ನೋಟುಗಳ ಮೇಲೆ ರವೀಂದ್ರನಾಥ ಟ್ಯಾಗೋರ್, ಎಪಿಜೆ ಅಬ್ದುಲ್ ಕಲಾಂ ವಾಟರ್ಮಾರ್ಕ್? ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲ್ಲಿರುವ ಆರ್ಬಿಐ

ನವದೆಹಲಿ: ಇದೇ ಮೊದಲ ಬಾರಿಗೆ, ಭಾರತೀಯ ನೋಟುಗಳ ಮೇಲೆ ನೊಬೆಲ್ ಪ್ರಶಸ್ತಿ ವಿಜೇತ ರವೀಂದ್ರನಾಥ ಟ್ಯಾಗೋರ್ ಮತ್ತು ಭಾರತದ 11 ನೇ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ವಾಟರ್ಮಾರ್ಕ್ಗಳನ್ನು ಪರಿಚಯಿಸಲು ಆರ್ಬಿಐ ಪರಿಗಣಿಸುತ್ತಿದೆ ಎಂದು ವರದಿಯಾಗಿದೆ. ನ್ಯೂ ಇಂಡಿಯನ್ ಎಕ್ಸ್ಪ್ರೆಸ್ನ ವರದಿಯ ಪ್ರಕಾರ, ಆರ್ಬಿಐ ಜೊತೆಗೆ ಹಣಕಾಸು ಸಚಿವಾಲಯವು ಶೀಘ್ರದಲ್ಲೇ ಭಾರತದ ಶ್ರೇಷ್ಠ ಬರಹಗಾರರಲ್ಲಿ ಒಬ್ಬರಾದ ಟ್ಯಾಗೋರ್ ಮತ್ತು ಮಿಸೈಲ್ ಮ್ಯಾನ್ ಆಫ್ ಇಂಡಿಯಾ ಕಲಾಂ ಅವರ ಚಿತ್ರವುಳ್ಳ ವಾಟರ್ಮಾರ್ಕ್ ಅನ್ನು ಕೆಲವು ಮುಖಬೆಲೆಯ ನೋಟುಗಳ […]
ಪರಿಸರ ದಿನಾಚರಣೆ: ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ಜಿಲ್ಲಾ ಮಟ್ಟದ ಚಿತ್ರ ಕಲಾ ಸ್ಪರ್ಧೆ

ಉಡುಪಿ: ಶನಿವಾರ ಇನಾಯತ್ ಆರ್ಟ್ ಗ್ಯಾಲರಿ, ಜಯಂಟ್ಸ್ ಗ್ರೂಪ್ ಮತ್ತು ಮಣ್ಣು ಉಳಿಸಿ ಅಭಿಯಾನ ತಂಡ ಇವರ ಜಂಟಿ ಆಶ್ರಯದಲ್ಲಿ, ಪರಿಸರ ದಿನದ ಅಂಗವಾಗಿ ಶಾಲಾ ಮಕ್ಕಳಿಗೆ ನಾಲ್ಕು ವಿಭಾಗದಲ್ಲಿ ‘ಮಣ್ಣು ಉಳಿಸಿ’ ಇದರ ಕುರಿತು ಜಿಲ್ಲಾ ಮಟ್ಟದ ಚಿತ್ರ ಕಲಾ ಸ್ಪರ್ಧೆ ಕುಂಜಿಬೆಟ್ಟಿನ ಇನಾಯತ್ ಆರ್ಟ್ ಗ್ಯಾಲರಿಯಲ್ಲಿ ನಡೆಯಿತು. ಶಾಸಕ ರಘುಪತಿ ಭಟ್ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಮುಂದಿನ ದಿನಗಳಲ್ಲಿ ಮಣ್ಣು ಉಳಿಸಿ ಪರಿಸರ ಸಂರಕ್ಷಣೆ ಮಾಡುವ ಜವಾಬ್ದಾರಿ ವಿದ್ಯಾರ್ಥಿಗಳದ್ದು ಎಂದರು. ಪರಿಸರ […]