ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ‍್ಯಾಂಕ್‌ಗಳೊಂದಿಗೆ ಉತ್ಕೃಷ್ಟ ಫಲಿತಾಂಶ

ಕುಂದಾಪುರ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಹಲವು ರ‍್ಯಾಂಕ್ ಪಡೆಯುವುದರ ಮೂಲಕ ಕಾಲೇಜಿನ ಗರಿಮೆಯನ್ನು ಹೆಚ್ಚಿಸಿಕೊಂಡಿದೆ. ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮೈತ್ರೇಯಿ (594) ರಾಜ್ಯಕ್ಕೆ 5ನೇ ರ‍್ಯಾಂಕ್ , ಮನಿಷ್ .ಆರ್. ಹೆಬ್ಬಾರ್ (592) 7ನೇ ರ‍್ಯಾಂಕ್, ಪ್ರಾಚಿ. ಎನ್ (590) 9ನೇ ರ‍್ಯಾಂಕ್ ಮತ್ತು ಕಾರ್ತಿಕ್ ಐತಾಳ್ (589) 10ನೇ ರ‍್ಯಾಂಕ್ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ ದೀಕ್ಷಾ ಭಟ್ ಮತ್ತು ಪಂಚಮಿ ಕಿಣಿ (592) 5ನೇ […]

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೇಸ್ ನ ಪರಿಪೂರ್ಣ ಸಾಧನೆ: 10/10 ಫಲಿತಾಂಶಗಳಿಸಿ ಟಾಪರ್ ಆಗಿ ಹೊರಹೊಮ್ಮಿದ ವಿದ್ಯಾರ್ಥಿಗಳು

ಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಬೇಸ್ ವಿದ್ಯಾರ್ಥಿಗಳು 10/10 ಫಲಿತಾಂಶಗಳಿಸುವ ಮೂಲಕ ಪರಿಪೂರ್ಣ ಸಾಧನೆ ಮಾಡಿದ್ದಾರೆ. ಸಿಮರನ್ ಸೇಶಾ ರಾವ್ 600 ರಲ್ಲಿ 598 ಅಂಕ, ಸಾಯಿ ಚಿರಾಗ್ ಬಿ 600 ರಲ್ಲಿ 597 ಅಂಕ, ಮೇಧಾ ಕೆ ಎಸ್ ಪುರಾಣಿಕ್ 600 ರಲ್ಲಿ 596 ಅಂಕಗಳನ್ನು ಪಡೆದು ರಾಜ್ಯಕ್ಕೆ ಟಾಪರ್ ಆಅಗಿ ಹೊರಹೊಮ್ಮಿದ್ದಾರೆ. ಕೋಚಿಂಗ್ ಸೆಂಟರಿನ ಇತರ ವಿದ್ಯಾರ್ಥಿಗಳು ರಾಜ್ಯದ 1, 2, 3, 4, 5, 6, 7, 8, 9, 10 ಮತ್ತು […]

ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ 25 ವಿದ್ಯಾರ್ಥಿಗಳಿಗೆ 590 ಕ್ಕಿಂತ ಅಧಿಕ ಅಂಕ: ಶೇ.98.30 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ

ಮಂಗಳೂರು: ಪದವಿ ಪೂರ್ವ ಶಿಕ್ಷಣ ಮಂಡಳಿ ನಡೆಸಿದ ದ್ವಿತೀಯ ಪಿಯುಸಿ ಪರೀಕ್ಷೆಯ ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ವಳಚ್ಚಿಲ್ ಹಾಗೂ ಕೊಡಿಯಾಲ್‌ಬೈಲ್‌ನ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ 25 ವಿದ್ಯಾರ್ಥಿಗಳು ಒಟ್ಟು 600 ಅಂಕಗಳಲ್ಲಿ 590 ಕ್ಕಿಂತ ಅಧಿಕ ಅಂಕಗಳನ್ನು ಪಡೆಯುವ ಮೂಲಕ ಅಭೂತಪೂರ್ವ ಸಾಧನೆ ಮಾಡಿದ್ದಾರೆ. ಒಟ್ಟು ಪರೀಕ್ಷೆ ಬರೆದ 1352 ವಿದ್ಯಾರ್ಥಿಗಳಲ್ಲಿ 1328 ವಿದ್ಯಾರ್ಥಿಗಳು ಅಂದರೆ ಶೇ.98.27ರಷ್ಟು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗುವ ಮೂಲಕ ಪದವಿ ಪೂರ್ವ ಶಿಕ್ಷಣದಲ್ಲಿ ಉತ್ತಮ ಸಾಧನೆಯನ್ನು ಮಾಡಿದ್ದಾರೆ. 580ಕ್ಕಿಂತ ಅಧಿಕ […]

