ಬಸ್ಸಲ್ಲಿ ಸಿಕ್ಕ ಆ ಅಪರಿಚಿತ ಅಜ್ಜಿ ಬದುಕಿಗೆ ಸ್ಪೂರ್ತಿಯಾದರು: ಪ್ರತೀಕ್ಷಾ ಬರೆದ ಬರಹ

ಪ್ರತೀಕ್ಷಾ, ಬಿಎ ಪತ್ರಿಕೋದ್ಯಮ ವಿಭಾಗ ಎಂಪಿಎಂ ಕಾಲೇಜು ಕಾರ್ಕಳ ಅಜ್ಜಿ ಅಂದರೆ ಎಲ್ಲರಿಗೂ ತುಂಬಾ ಇಷ್ಟ. ಅಜ್ಜಿ ಜೊತೆಗಿರುವುದು, ಕಥೆ ಕೇಳುವುದು, ಆಟ ಆಡುವಾಡೋದು ಎಂದರೆ ಸಾಮಾನ್ಯವಾಗಿ ಎಲ್ಲಾ  ಮೊಮ್ಮಕ್ಕಳಿಗೂ ತುಂಬಾನೇ ಇಷ್ಟ. ಅಜ್ಜಿ ನೀಡುವ ಪ್ರೀತಿ ನಮಗೆ ಗೊತ್ತು. ಆದರೆ ನಂಗೊಮ್ಮೆ ಸಿಕ್ಕಿದ ಅಪರಿಚಿತ ಅಜ್ಜಿಯು ನೆನೆಪು ಈಗಲೂ ಆಗಾಗ ನನಗೆ ಕಾಡುತ್ತಿರುತ್ತದೆ. ಪ್ರತಿಯೊಬ್ಬರ ಜೀವನದಲ್ಲೂ ಆಕಸ್ಮಿಕವಾಗಿ ವ್ಯಕ್ತಿಗಳು ಎದುರಾಗುತ್ತಾರೆ, ಹಾಗೆ ಎದುರಾದಾಗ ನಗುಮೊಗದಿಂದಲೇ ಆ ವ್ಯಕ್ತಿಗಳು ಕಾಡಿ ನಮ್ಮ ಜೊತೆಗೆ ಮಾತಾಡಿ ಹೇಗೋ ಪರಿಚಯವಾಗಿಬಿಡುತ್ತಾರೆ. […]

ಗ್ರಾಮ ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಗಾಗಿ ವಿವಿಧ ಸೇವೆ ಲಭ್ಯ

ಉಡುಪಿ: ಜಿಲ್ಲೆಯಲ್ಲಿ ಅನುಷ್ಠಾನಗೊಂಡಿರುವ ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳಲ್ಲಿ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿದ್ದು, ಸರ್ಕಾರ ನಿಗದಿಪಡಿಸಿರುವ ದರದಲ್ಲಿ ಸಾರ್ವಜನಿಕರು ಈ ಸೌಲಭ್ಯದ ಸದುಪಯೋಗ ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

ಜುಲೈ 1 ರಿಂದ ಏಕಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಸಂಪೂರ್ಣ ನಿಷೇಧ: ಕಾನೂನು ಉಲ್ಲಂಘಿಸಿದಲ್ಲಿ ದಂಡ

ಉಡುಪಿ: ರಾಜ್ಯ ಸರ್ಕಾರದ ಆದೇಶದಂತೆ ಏಕ ಬಳಕೆಯ ಪ್ಲಾಸ್ಟಿಕ್ ಉತ್ಪನ್ನಗಳಾದ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಬ್ಯಾನರ್, ಬಂಟಿಂಗ್ಸ್, ಫ್ಲೆಕ್ಸ್, ಪ್ಲೇಟ್, ಧ್ವಜ, ಕಪ್, ಪ್ಲಾಸ್ಟಿಕ್ ಸ್ಪೂನ್, ಅಂಟಿಕೊಳ್ಳುವ ಫಿಲ್ಮ್, ಡೈನಿಂಗ್ ಟೇಬಲ್‌ನಲ್ಲಿ ಹರಡಲು ಬಳಸುವ ಪ್ಲಾಸ್ಟಿಕ್ ಹಾಳೆ, ಸ್ಟ್ರಾ, ಥರ್ಮಾಕೋಲ್ ಮತ್ತು ಪ್ಲಾಸ್ಟಿಕ್ ಮೈಕ್ರೋ ಮಣಿಗಳಿಂದ ಮಾಡಿದ ವಸ್ತುಗಳನ್ನು ಈಗಾಗಲೇ ನಿಷೇಧಿಸಲಾಗಿದೆ. ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ನವದೆಹಲಿಯ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮದಂತೆ ಜುಲೈ 1 ರಿಂದ ಮೇಲ್ಕಂಡ ನಿಷೇಧಿತ ಉತ್ಪನ್ನಗಳ […]

ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜು: ದ್ವಿತೀಯ ಪಿಯುಸಿ ಯಲ್ಲಿ 95% ಫಲಿತಾಂಶ

ಕಾರ್ಕಳ: ನಿಟ್ಟೆಯಲ್ಲಿರುವ ಡಾ.ಎನ್.ಎಸ್.ಎ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ದಾಖಲಿಸಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಸ್ಮಿಶಾ ಕುಟಿನ್ಹೊ 589 ಅಂಕ ಗಳಿಸಿ ರಾಜ್ಯಕ್ಕೆ 10 ನೇ ರ‍್ಯಾಂಕ್‌ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ವಿದ್ಯಾರ್ಥಿನಿ ಶ್ರೇಷ್ಠಾ 584 ಅಂಕ ಪಡೆದು ಕಾಲೇಜಿನ ವಾಣಿಜ್ಯ ವಿಭಾಗದ ಟಾಪರ್ ಆಗಿರುವರು. ವಿಜ್ಞಾನ ವಿಭಾಗದಲ್ಲಿ ಒಟ್ಟು 83 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು 80 ಮಂದಿ ತೇರ್ಗಡೆ ಹೊಂದಿರುತ್ತಾರೆ. ಅವರಲ್ಲಿ 41 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯನ್ನು ಪಡೆದಿದ್ದಾರೆ. […]

ರಾಕೆಟ್ರಿ: ದ ನಂಬಿ ಎಫೆಕ್ಟ್: ಪ್ರಖ್ಯಾತ ವಿಜ್ಞಾನಿ ನಂಬಿ ನಾರಾಯಣನ್ ರಂತೆ ಕಾಣಿಸಿಕೊಳ್ಳಲು ದವಡೆ ಮುರಿದುಕೊಂಡ ಆರ್ ಮಾಧವನ್

ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಆರ್ ಮಾಧವನ್ ನಟಿಸಿ, ಚಿತ್ರಕಥೆ ಬರೆದು ನಿರ್ದೇಶಿಸಿರುವ ರಾಕೆಟ್ರಿ: ದ ನಂಬಿ ಎಫೆಕ್ಟ್ ಚಿತ್ರವು ಜುಲೈ 1ರಂದು ಬಿಡುಗಡೆ ಕಾಣುತ್ತಿದೆ. ಪ್ರಖ್ಯಾತ ವಿಜ್ಞಾನಿ ನಂಬಿ ನಾರಾಯಣನ್ ಬಯೋಪಿಕ್ ಇದಾಗಿದ್ದು, ಇದರಲ್ಲಿ ನಂಬಿ ನಾರಾಯಣನ್ ಅವರ ಪಾತ್ರವನ್ನು ಆರ್ ಮಾಧವನ್ ಮಾಡುತ್ತಿದ್ದಾರೆ. ಈ ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡಿರುವ ಮಾಧವನ್, ನಂಬಿ ನಾರಾಯಣನ್ ಅವರಂತೆ ಕಾಣಿಸಿಕೊಳ್ಳಲು ಹರಸಾಹಸ ಪಟ್ಟಿದ್ದಾರೆ. ತನ್ನ ಹಲ್ಲುಗಳು ನಂಬಿ ನಾರಾಯಣನ್ ಅವರಂತೆ ಕಾಣಿಸಿಕೊಳ್ಳಬೇಕೆಂದು ತನ್ನ ದವಡೆಗಳನ್ನು ಮುರಿಸಿಕೊಂಡಿದ್ದೆ […]