ಯೋಗಿ ಆದಿತ್ಯನಾಥರಿಂದ ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗೃಹ ನಿರ್ಮಾಣಕ್ಕೆ ಶಂಕುಸ್ಥಾಪನೆ

ಉತ್ತರಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ (ಜೂನ್ 1) ಅಯೋಧ್ಯೆಯಲ್ಲಿ ರಾಮಮಂದಿರ ಗರ್ಭಗೃಹದ ಪೂಜೆಯನ್ನು ನೆರವೇರಿಸಿ ಶಂಕುಸ್ಥಾಪನೆ ಮಾಡಿದರು. ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಹಾಗೂ ಅಯೋಧ್ಯೆಯ ಸಂತರು ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿದ್ದರು. #WATCH | Uttar Pradesh Chief Minister Yogi Adityanath performs 'poojan' of Garbhagriha at Ayodhya's Ram Mandir. pic.twitter.com/DFe98HUWeY — ANI UP/Uttarakhand (@ANINewsUP) June 1, 2022 ರಾಮಮಂದಿರದ ನಿರ್ಮಾಣ ಕಾರ್ಯವು ಆಗಸ್ಟ್ 5, 2020 ರಂದು […]
ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ಅಂಗನವಾಡಿ ಕೇಂದ್ರಕ್ಕೆ ಚಾಪೆ, ಕುರ್ಚಿ ವಿತರಣೆ

ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಅಭಿಯಾನದ ಅಂಗವಾಗಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ನೇತೃತ್ವದಲ್ಲಿ ಉಡುಪಿ ಒಳಕಾಡು ವಾರ್ಡಿನ ಬೀಡಿನಗುಡ್ಡೆಯ ಪರಿಸರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಚಾಪೆ ಮತ್ತು ಕುರ್ಚಿಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷೆ […]
ಸಂಗೀತ ಪ್ರದರ್ಶನ ನೀಡುತ್ತಲೇ ಪ್ರಾಣ ತ್ಯಜಿಸಿದ ಖ್ಯಾತ ಗಾಯಕ ಕೆ.ಕೆ

ಕೋಲ್ಕತ್ತಾ: ಗಾಯಕ-ಸಂಯೋಜಕ ಕೆಕೆ (ಕೃಷ್ಣಕುಮಾರ್ ಕುನ್ನತ್) ಮಂಗಳವಾರ ತಮ್ಮ 53 ನೇ ವಯಸ್ಸಿನಲ್ಲಿ ನಿಧನರಾದರು. ಅವರು ಎರಡು ದಿನಗಳ ಸಂಗೀತ ಕಚೇರಿಗಾಗಿ ಕೋಲ್ಕತ್ತಾದಲ್ಲಿದ್ದರು. ಇಲ್ಲಿನ ನಜ್ರುಲ್ ಮಂಚದಲ್ಲಿ ನಡೆಯುತ್ತಿದ್ದ ಸಂಗೀತ ಕಾರ್ಯಕ್ರಮವೊಂದರಲ್ಲಿ ಅನಾರೋಗ್ಯಕ್ಕೆ ಒಳಗಾಗಿದ್ದ ಕೆ.ಕೆ ಅವರನ್ನು ಸಿ ಎಂ ಆರ್ ಐ ಆಸ್ಪತ್ರೆಗೆ ಸಾಗಿಸಲಾಗಿತ್ತು. ರಾತ್ರಿ 10 ಗಂಟೆ ಸುಮಾರಿಗೆ ಅವರನ್ನು ಆಸ್ಪತ್ರೆಗೆ ಕರೆತರುವಾಗಲೆ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಅವರು ಶಂಕಿತ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಸಿಎಂಆರ್ಐ ಆಸ್ಪತ್ರೆ ಸಿಬ್ಬಂದಿ ತಿಳಿಸಿದ್ದಾರೆ. ಮೂಲಗಳ ಪ್ರಕಾರ […]