ಉಡುಪಿಯ ಕುವರಿಯರಿಬ್ಬರಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಮೋದಿ ಜೊತೆ ಪಾಲ್ಗೊಳ್ಳುವ ಯೋಗ

ಉಡುಪಿ: ಜೂನ್ 21 ರಂದು ಮೈಸೂರು ಅರಮನೆ ಮೈದಾನದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಲಿದ್ದು, ದೇಶದ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಉಡುಪಿಯ ಶಿವಾನಿ ಶೆಟ್ಟಿ ಮತ್ತು ಕಾರ್ಕಳದ ಅನ್ವಿ ಎಚ್ ಅಂಚನ್ ತಾವೂ ಕೂಡಾ ಭಾಗವಹಿಸುವ ಅವಕಾಶ ಪಡೆದುಕೊಂಡಿದ್ದಾರೆ. ಶಿವಾನಂದ ಶೆಟ್ಟಿ ಮತ್ತು ಸುಜಾತ ಶೆಟ್ಟಿ ದಂಪತಿಯ ಪುತ್ರಿ ಶಿವಾನಿ ಶೆಟ್ಟಿ, ಉಡುಪಿ ವಿದ್ಯೋದಯ ಶಾಲೆಯ ಐದನೇ ತರಗತಿ ವಿದ್ಯಾರ್ಥಿನಿ ಆಗಿದ್ದರೆ, ಹರೀಶ್ ಅಂಚನ್ ಮತ್ತು ಶೋಭಾ ಅಂಚನ್ ದಂಪತಿಯ ಪುತ್ರಿ ಅನ್ವಿ […]
ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ : ಅಧ್ಯಕ್ಷರಾಗಿ ಅನಿಲ್ ಲೋಬೊ ಆಯ್ಕೆ

ಉದ್ಯಾವರ : ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 2022-23ರ ಸಾಲಿನ ನೂತನ ಅಧ್ಯಕ್ಷರಾಗಿ ಲ. ಅನಿಲ್ ಲೋಬೊ ಆಯ್ಕೆ ಅಗಿದ್ದಾರೆ. ಇತ್ತೀಚಿಗೆ ನಡೆದ ಮಾಸಿಕ ಸಭೆಯಲ್ಲಿ ನೂತನ ಸಾಲಿನ ಕಾರ್ಯಕಾರಿ ಸಮಿತಿಯ ಚುನಾವಣೆ ನಡೆದಿದ್ದು ಕಾರ್ಯದರ್ಶಿಯಾಗಿ ಲ. ಸ್ಟೀವನ್ ಕುಲಾಸೊ ಮತ್ತು ಕೋಶಾಧಿಕಾರಿಯಾಗಿ ಲ. ರೋಶನ್ ಕ್ರಾಸ್ತಾ ಆಯ್ಕೆಯಾಗಿದ್ದಾರೆ. ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಕಾರ್ಯಕ್ರಮವು ಜುಲೈ 2 ರಂದು ಶನಿವಾರ […]
ಕೇಂದ್ರದಿಂದ ರಾಹುಲ್ ಗಾಂಧಿ ವಿರುದ್ದ ಸುಳ್ಳು ಪ್ರಕರಣ ಸೃಷ್ಟಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆ

ಉಡುಪಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಿ ಜಾರಿ ನಿರ್ದೇಶನಾಲಯ (ಇಡಿ)ದ ತನಿಖೆ ಹೆಸರಲ್ಲಿ ಸಂಸ್ಥೆಯ ದುರ್ಬಳಕೆ ಹಾಗೂ ಪ್ರತಿಭಟನಾ ನಿರತ ಕಾಂಗ್ರೆಸ್ ನಾಯಕರ ಮೇಲೆ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೂನ್ 21, ಮಂಗಳವಾರದಂದು ಸಂಜೆ 4.00 ಗಂಟೆಗೆ ಅಜ್ಜರಕಾಡಿನ ಹುತಾತ್ಮರ ಸ್ಮಾರಕದ ಎದುರು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಬೃಹತ್ ಪ್ರತಿಭಟನೆಯನ್ನು ಆಯೋಜಿಸಲಾಗಿದೆ. ಈ ಬೃಹತ್ ಪ್ರತಿಭಟನೆಯಲ್ಲಿ ಬ್ಲಾಕ್ […]
ದ್ವಿತೀಯ ಪಿಯು ಫಲಿತಾಂಶ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಉತ್ಕೃಷ್ಟ ಫಲಿತಾಂಶ ದಾಖಲಿಸಿದ ಜ್ಞಾನಸುಧಾ ಕಾಲೇಜು

ಕಾರ್ಕಳ: ಕುಕ್ಕುಂದೂರಿನ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ಚಿರಂತ್ ಕೆ ಹಾಗೂ ಪ್ರಜ್ಞಾ ವಿ ಅವರು 595 ಅಂಕ ಗಳಿಸಿ ರಾಜ್ಯ ಮಟ್ಟದಲ್ಲಿ ನಾಲ್ಕನೇ ಸ್ಥಾನ ಪಡೆದಿದ್ದು,ಕಾಮರ್ಸ್ ವಿಭಾಗದಿಂದ ಕುಮಾರಿ ಛಾಯಾ ಪೈ 594 ಅಂಕ ಗಳಿಸಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನಿಯಾಗಿ, ರಾಜ್ಯಕ್ಕೆ ತೃತೀಯ ಸ್ಥಾನ ಗಳಿಸಿದ್ದಾರೆ. ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ 428 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಯಾಗಿದ್ದಾರೆ. 10 ವಿದ್ಯಾರ್ಥಿಗಳು 590 ಕ್ಕಿಂತ ಅಧಿಕ ಅಂಕ ಗಳಿಸಿದ್ದು, […]
ಅರ್ಚಕರ ತಾಳಕ್ಕೆ ಗರಿ ಬಿಚ್ಚಿ ನವಿಲು ಕುಣಿಯುತಿದೆ ನೋಡಾ…. ನೀರು ಮಾರ್ಗದ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ‘ಮಯೂರ’ ನರ್ತನ!!

ಮಂಗಳೂರು: ಇಲ್ಲಿನ ಮೂಡಬಿದ್ರೆ-ನಂತೂರು-ಮಂಗಳೂರು ಮಾರ್ಗದಲ್ಲಿ ನೀರುಮಾರ್ಗ ಎನ್ನುವ ಸ್ಥಳವಿದ್ದು, ಇಲ್ಲಿಂದ ಎರಡೂವರೆ ಕಿ.ಮೀ ದೂರದಲ್ಲಿರುವ ಅನಂತ ಪದ್ಮನಾಭ-ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವಿಲೊಂದು ಗರಿ ಬಿಚ್ಚಿ ಕುಣಿಯುವ ವೀಡಿಯೋ ಒಂದು ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೂರಾರು ಜನರ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಅರ್ಚಕರ ಕೈಯ ಹಾವ ಭಾವಕ್ಕೆ ತಕ್ಕ ಹಾಗೆ ನವಿಲೊಂದು ಕುಣಿಯುತ್ತಿರುವ ದೃಶ್ಯದ ವೀಡಿಯೋ ತುಣುಕುಗಳು ವೈರಲ್ ಆಗಿದ್ದು, ಈ ನವಿಲಿನ ಬಗ್ಗೆ ಜನರಲ್ಲಿ ಕುತೂಹಲ ಮೂಡಿದೆ. ಈ ನವಿಲಿನ ಹೆಸರು ‘ಮಯೂರ’ ಎಂದಾಗಿದ್ದು, ಸ್ಥಳೀಯ ನಿವಾಸಿಯೊಬ್ಬರಿಗೆ ಸಿಕ್ಕಿದ ನವಿಲಿನ […]