ಯು-ಆಕ್ಟ್: ಉಡುಪಿ-ಅಡ್ವೊಕೆಸಿ ಆಫ್ ಕನ್ಸ್ಯುಮರ್ಸ್ ಆಂಡ್ ಸಿಟಿಜನ್ಸ್ ಉದ್ಘಾಟನೆ

ಉಡುಪಿ: ಯು-ಆಕ್ಟ್ -ಉಡುಪಿ-ಅಡ್ವೊಕೆಸಿ ಆಫ್ ಕನ್ಸ್ಯುಮರ್ಸ್ ಆಂಡ್ ಸಿಟಿಜನ್ಸ್, ಜಿಲ್ಲೆಯ ವಕೀಲರ ಹಾಗೂ ಸಾಮಾಜಿಕ ಕಾರ್ಯಕರ್ತರ ವೇದಿಕೆಯಾಗಿದ್ದು, ಗ್ರಾಹಕರಲ್ಲಿ ಮತ್ತು ನಾಗರೀಕರಲ್ಲಿ ಅವರ ಹಕ್ಕುಗಳ ಬಗ್ಗೆ ಅರಿವನ್ನು ಮೂಡಿಸುವ ಮತ್ತು ಅವಶ್ಯಕತೆ ಇದ್ದಲ್ಲಿ ಅವರಿಗೆ ಕಾನೂನಾತ್ಮಕವಾಗಿ ಪರಿಹಾರ ದೊರಕಿಸಲು ಶ್ರಮಿಸುವ ಸ್ವಯಂ ಸೇವಾ ಸಂಘಟನೆಯಾಗಿದೆ. ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಉದ್ಘಾಟನೆಯನ್ನು ನೆರವೇರಿಸಿ,”ಇಂತಹ ಸಮಾಜಮುಖಿ ಸಂಸ್ಥೆಯು ಪ್ರಾರಂಭಗೊಳ್ಳುತ್ತಿರುವುದು ಶ್ಲಾಘನೀಯ. ವಕೀಲರು ಸಾಮಾನ್ಯವಾಗಿ ಕಾನೂನು ಸೇವೆಗಳ ಪ್ರಾಧಿಕಾರದ ಚಟುವಟಿಕೆಗಳಲ್ಲಿ ಕಡಿಮೆ ಭಾಗವಹಿಸುತ್ತಿದ್ದು,ಇದೀಗ ಯು-ಆಕ್ಟ್ ಸಂಸ್ಥೆಯ […]

ಹಿರಿಯಡ್ಕ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮ

ಉಡುಪಿ: ನರೇಂದ್ರ ಮೋದಿ ಆಡಳಿತದ ಎಂಟನೇ ವರ್ಷಾಚರಣೆ ಪ್ರಯುಕ್ತ ‘ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದಡಿ 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾ ಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ವು ಭಾನುವಾರ ಹಿರಿಯಡ್ಕದ ಗಣೇಶ ಕಲಾ ಮಂದಿರದಲ್ಲಿ ನಡೆಯಿತು. ಸೂರ್ಯಕಲಾ ಅಂಜಾರು ಮಠ ವಂದೇಮಾತರಂ ಗೀತೆ ಹಾಡಿ ಕಾರ್ಯಕ್ರಮ ಪ್ರಾರಂಭಿಸಿದರು. ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ […]