ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಂತೆ ಕಾರ್ಯ ನಿರ್ವಹಿಸಿ: ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ‌ ಕರೆ

ಉಡುಪಿ: ಜಿಲ್ಲೆಯ ಬಿಜೆಪಿ ರೈತ ಮೋರ್ಚಾವು ಅತ್ಯಂತ ಕ್ರಿಯಾಶೀಲತೆಯಿಂದ ಕಾರ್ಯ ನಿರ್ವಹಿಸುತ್ತಿದ್ದು, ಪಕ್ಷದ ಕಾರ್ಯಕರ್ತರು ರೈತಾಪಿ ವರ್ಗ ಮತ್ತು ಸರಕಾರದ ನಡುವೆ ಕೊಂಡಿಯಾಗಿ ಜವಾಬ್ದಾರಿ ನಿರ್ವಹಿಸಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಅವರು ಬುಧವಾರ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಜಿಲ್ಲಾ ರೈತ ಮೋರ್ಚಾದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ನನ್ನ […]

ಮಳಲಿ ಮಸೀದಿಯ ಜಾಗದಲ್ಲಿ ಶಿವನ ಸಾನಿಧ್ಯ! ತಾಂಬೂಲ ಪ್ರಶ್ನೆಯಲ್ಲಿ ಗೋಚರವಾಯಿತು ಸತ್ಯ?

ಮಂಗಳೂರು: ಮಳಲಿಯ ಜುಮಾ ಮಸೀದಿಯ ಜಾಗದಲ್ಲಿ ದೈವ ಸಾನಿಧ್ಯ ಇರುವುದು ಸ್ಪಷ್ಟವಾಗಿದೆ. ತಾಂಬೂಲ ಪ್ರಶ್ನೆಯಲ್ಲಿ ಗುರುಮಠ ಶಿವನ ಸಾನಿಧ್ಯವಿರೋದು ಗೋಚರವಾಗಿದೆ ಎಂದು ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಹೇಳಿದ್ದಾರೆ. ಮಂಗಳೂರಿನ ಮಳಲಿ ಮಸೀದಿ ವಿವಾದ ವಿಚಾರ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದು, ಮಸೀದಿ ಸ್ಥಳದಲ್ಲಿ ದೈವಸ್ಥಾನ ಇತ್ತೋ ಇಲ್ಲವೋ ಎಂಬುದರ ಬಗ್ಗೆ ಪಶ್ನೆ ಇಡಲಾಗಿದೆ. “ಪೂರ್ವಜರು ದೈವಾರಾಧನೆ ಮಾಡುತ್ತಿದ್ದ ಸ್ಥಳ ಇದಾಗಿದ್ದು, ಯಾವುದೋ ಕಾರಣಕ್ಕೆ ಇಲ್ಲಿಂದ ಅವರು ಹೋಗಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಅಷ್ಟಮಂಗಲ ಪ್ರಶ್ನಾ ಚಿಂತನೆ ಮೂಲಕ […]

ಮೇ 30 ರಿಂದ ಜೂನ್ 1 ರವರೆಗೆ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಗಳ ಆಯೋಜನೆ

ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಫರ್ಧೆಯು ಮೇ 30 ರಿಂದ ಜೂನ್ 1 ರ ವರೆಗೆ ಬೆಂಗಳೂರು ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಕ್ರೀಡಾಕೂಟವನ್ನು ರಾಜ್ಯ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿಯವರು ಮೇ 30 ರಂದು ಸಂಜೆ 4.30 ಕ್ಕೆ ಉದ್ಘಾಟಿಸಲಿರುವರು. ಜಿಲ್ಲೆಯಿಂದ ಆಯ್ಕೆಯಾಗಿ ಆನ್‌ಲೈನ್ ಮೂಲಕ ನೊಂದಾಯಿಸಿರುವ ಕ್ರೀಡಾಪಟುಗಳು ಮಾತ್ರ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರಾಕ್ ಸೂಟ್ ಮತ್ತು […]

ಗರಿಷ್ಠ ಉದ್ಯೋಗ ಭರ್ತಿ ಸಾಧಿಸಿರುವ ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್‌ನಲ್ಲಿ ಪ್ರವೇಶಾತಿ ಆರಂಭ

ಮಣಿಪಾಲ: ಕಳೆದ 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಶ್ರೀ ಶಾರದ ಶಿಕ್ಷಕಿ ತರಬೇತಿ ಸಂಸ್ಥೆಯ 2021-22 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ. ಮೇಲ್ಕಂಡ ವಿದ್ಯಾರ್ಥಿಗಳಿಗೆ ಸಂಸ್ಥೆಯ ವತಿಯಿಂದ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸುತ್ತಿದ್ದೇವೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‌ ಇದರ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಅಭ್ಯರ್ಥಿಗಳು ಈ ತರಬೇತಿಯ ಪ್ರಯೋಜನ ಪಡೆದುಕೊಳ್ಳಬಹುದು. […]

ಭಾರತ@75: ಕರ್ನಾಟಕ ಸಂಸ್ಕೃತಿ ಇಲಾಖೆಯಿಂದ ಮನೆ ಮನೆಯಲ್ಲಿ ರಾಷ್ಟ್ರಧ್ವಜ ಅಭಿಯಾನ

ಬೆಂಗಳೂರು: ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೇಂದ್ರದ ‘ಹರ್ ಘರ್ ಝಂಡಾ’ ಕರೆಯನ್ನು ರಾಜ್ಯದಲ್ಲೂ ವಿಸ್ತರಿಸುವ ಪ್ರಕ್ರಿಯೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಆಗಸ್ಟ್ 9 ರಿಂದ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ನಾಗರಿಕರನ್ನು ಒತ್ತಾಯಿಸಿದೆ. ಭಾರತದ 75 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಜ್ಯ ಸರ್ಕಾರವು ತನ್ನ ‘ಅಮೃತ ಭಾರತಿಗೆ ಕನ್ನಡದ ಆರತಿ’ ಅಭಿಯಾನದ ಭಾಗವಾಗಿ ‘ಮನೆ ಮನೆಯಲ್ಲಿ ರಾಷ್ಟ್ರಧ್ವಜ’ ಕಾರ್ಯಕ್ರಮವನ್ನು ಕೈಗೆತ್ತಿಕೊಂಡಿದೆ. ಪ್ರತಿ ಮನೆಯಲ್ಲಿಯೂ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ನಾಗರಿಕರು […]