ವೈದ್ಯಕೀಯ ಕ್ಷೇತ್ರದ ಕನಸುಗಳನ್ನು ಸಾಕಾರಗೊಳಿಸುವ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್

ಕುಂದಾಪುರ: ವೈದ್ಯಕೀಯ ಕ್ಷೇತ್ರದಲ್ಲಿ ಸಾಧಿಸಬೇಕೆಂಬ ಹಂಬಲವಿರುವ ವಿದ್ಯಾರ್ಥಿಗಳಿಗೆ ಈಗಿನ ಕಲಿಕಾ ವಾತಾವರಣಕ್ಕೆ ಪೂರಕವಾಗಿರುವಂತಹ ಕೋರ್ಸ್ ಗಳನ್ನು ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ಪ್ರಸ್ತುತ ಪಡಿಸುತ್ತಿದೆ. ನರ್ಸಿಂಗ್, ಆಸ್ಪತ್ರೆ ಆಡಳಿತ, ಅರೆವೈದ್ಯಕೀಯ, ವಾಣಿಜ್ಯಶಾಸ್ತ್ರ ಮುಂತಾದ ವಿಭಾಗಗಳಿರುವ ಫಾರ್ಚೂನ್ ಅಕಾಡೆಮಿ ಆಫ್ ಹೆಲ್ತ್ ಸೈನ್ಸಸ್ ನಲ್ಲಿ ಲಭ್ಯವಿರುವ ಕೋರ್ಸ್‌ಗಳು ಬಿ.ಎಸ್ಸಿ. ನರ್ಸಿಂಗ್ ಕೋರ್ಸ್: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ, ಬೆಂಗಳೂರು ಇದರ ಅಂಗಸಂಸ್ಥೆಯಲ್ಲಿ 4 ವರ್ಷಗಳ ಬಿ.ಎಸ್ಸಿ. ನರ್ಸಿಂಗ್ ಕೋರ್ಸ್ ಲಭ್ಯವಿದ್ದು ಪಿಯುಸಿಯಲ್ಲಿ ಜೀವಶಾಸ್ತ್ರ ಅಥವಾ ತತ್ಸಮಾನ […]

ಮನೆ ಮನೆಗೆ ಲಸಿಕಾ ಮಿತ್ರ 2.0 ; ಬುಧವಾರದಂದು ಕೋವಿಡ್ ಲಸಿಕಾ ಮೇಳ: ನಾಲ್ಕನೇ ಅಲೆಯನ್ನೆದುರಿಸಲು ಜಿಲ್ಲಾಡಳಿತ ಸಜ್ಜು

ಉಡುಪಿ: ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ 4 ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಲಸಿಕೀಕರಣ ಪ್ರಗತಿಯ ವೇಗವನ್ನು ಹೆಚ್ಚಿಸಬೇಕಾಗಿದ್ದು, ಇದಕ್ಕಾಗಿ ಮನೆ ಮನೆಗೆ ಲಸಿಕಾ ಮಿತ್ರ 2.0 ಲಸಿಕಾಕರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಜೂನ್ ಮತ್ತು ಜುಲೈ ತಿಂಗಳಲ್ಲಿ ಕೋವಿಡ್ ಲಸಿಕೀಕರಣವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಆಶಾ ಕಾರ್ಯಕರ್ತೆಯರು ಮನೆ ಭೇಟಿ ನಡೆಸಿ , 12-14 ವಯಸ್ಸಿನ ಮಕ್ಕಳು, 15-17 ವಯಸ್ಸಿನ ಮಕ್ಕಳು, 18 ವರ್ಷ ಮೇಲ್ಪಟ್ಟ ನಾಗರಿಕರು ಪ್ರಥಮ ಹಾಗೂ ದ್ವಿತೀಯ ಡೋಸ್ ಪಡೆಯಲು ಬಾಕಿ ಇರುವವರು, 60 ವರ್ಷ […]