ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಡುಪಿ: ಲಯನ್ಸ್ ಜಿಲ್ಲೆ 317-C, ಪ್ರಾಂತ್ಯ VII ಹಾಗೂ ವಲಯ II ರ ಲಯನ್ಸ್ ಕ್ಲಬ್ ಉದ್ಯಾವರ ಸನ್ ಶೈನ್ ನ 4 ನೇ ಪದಗ್ರಹಣ ಸಮಾರಂಭ ಉದ್ಯಾವರದ ಸೈಂಟ್ ಫ್ರಾನ್ಸಿಸ್ ಝೇವಿಯರ್ ಚರ್ಚ್ ನ ಝೇವಿಯರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪದಗ್ರಹಣ ಅಧಿಕಾರಿಯಾಗಿ ಭಾಗವಹಿಸಿದ ಜಿಲ್ಲಾ 317 C ಯ ಪ್ರಥಮ ಜಿಲ್ಲಾ ಉಪ ಗವರ್ನರ್ ಲ. ಡಾ.ನೇರಿ ಕರ್ನೆಲಿಯೋ ಎಂಜೆಎಫ್ ಅವರು ಮಾತನಾಡಿ, ನಮ್ಮಲ್ಲಿ ಭರವಸೆ, ಧನಾತ್ಮಕ ಚಿಂತನೆ, ಆತ್ಮ ಗೌರವ, ಸ್ವಾಭಿಮಾನ […]
ಎಸ್.ಸಿ.ಡಿ.ಸಿ.ಸಿ ಮೊದಲ ಮೊಬೈಲ್ ಬ್ಯಾಂಕ್ ಘಟಕ ದೊಡ್ಡಣಗುಡ್ಡೆಯಲ್ಲಿ ಕಾರ್ಯಾರಂಭ

ಉಡುಪಿ: ಉಡುಪಿಯ ದೊಡ್ಡಣಗುಡ್ಡೆಯಲ್ಲಿ ದೇಶದ ಬ್ಯಾಂಕಿಂಗ್ ಇತಿಹಾಸದಲ್ಲಿಯೇ ಪ್ರಥಮ ಆವಿಷ್ಕಾರವಾದ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್ನಿಂದ ಪರಿಚಯಿಸಲ್ಪಟ್ಟ ಮೊಬೈಲ್ ಬ್ಯಾಂಕ್ ಘಟಕ ಕಾರ್ಯಾರಂಭಿಸಿದೆ. ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಬ್ಯಾಂಕಿನ ನಿರ್ದೇಶಕ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು, ಬ್ಯಾಂಕಿನ ಸಾಧನೆ ಮತ್ತು ಮೊಬೈಲ್ ಬ್ಯಾಂಕಿನಿಂದ ಸಿಗುವ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ, ಮೊಬೈಲ್ ಬ್ಯಾಂಕಿನ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ತಿಳಿಸಿದರು. ಉಡುಪಿ ಲೀಡ್ ಬ್ಯಾಂಕ್ ನ ಚೀಫ್ ಮ್ಯಾನೇಜರ್ ಪಿ. ಎಂ. ಪಿಂಜಾರ್ , ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಗ್ರಾಹಕ […]
ಲಯನ್ಸ್ ಕ್ಲಬ್ ಬ್ರಹ್ಮಗಿರಿ ವತಿಯಿಂದ ವೈದ್ಯರ ದಿನಾಚರಣೆ್

ಉಡುಪಿ: ವೈದ್ಯರು ಮಾಡುವ ಸೇವೆ ಉದಾತ್ತ ಸೇವೆ ಎಂದು ಜನರು ಆಲೋಚಿಸುತ್ತಾರೆ. ಬೇರೆಯವರಿಗೆ ಉಪಕಾರ ಮಾಡುವುದೇ ಉದಾತ್ತ ಸೇವೆ. ಹೆಚ್ಚಿನ ವೈದ್ಯರು ತಮ್ಮ ಕೈಲಾದ ಪ್ರಯತ್ನ ಮಾಡಿ ರೋಗಿಗಳನ್ನು ಉಳಿಸುವ ಪ್ರಯತ್ನ ಮಾಡುತ್ತಾರೆ, ಆದರೆ ಇಂದಿನ ಯುಗದಲ್ಲಿ ವೈದ್ಯರನ್ನು ತಪ್ಪಾಗಿ ಅರ್ಥೈಸಿಕೊಳ್ಳುತ್ತಾರೆ. ವೈದ್ಯರನ್ನು ಸನ್ಮಾನಿಸುವ ಈ ಸಂದರ್ಭದಲ್ಲಿ ನಮ್ಮ ಕರ್ತವ್ಯವನ್ನು ಇನ್ನೂ ಚೆನ್ನಾಗಿ ಮಾಡಬೇಕು, ಅದಕ್ಕೆ ಜನರ ಸಹಕಾರ ಬೇಕು ಎಂದು ಖ್ಯಾತ ವೈದ್ಯ ಡಾ.ಭಾಸ್ಕರಾನಂದ ಕುಮಾರ್ ಅವರು ಅಭಿಪ್ರಾಯಪಟ್ಟರು. ವೈದ್ಯ ದಿನಾಚರಣೆಯ ಅಂಗವಾಗಿ ಬ್ರಹ್ಮಗಿರಿಯ […]