ವಿಶ್ವದ ಮೊದಲ ಲಿಕ್ವಿಡ್ ಮಿರರ್ ಟೆಲಿಸ್ಕೋಪ್ ಸ್ಥಾಪನೆ: ಖಗೋಳ ಜಗತ್ತಿನಲ್ಲಿ ಭಾರತದ ಸಾಧನೆ!

ನವದೆಹಲಿ: ಭಾರತವು ತನ್ನ ಮೊಟ್ಟಮೊದಲ ‘ಲಿಕ್ವಿಡ್ ಮಿರರ್ ಟೆಲಿಸ್ಕೋಪ್’ ಅನ್ನು ಉತ್ತರಾಖಂಡದ ದೇವಸ್ಥಲ್ ವೀಕ್ಷಣಾಲಯದಲ್ಲಿ ಸ್ಥಾಪಿಸಿದೆ. ಏಷ್ಯಾದ ಅತಿದೊಡ್ಡ ಅಂತಾರಾಷ್ಟ್ರೀಯ ಲಿಕ್ವಿಡ್ ಮಿರರ್ ಟೆಲಿಸ್ಕೋಪ್ (ಐ ಎಲ್ ಎಂ ಟಿ) ಅನ್ನು 2,450 ಮೀಟರ್ ಎತ್ತರದಲ್ಲಿ ಸ್ಥಾಪಿಸಲಾಗಿದೆ. ಆರ್ಯಭಟ್ಟ ರಿಸರ್ಚ್ ಇನ್‌ಸ್ಟಿಟ್ಯೂಟ್ ಆಫ್ ಅಬ್ಸರ್ವೇಶನಲ್ ಸೈನ್ಸಸ್ (ARIES) ಒಡೆತನದ ದೇವಸ್ಥಲ್ ವೀಕ್ಷಣಾಲಯದ ಕ್ಯಾಂಪಸ್‌ನಲ್ಲಿರುವ ಐ ಎಲ್ ಎಂ ಟಿ, ಖಗೋಳಶಾಸ್ತ್ರಕ್ಕಾಗಿ ನಿಯೋಜಿಸಲಾದ ವಿಶ್ವದ ಮೊದಲ ದ್ರವ-ಕನ್ನಡಿ ದೂರದರ್ಶಕವಾಗಿದೆ. ಪ್ರಪಂಚದ ಅಂಚಿನಲ್ಲಿರುವ ಗೆಲಕ್ಸಿಗಳು ಮತ್ತು ಇತರ ಖಗೋಳ ಅಂಶಗಳನ್ನು […]

ಮೂಲಮಂದಿರ ಚಲೋ ಅಭಿಯಾನ: ಶ್ರೀರಂಗಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ

ಮಂಡ್ಯ: ಹಿಂದೂ ಸಂಘಟನೆಗಳು ಶನಿವಾರ ಕರೆ ನೀಡಿರುವ “ಮೂಲಮಂದಿರ ಚಲೋ” ಅಭಿಯಾನದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಇಂದು ಬೆಳಗ್ಗೆ 6 ರಿಂದ ಸಂಜೆ 6ರವರೆಗೆ ಸೆಕ್ಷನ್ 144 ಸಿಆರ್‌ಪಿಸಿ ಜಾರಿಯಾಗಿದ್ದು, ಜಾಮಿಯಾ ಮಸೀದಿಯ ಆವರಣದ ಸುತ್ತ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಮೂಡಲಬಾಗಿಲು ಆಂಜನೇಯಸ್ವಾಮಿ ದೇವಸ್ಥಾನ ಎಂದು ಹೇಳಲಾಗುತ್ತಿರುವ ಜಾಮಿಯಾ ಮಸೀದಿಯಲ್ಲಿ ಪೂಜೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಸರ್ಕಾರವನ್ನು ಒತ್ತಾಯಿಸಿವೆ. ಈ ಹಿನ್ನೆಲೆಯಲ್ಲಿ “ಮೂಲಮಂದಿರ ಚಲೋ” ಎನ್ನುವ ಅಭಿಯಾನವನ್ನು ಕೈಗೊಂಡಿವೆ. ಪಟ್ಟಣದ ಕುವೆಂಪು ವೃತ್ತದಿಂದ ಜಾಮಿಯಾ […]

ಕಾಶ್ಮೀರಿ ಪಂಡಿತರ ಉದ್ದೇಶಿತ ಹತ್ಯೆ: ಕೇಂದ್ರ ಗೃಹ ಸಚಿವ ಅಮಿತ್ ಶಾ ಮಹತ್ವದ ಸಭೆ

ಉಡುಪಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ದೇಶಿತ ಸರಣಿ ಹತ್ಯೆಗಳ ನಡುವೆ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಕೇಂದ್ರಾಡಳಿತ ಪ್ರದೇಶದ ಭದ್ರತಾ ಪರಿಸ್ಥಿತಿಯನ್ನು ಪರಿಶೀಲಿಸಿದರು. ಜನರ ಸುರಕ್ಷತೆಯನ್ನು ಖಾತ್ರಿಪಡಿಸುತ್ತಾ, ಭದ್ರತೆ ಮತ್ತು ಸ್ಥಳೀಯ ಗುಪ್ತಚರವನ್ನು ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಿದರು. ಕಾಶ್ಮೀರಿ ಪಂಡಿತರಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮತ್ತು ಕಣಿವೆಯಿಂದ ಹೊರಕ್ಕೆ ವರ್ಗಾವಣೆ ಮಾಡಬೇಕೆಂಬ ಅವರ ಬೇಡಿಕೆಯ ಬಗ್ಗೆ ಸರ್ಕಾರವು ಚಿಂತಿತವಾಗಿದೆ. ಅವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುವುದು ಆದರೆ ಕಾಶ್ಮೀರ ಕಣಿವೆಯಿಂದ ಹೊರಕ್ಕೆ ಸ್ಥಳಾಂತರಿಸಲಾಗುವುದಿಲ್ಲ, ಇದರಿಂದ ಸರ್ಕಾರದ ಬಗ್ಗೆ […]