ಆಗಸ್ಟ್ 13 ರಿಂದ 15 ರ ವರೆಗೆ ಹರ್ ಘರ್ ತಿರಂಗಾ; ಜಿಲ್ಲೆಯಾದ್ಯಂತ 4 ಲಕ್ಷ ಧ್ವಜಗಳನ್ನು ಹಾರಿಸುವ ಉದ್ದೇಶ: ಜಿಲ್ಲಾಧಿಕಾರಿ

ಉಡುಪಿ: 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸುಸಂದರ್ಭದಲ್ಲಿ ಸಾರ್ವಜನಿಕರಲ್ಲಿ ರಾಷ್ಟ್ರಪ್ರೇಮ ಮತ್ತು ದೇಶಭಕ್ತಿಯ ಗೌರವವನ್ನು ಹೆಚ್ಚಿಸುವ ಸಲುವಾಗಿ ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ (ಹರ್ ಘರ್ ತಿರಂಗಾ) ಅಭಿಯಾನವನ್ನು ