ವಿದ್ಯಾರ್ಥಿಗಳ ಬಸ್ ಪಾಸ್‌: ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಲು ಅವಕಾಶ

ಉಡುಪಿ: ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗಿರುವ ಗ್ರಾಮ ಒನ್ ಕೇಂದ್ರಗಳಲ್ಲಿ ಶೈಕ್ಷಣಿಕ ಸಾಲಿಗಾಗಿ ವಿದ್ಯಾರ್ಥಿಗಳು ಬಸ್ ಪಾಸ್ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ವಿದ್ಯಾರ್ಥಿಗಳು ತಮ್ಮ ಹತ್ತಿರದ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತಿಗೆ ನಿರ್ಬಂಧ ಹೇರಲು ಕೇಂದ್ರ ಯೋಚನೆ: ಬೆಲೆ ಏರಿಕೆ ತಡೆಗಟ್ಟಲು ಕ್ರಮ

ನವದೆಹಲಿ: ಸಚಿವಾಲಯದ ಅಧಿಕಾರಿಗಳ ಪ್ರಕಾರ, ದೇಶೀಯ ಬೆಲೆಗಳ ಏರಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರವು ಆರು ವರ್ಷಗಳಲ್ಲಿ ಮೊದಲ ಬಾರಿಗೆ ಸಕ್ಕರೆ ರಫ್ತುಗಳನ್ನು ನಿರ್ಬಂಧಿಸಲು ಯೋಚಿಸುತ್ತಿದೆ. ವಿಶ್ವದ ಅತಿದೊಡ್ಡ ಸಕ್ಕರೆ ಉತ್ಪಾದಕ ಮತ್ತು ಬ್ರೆಜಿಲ್‌ನ ನಂತರ ಎರಡನೇ ಅತಿದೊಡ್ಡ ರಫ್ತುದಾರ ರಾಷ್ಟ್ರವಾದ ಭಾರತ, ದೇಶೀಯ ಮಾರುಕಟ್ಟೆಯಲ್ಲಿ ಬೆಲೆ ಏರಿಕೆಯನ್ನು ತಡೆಗಟ್ಟಲು ಸಕ್ಕರೆ ರಫ್ತನ್ನು 10 ಮಿಲಿಯನ್ ಟನ್‌ಗಳಿಗೆ ಸೀಮಿತಗೊಳಿಸಬಹುದು ಎಂದು ಸರ್ಕಾರಿ ಮೂಲವೊಂದು ಮಂಗಳವಾರ ತಿಳಿಸಿದೆ ಎಂದು ರಾಯಿಟರ್ಸ್‌ ವರದಿ ಮಾಡಿದೆ. ಉಕ್ರೇನ್‌ನ ಮೇಲೆ ರಷ್ಯಾದ ಆಕ್ರಮಣದ ನಂತರ, […]

ಮಂಗಳೂರು: ಮಳಲಿಯ ಜುಮಾ ಮಸೀದಿಯ ಹೊರಗೆ ಬಿಗಿ ಭದ್ರತೆ, 500 ಮೀಟರ್ ಸುತ್ತಳತೆಯಲ್ಲಿ ಸೆಕ್ಷನ್ 144 ಜಾರಿ

ಮಂಗಳೂರು: ಕಳೆದ ತಿಂಗಳು ಮಳಲಿಯಲ್ಲಿ ಮಸೀದಿ ಮರು ನಿರ್ಮಾಣ ಸಂದರ್ಭದಲ್ಲಿ ಗಮನಕ್ಕೆ ಬಂದಿದ್ದ  ಹಿಂದು ದೇವಾಲಯದಂತಹ ರಚನೆ ಕಂಡು ಬಂದಿರುವ ವಿವಾದಕ್ಕೆ ಪರಿಹಾರ ಕಂಡುಕೊಳ್ಳಲು ಹಿಂದೂ ಸಂಘಟನೆಗಳು ಬುಧವಾರ ಗಂಜಿಮಠದ ತೆಂಕುಲಿಪಾಡಿ ಶ್ರೀ ರಾಮಾಂಜನೇಯ ಭಜನಾ ಮಂದಿರದಲ್ಲಿ ‘ತಾಂಬೂಲ ಪ್ರಶ್ನೆ’ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಮಸೀದಿಯ ಬಳಿ ಪೋಲೀಸ್ ನಿಯೋಜನೆಗೊಳಿಸಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮಂಗಳೂರು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕುಲಿಪಾಡಿ ಗ್ರಾಮದ ಮಳಲಿಯ ಜುಮ್ಮಾ ಮಸೀದಿಯ 500 ಮೀಟರ್ ವ್ಯಾಪ್ತಿಯಲ್ಲಿ […]

