ಫ್ರೆಂಚ್ ಓಪನ್ 2022: 300ನೇ ಗ್ರ್ಯಾಂಡ್ ಸ್ಲಾಮ್ ಪಂದ್ಯದ ಗೆಲುವಿನೊಂದಿಗೆ ಮೂರನೇ ಸುತ್ತಿಗೆ ಜಿಗಿದ ರಫೆಲ್ ನಡಾಲ್

ಬುಧವಾರದಂದು ತಮ್ಮ 300ನೇ ಗ್ರ್ಯಾಂಡ್ ಸ್ಲಾಮ್ ಪಂದ್ಯದ ಗೆಲುವನ್ನು ಭದ್ರಪಡಿಸಿಕೊಳ್ಳಲು ಪ್ರಬಲವಾದ ಪ್ರದರ್ಶನವನ್ನು ನೀಡಿದ ಸ್ಪೇನ್ ಆಟಗಾರ ರಫಾಲ್ ನಡಾಲ್, ಫ್ರೆಂಚ್ ಓಪನ್ ನ ಮೂರನೇ ಸುತ್ತಿನಲ್ಲಿ ತಮ್ಮ ಸ್ಥಾನವನ್ನು ಕಾಯ್ದಿರಿಸಲು ಸ್ಥಳೀಯ ಆಟಗಾರ ಕೊರೆಂಟಿನ್ ಮೌಟೆಟ್ ಅನ್ನು 6-3, 6-1, 6-4 ಅಂತರದಿಂದ ಸೋಲಿಸಿದ್ದಾರೆ. 🎥 Grand Slam win 3️⃣0️⃣0️⃣ for No.5 @RafaelNadal 👇#RolandGarros pic.twitter.com/px9XymLlIJ — Roland-Garros (@rolandgarros) May 26, 2022 ನಡಾಲ್ ಅವರ ಒಟ್ಟಾರೆ 21 ಮೇಜರ್‌ಗಳಲ್ಲಿ 13 […]

ಅಂತರಾಷ್ಟ್ರೀಯ ಮಟ್ಟದ ಕೌಶಾಲ್ಯಾಭಿವೃದ್ದಿ ತರಬೇತಿ ಸಂಸ್ಥೆ ಡ್ರೀಮ್ ಜೋನ್ ನಲ್ಲಿ 2022 ನೇ ಸಾಲಿನ ದಾಖಲಾತಿ ಆರಂಭ

ಉಡುಪಿ: ಡ್ರೀಮ್ ಜೋನ್ ಸ್ಕೂಲ್ ಆಫ್ ಕ್ರಿಯೇಟಿವ್ ಸ್ಟಡೀಸ್ ಉಡುಪಿ ಸಂಸ್ಥೆಯು ನಗರದ ಸಿಟಿ ಬಸ್ ಸ್ಟ್ಯಾಂಡ್ ಬಳಿಯ ರಾಜ್ ಟವರ್ಸ್ ನ 4 ನೇ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಇದು ಒಂದು ಅಂತರಾಷ್ಟ್ರೀಯ ಮಟ್ಟದ ಕೌಶಾಲ್ಯಾಭಿವೃದ್ದಿ ತರಬೇತಿ ಸಂಸ್ಥೆಯಾಗಿದ್ದು ಸರಕಾರದ NSDC ಯಿಂದ ಮಾನ್ಯತೆ ಪಡೆದು ಕೋರ್ಸ್ ಗಳನ್ನು ನಡೆಸುತ್ತಿದೆ. ಸಂಸ್ಥೆಯಲ್ಲಿ ಫ್ಯಾಶನ್ ಡಿಸೈನಿಂಗ್, ಇಂಟೀರಿಯರ್ ಡಿಸೈನಿಂಗ್, ಗ್ರಾಫಿಕ್ ಮತ್ತು ವೆಬ್ ಡಿಸೈನಿಂಗ್, ಮುಂತಾದ ಹಲವು ಕೋರ್ಸ್ ಗಳು ಲಭ್ಯವಿದೆ. 3 ತಿಂಗಳ ಅಲ್ಪಾವಧಿ ಕೋರ್ಸ್ ನಿಂದ […]

