಶೆಟ್ಟಿ ಮಾತನಾಡಿ, […]

ಸಹಕಾರಿ ಬ್ಯಾಂಕಿನ ನಿರಂತರ ಪ್ರೋತ್ಸಾಹದಿಂದ ಮಹಿಳಾ ಸಬಲೀಕರಣ – ಸುನಿಲ್ ಕುಮಾರ್

ಮಣಿಪಾಲದಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ 111ನೇ ಶಾಖೆ, ಮೊಬೈಲ್ ಬ್ಯಾಂಕ್ ಉದ್ಘಾಟನೆ ಮಣಿಪಾಲ: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ( ಎಸ್ ಸಿಡಿಸಿಸಿ ಬ್ಯಾಂಕ್) ಇದರ 111ನೇ ಶಾಖೆ ಮತ್ತು ಉಡುಪಿ ಮೊಬೈಲ್ ಬ್ಯಾಂಕ್ ಮಣಿಪಾಲದಲ್ಲಿ ಸೋಮವಾರ ಉದ್ಘಾಟನೆಗೊಂಡಿತು. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ವಿ. ಸುನಿಲ್ ಕುಮಾರ್ ದೀಪ ಪ್ರಜ್ವಲನೆಯ ಮಾಡುವ ಮೂಲಕ ನೂತನ ಶಾಖೆಯನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಎಂ. ಐ. ಟಿ. ಕಾಲೇಜ್ ಬಳಿಯ ಮೈದಾನದಲ್ಲಿ ನಡೆದ ನವೋದಯ […]