ಗ್ರಾಹಕರಿಗೆ ಶುಭ ಸಮಾಚಾರ! ಸರ್ಕಾರದ ಈ ಕ್ರಮದಿಂದ ಕಡಿಮೆಯಾಗಲಿದೆ ಖಾದ್ಯ ತೈಲ ಬೆಲೆ!

ನವದೆಹಲಿ: ಗ್ರಾಹಕರಿಗೆ ಅಗತ್ಯವಾದ ಪರಿಹಾರವನ್ನು ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರವು ವಾರ್ಷಿಕ 20 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಕಚ್ಚಾ ಸೋಯಾಬೀನ್ ಮತ್ತು ಸೂರ್ಯಕಾಂತಿ ಎಣ್ಣೆಯ ಮೇಲಿನ ಕಸ್ಟಮ್ಸ್ ಸುಂಕ ಮತ್ತು ಕೃಷಿ ಮೂಲಸೌಕರ್ಯ ಮತ್ತು ಅಭಿವೃದ್ಧಿ ಸೆಸ್‌ನಿಂದ ವಿನಾಯಿತಿ ನೀಡಿದೆ. ಹಣಕಾಸು ಸಚಿವಾಲಯದ ಅಧಿಸೂಚನೆಯ ಪ್ರಕಾರ, ಆದೇಶವು ಮೇ 25, 2022 ರಂದು ಜಾರಿಗೆ ಬರಲಿದೆ ಮತ್ತು ಮಾರ್ಚ್ 31, 2024 ರ ನಂತರ ಅನ್ವಯವು ನಿಲ್ಲಿಸಲಾಗುತ್ತದೆ. ಈ ಬಗ್ಗೆ ಎಂದು ಸಿಬಿಐಸಿ ಟ್ವೀಟ್ ಮಾಡಿದೆ. Central […]

ಆಚಾರ್ಯಾಸ್ ಏಸ್: ಜೂನ್ ಮೊದಲ ವಾರದಿಂದ ಹೊಸ ಬ್ಯಾಚ್ ಪ್ರಾರಂಭ

ಉಡುಪಿ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಆಯೋಜಿಸಿ ಗರಿಷ್ಠ ಫಲಿತಾಂಶವನ್ನು ಗಳಿಸುತ್ತಿರುವ ಉಡುಪಿಯ ಆಚಾರ್ಯಾಸ್ ಏಸ್ ವತಿಯಿಂದ ಒಂಬತ್ತನೇ ಮತ್ತು ಹತ್ತನೇ ತರಗತಿ, ಪ್ರಥಮ ಮತ್ತು ದ್ವಿತೀಯ ಪಿಯುಸಿ, ಸಿ.ಇ.ಟಿ, ನೀಟ್, ಜೆ.ಇ.ಇ ಮುಂತಾದವುಗಳ ತರಬೇತಿಯ ಹೊಸ ಬ್ಯಾಚ್ ಜೂನ್ ಮೊದಲ ವಾರದಿಂದ ಆರಂಭವಾಗಲಿದೆ. ಕಳೆದ 8 ವರ್ಷಗಳಲ್ಲಿ ಹತ್ತನೇ ತರಗತಿ, ಪಿಯುಸಿ ಹಾಗೂ ಸಿಇಟಿಯಲ್ಲಿ ಅತ್ಯುತ್ತಮ ಫಲಿತಾಂಶ ಹಾಗೂ ಶ್ರೇಯಾಂಕಗಳನ್ನು ಗಳಿಸಿರುವ ಆಚಾರ್ಯಾಸ ಏಸ್ ಈ ಭಾರಿ ಇನ್ನಷ್ಟು ಉಪಯುಕ್ತ ಯೋಜನೆಗಳೊಂದಿಗೆ ತರಬೇತಿಯನ್ನು ಆಯೋಜಿಸಿದೆ. […]