ಮೇ 28 ರಿಂದ 29ರವರೆಗೆ ಜಿಲ್ಲೆಯಲ್ಲಿ ಹಲಸಿನ ಮೇಳ ಆಯೋಜನೆ

ಉಡುಪಿ: ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ಕೃಷಿಕ ಸಂಘ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ (ರಿ) ಉಡುಪಿ, ಬೊಮ್ಮರಬೆಟ್ಟು ಗ್ರಾಮ ಪಂಚಾಯತ್, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಮತ್ತು ಐ.ಸಿ.ಎ.ಆರ್ ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ, ಪಳ್ಳಿ ಶ್ರೀನಿವಾಸ ಹೆಗ್ಡೆ ಚಾರಿಟೇಬಲ್ ಟ್ರಸ್ಟ್ ಹಾಗೂ ನವ್ಯೋದಯ ಫ್ರೆಂಡ್ಸ್ ಕ್ಲಬ್ ಮತ್ತು ಕೋಟ್ನಕಟ್ಟೆ ಫ್ರೆಂಡ್ಸ್ ಸರ್ಕಲ್ ಹಿರಿಯಡ್ಕ ಇವರ ಸಂಯುಕ್ತ […]

ಕೋಟೇಶ್ವರ: ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕೋಟೇಶ್ವರ: ಖ್ಯಾತ ಉದ್ಯಮಿ, ಚಿನ್ಮಯಿ ಆಸ್ಪತ್ರೆ ಮಾಲೀಕ ಕಟ್ಟೆ ಗೋಪಾಲಕೃಷ್ಣ (ಭೋಜಣ್ಣ) ಅವರು ಗುರುವಾರ ಬೆಳಿಗ್ಗೆ ತಮ್ಮ ಸ್ವಂತ ರಿವಾಲ್ವರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಇಲ್ಲಿನ ಕೋಟೇಶ್ವರ ಸಮೀಪದ ಪುರಾಣಿಕ ರಸ್ತೆಯ ಕುದುರೆಬೆಟ್ಟುವಿನಲ್ಲಿರುವ ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವರ ಮನೆಯ ಸಿಟೌಟ್ ನಲ್ಲಿ ಕಟ್ಟೆ ಭೋಜಣ್ಣ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಹುಕೋಟಿ ಉದ್ಯಮಿಯಾಗಿರುವ ಕಟ್ಟೆ ಭೋಜಣ್ಣ, ಗಂಗೊಳ್ಳಿ, ತಲ್ಲೂರು, ಬೈಂದೂರು ಸೇರಿದಂತೆ ಬೆಂಗಳೂರಿನಲ್ಲೂ ಹೋಟೆಲ್, ಬಟ್ಟೆ ಅಂಗಡಿ ಮೊದಲಾದ ಉದ್ಯಮಗಳನ್ನು […]

ದೇಶದಲ್ಲಿ ಒಂದಲ್ಲ ಒಂದು ದಿನ ಏಕರೂಪ ನಾಗರಿಕ ಸಂಹಿತೆ ಜಾರಿ: ಕೋಟ ಶ್ರೀನಿವಾಸ ಪೂಜಾರಿ

ಕೊಪ್ಪಳ: ಏಕರೂಪ ನಾಗರಿಕ ಸಂಹಿತೆ ಒಂದಲ್ಲ ಒಂದು ದಿನ ದೇಶದಲ್ಲಿ ಜಾರಿಯಾಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಬುಧವಾರ ಹೇಳಿದ್ದಾರೆ. “ಏಕರೂಪ ನಾಗರಿಕ ಸಂಹಿತೆ ತರಲು ಬಿಜೆಪಿ ಬದ್ಧವಾಗಿದೆ ಮತ್ತು ಅದನ್ನು ಜಾರಿಗೆ ತರಲು ಹೊರಟಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿದ್ದು ಬಿಜೆಪಿ”. ಬಿಜೆಪಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲಿದೆ ಎಂದ ಅವರು, “ಕಾನೂನು ಎಲ್ಲ ನಾಗರಿಕರಿಗೂ ಸಮಾನವಾಗಿರಬೇಕು ಎಂಬುದು ಪಕ್ಷದ ನಿಲುವು ಪ್ರಸ್ತುತ ಯಾವುದೇ ಕೋಮು […]