ಐಪಿಎಲ್‌ನಲ್ಲಿ ಭಾಗವಹಿಸಲು ತನ್ನ ಮದುವೆಯನ್ನು ಮುಂದೂಡಿದ ಪಾಟಿದಾರ್! ಮಗನ ಕಥೆಯನ್ನು ಬಿಚ್ಚಿಟ್ಟ ತಂದೆ!!

ಬೆಂಗಳೂರು: ಐಪಿಎಲ್ ಮೆಗಾ ಹರಾಜಿನಲ್ಲಿ ಮಾರಾಟವಾಗದೆ ಉಳಿಯುವುದರಿಂದ ಹಿಡಿದು, ಎಲಿಮಿನೇಟರ್‌ ಪಂದ್ಯದಲ್ಲಿ ಆರ್‌ಸಿಬಿ ದೋಣಿಯನ್ನು ದಡಕ್ಕೆ ಹಾಯಿಸುವವರೆಗಿನ ಈ ಪ್ರಯಾಣದಲ್ಲಿ ಪಾಟಿದಾರ್ ನಿಜವಾಗಿಯೂ ಬಹಳ ದೂರ ಸಾಗಿದ್ದಾರೆ. ಒಂದೇ ಮ್ಯಾಚ್ ನಲ್ಲಿ ರಜತ್ ಪಾಟೀದಾರ್ ಕ್ರಿಕೆಟ್ ಮತ್ತು ಆರ್ ಸಿ ಬಿ ಪ್ರೇಮಿಗಳ ಕಣ್ಮಣಿಯಾಗಿ ಬದಲಾಗಿದ್ದಾರೆ. ಪಾಟಿದಾರ್ ಅವರ ತಂದೆ, ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಐಪಿಎಲ್ ನಲ್ಲಿ ಮಾರಾಟವಾಗದೆ ಉಳಿದ ಕಾರಣ ಅದೇ ಸಮಯದಲ್ಲಿ ಮಗ ಮದುವೆಯಾಗಬೇಕಿತ್ತು, ಆದರೆ ಲುವ್ನಿತ್ ಸಿಸೋಡಿಯಾ ಗಾಯಗೊಂಡಿದ್ದರಿಂದ, ತನ್ನ ಮಗ ರಜತ್ ಪಾಟಿದಾರ್ […]

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣನ ಆತ್ಯಹತ್ಯೆಗೆ ಆಭರಣ ವ್ಯಾಪಾರಿ ಮತ್ತು ಬ್ರೋಕರ್ ಕಾರಣ? ಡೆತ್ ನೋಟ್ ನಲ್ಲಿ ಬಯಲಾಯ್ತು ಸತ್ಯ

ಕುಂದಾಪುರ: ಗುರುವಾರದಂದು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಕುಂದಾಪುರದ ಖ್ಯಾತ ಉದ್ಯಮಿ, ಕಟ್ಟೆ ಭೋಜಣ್ಣ ಅವರ ಡೆತ್ ನೋಟ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇಬ್ಬರು ಉದ್ಯಮಿಗಳಾದ ಗೋಲ್ಡ್ ಜ್ಯುವೆಲರ್ಸ್‌ನ ಗಣೇಶ್ ಶೆಟ್ಟಿ ಮತ್ತು ಬ್ರೋಕರ್ ಹಂಗಳೂರು ಇಸ್ಮಾಯಿಲ್ ಅವರ ಹೆಸರನ್ನು ತಮ್ಮ ಡೆತ್ ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಮೊಳಹಳ್ಳಿ ಗಣೇಶ್ ಶೆಟ್ಟಿ ಎಂಬುವವರ ಮನೆಯ ಸಿಟ್‌ಔಟ್‌ನಲ್ಲಿ ಕುಳಿತು ತನ್ನ ರಿವಾಲ್ವರ್‌ ಬಳಸಿ ಆತ್ಮಹತ್ಯೆ ಮಾಡುತ್ತೇನೆಂದು ತಿಳಿಸುವ ಮುನ್ನ, ನಗದು ಹಾಗೂ ಚಿನ್ನ ವಾಪಸ್‌ ನೀಡದ ಕಾರಣ ಎದುರಿಸುತ್ತಿರುವ ಸಮಸ್ಯೆಗಳ […]

ರಾಷ್ಟ್ರರಾಜಧಾನಿಯಲ್ಲಿ ‘ಭಾರತ ಡ್ರೋನ್ ಮಹೋತ್ಸವ’: ದೇಶದ ಅತಿದೊಡ್ಡ ಡ್ರೋನ್ ಉತ್ಸವವನ್ನು ಉದ್ಘಾಟಿಸಲಿರುವ ಪ್ರಧಾನಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಶುಕ್ರವಾರದಂದು ದೆಹಲಿಯ ಪ್ರಗತಿ ಮೈದಾನದಲ್ಲಿ ದೇಶದ “ಅತಿದೊಡ್ಡ ಡ್ರೋನ್ ಉತ್ಸವ” ಎಂದು ಕರೆಯಲ್ಪಡುವ ಭಾರತ್ ಡ್ರೋನ್ ಮಹೋತ್ಸವವನ್ನು ಉದ್ಘಾಟಿಸಲಿದ್ದಾರೆ. ಈ ವಲಯದಲ್ಲಿ ಭಾರತದ ಉಪಸ್ಥಿತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸ್ಟಾರ್ಟ್‌ಅಪ್‌ಗಳು ಸೇರಿದಂತೆ ಪ್ರಮುಖ ಪಾಲುದಾರರನ್ನು ಈ ವೇದಿಕೆ ಒಟ್ಟುಗೂಡಿಸುತ್ತದೆ. ತಂತ್ರಜ್ಞಾನ ಮತ್ತು ನಾವೀನ್ಯತೆಯಲ್ಲಿ ಆಸಕ್ತಿ ಹೊಂದಿರುವ ಎಲ್ಲರೂ ಕಾರ್ಯಕ್ರಮವನ್ನು ವೀಕ್ಷಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಪ್ರಧಾನಮಂತ್ರಿ ಕಚೇರಿಯ ಪತ್ರಿಕಾ ಪ್ರಕಟಣೆಯ ಪ್ರಕಾರ, ಮೋದಿ ಅವರು ಕಿಸಾನ್ ಡ್ರೋನ್ […]