ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಹಳೆ ವಿದ್ಯಾರ್ಥಿನಿ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಆಯ್ಕೆ

ಮಣಿಪಾಲ: ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ನ ಹಳೆಯ ವಿದ್ಯಾರ್ಥಿನಿ ಲಾವಣ್ಯ ಎನ್ ಕೆ ಅಮೆರಿಕಾದ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ವ್ಯವಹಾರಗಳ ಬ್ಯೂರೋ ಕೊಡಮಾಡುವ ಪ್ರತಿಷ್ಠಿತ ಗಾಂಧಿ-ಕಿಂಗ್ ಫೆಲೋಶಿಪ್‌ಗೆ ಆಯ್ಕೆಯಾಗಿದ್ದಾರೆ. ಶೀಘ್ರದಲ್ಲೇ ಅಮೆರಿಕೆಯ ಅಲಬಾಮಾ ವಿಶ್ವವಿದ್ಯಾಲಯಕ್ಕೆ ಪ್ರಯಾಣಿಸಲಿರುವ ಇವರು ಫೆಲೋಶಿಪ್‌ಗೆ ಆಯ್ಕೆಯಾದ ಹತ್ತು ಭಾರತೀಯರಲ್ಲಿ ಒಬ್ಬರು ಮತ್ತು ಕರ್ನಾಟಕದಿಂದ ಆಯ್ಕೆಯಾದ ಏಕ ಮಾತ್ರ ವಿದ್ಯಾರ್ಥಿನಿಯಾಗಿದ್ದರೆ. ಲಾವಣ್ಯ ಏನ್ ಕೆ 2019-21 ನೇ ಸಾಲಿನ ಇಕೋಸಾಫಿಕಲ್ ಎಸ್ಥೆಟಿಕ್ಸ್ ಸ್ನಾತಕ್ಕೋತ್ತರ ಪದವಿಯ ವಿದ್ಯಾರ್ಥಿಯಾಗಿದ್ದು, ಪ್ರಸ್ತುತ […]

ಉಡುಪಿ ಸಮೂಹ ಸಂಸ್ಥೆಗಳಲ್ಲಿ ವೈವಿಧ್ಯಮಯ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಾರಂಭ

ಮಣಿಪಾಲ: ಇಲ್ಲಿನ ಅನಂತನಗರದಲ್ಲಿರುವ ಉಡುಪಿ ಸಮೂಹ ಸಂಸ್ಥೆಗಳಲ್ಲಿ ವೈವಿಧ್ಯಮಯ ಕೋರ್ಸ್ ಗಳಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಿದ್ದು, ಆಸಕ್ತ ವಿದ್ಯಾರ್ಥಿಗಳು ಸಂಸ್ಥೆಯಲ್ಲಿ ಪ್ರವೇಶ ಪಡೆಯಬಹುದು. ಸಂಸ್ಥೆಯಲ್ಲಿ ಲಭ್ಯವಿರುವ ಕೋರ್ಸ್‌ಗಳು • ಹೋಟೆಲ್ ಮ್ಯಾನೇಜ್ ಮೆಂಟ್ • ಫುಡ್ ಟೆಕ್ನಾಲಜಿ • ಒಳಾಂಗಣ ವಿನ್ಯಾಸ ಮತ್ತು ಅಲಂಕಾರ • ಇಂಟೀರಿಯರ್ ಡಿಸೈನ್ ಮತ್ತು ಡೆಕೋರೇಶನ್ • ಕಂಪ್ಯೂಟರ್ ಅಪ್ಲಿಕೇಶನ್ (ಬಿಸಿಎ) • ಬಿಸಿನೆಸ್ ಅಡ್ಮಿನಿಸ್ಟ್ರೇಶನ್ (ಬಿಬಿಎ) • ವಾಣಿಜ್ಯ ಪದವಿ (ಬಿಕಾಂ) • ಏವಿಯೇಶನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ ಮೆಂಟ್ […]

ಮಾಲ್ಡೀವ್ಸ್‌ನಿಂದ ಮರಳಿದ ವಿರಾಟ್ ಕೊಹ್ಲಿಗೆ ಕೋವಿಡ್-19 ಸೋಂಕು: ಭಾರತ-ಇಂಗ್ಲೆಂಡ್ ಟೆಸ್ಟ್ ಪಂದ್ಯದ ಮೇಲೆ ಕೋವಿಡ್ ಕಾರ್ಮೋಡ

ಜುಲೈ 1 ರಿಂದ 5ರವರೆಗೆ ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಮರು ನಿಗದಿಪಡಿಸಲಾದ ಟೆಸ್ಟ್‌ಗೆ ಭಾರತ ಸಿದ್ಧತೆ ಮಾಡುತ್ತಿರುವ ಬೆನ್ನಲ್ಲೆ ಟೀಂ ಇಂಡಿಯಾದ ಹಲವಾರು ಆಟಗಾರರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ. ವೈರಸ್‌ಗೆ ಪರೀಕ್ಷೆ ಧನಾತ್ಮಕವೆಂದು ಕಂಡು ಬಂದ ನಂತರ ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ತಮ್ಮ ತಂಡದೊಂದಿಗೆ ಯುಕೆಗೆ ಪ್ರಯಾಣಿಸಲು ನಿರಾಕರಿಸಿದರೆ, ಕಳೆದ ವಾರ ತಂಡವು ಲಂಡನ್‌ಗೆ ಆಗಮಿಸಿದ ಬಳಿಕ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಕೂಡ ಕೋವಿಡ್ -19 ಸೋಂಕಿಗೆ ಒಳಗಾಗಿದ್ದಾರೆ ಎಂದು ಟೈಮ್ಸ್ […]

ನಿಟ್ಟೆ ಸಮೂಹ ವಿದ್ಯಾಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

ನಿಟ್ಟೆ: ದೈನಂದಿನ ಯೋಗಾಭ್ಯಾಸದಿಂದ ದೇಹಕ್ಕೆ ಉಲ್ಲಾಸ ಹಾಗೂ ಉತ್ತಮ ಆರೋಗ್ಯ ದೊರಕುತ್ತದೆ ಎಂಬ ವಿಚಾರ ವೈಜ್ಞಾನಿಕವಾಗಿ ವಿಶ್ವದಾದ್ಯಂತ ಅಂಗೀಕರಿಸಲ್ಪಟ್ಟ ವಿಷಯವಾಗಿದೆ ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ.ನಿರಂಜನ್‌ ಎನ್‌ ಚಿಪ್ಳೂಣ್ಕರ್‌ ಅಭಿಪ್ರಾಯಪಟ್ಟರು. ಅವರು ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಆಫ್ ಕ್ಯಾಂಪಸ್ ಸೆಂಟರ್, ನಿಟ್ಟೆ ಸಮೂಹ ವಿದ್ಯಾಸಂಸ್ಥೆ ಹಾಗೂ ವಿದ್ಯಾಥಿ೯ನಿಲಯದ ಸಹಯೋಗದಲ್ಲಿ ಕ್ಯಾಂಪಸ್‌ನಲ್ಲಿ ಹಮ್ಮಿಕೊಳ್ಳಲಾದ ವಿಶ್ವ ಯೋಗ ದಿನಾ‍ಚರಣೆ ಕಾರ್ಯಕ್ರಮ ಹಾಗೂ 21 ದಿನಗಳ ಯೋಗ ತರಬೇತಿ ಶಿಬಿರ ‘ಯೋಗ ಉತ್ಸವ’ದ ಸಮಾರೋಪ ಸಮಾರಂಭದಲ್ಲಿ […]

ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲೇಜಿನ ಪ್ರಾಂಶುಪಾಲರಿಗೆ ಕಪಾಳಮೋಕ್ಷ ಮಾಡಿದ ಜನತಾದಳ ಶಾಸಕ ಎಂ ಶ್ರೀನಿವಾಸ್

ಬೆಂಗಳೂರು: ನಾಲ್ವಡಿ ಕೃಷ್ಣ ರಾಜ ಒಡೆಯರ್ ಐಟಿಐ ಕಾಲೇಜಿನಲ್ಲಿ ನಡೆಯುತ್ತಿರುವ ಕಂಪ್ಯೂಟರ್ ಲ್ಯಾಬ್‌ನ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಸರಿಯಾದ ಉತ್ತರ ನೀಡಲು ಸಾಧ್ಯವಾಗದಿದ್ದುದಕ್ಕಾಗಿ ಮಂಡ್ಯದ ಜೆಡಿಎಸ್ ಶಾಸಕ ಶ್ರೀನಿವಾಸ್, ತಮ್ಮ ಸಹೋದ್ಯೋಗಿಗಳ ಮುಂದೆ ಕಾಲೇಜು ಪ್ರಾಂಶುಪಾಲರೊಬ್ಬರಿಗೆ ಪದೇ ಪದೇ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶ್ರೀನಿವಾಸ್ ಪ್ರಾಂಶುಪಾಲರನ್ನು ಅವಮರ್ಯಾದೆಯಿಂದ ನಡೆಸಿಕೊಂಡಿದ್ದಾರೆ ಎಂದು ಹಲವರು ಕಿಡಿಕಾರಿದ್ದಾರೆ. ನವೀಕೃತ ಐಟಿಐ ಕಾಲೇಜು ಉದ್ಘಾಟನೆ ವೇಳೆ ಪ್ರಾಂಶುಪಾಲ ನಾಗನಾದ್ ಅವರು ಪ್ರಯೋಗಾಲಯದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಬಗ್ಗೆ […]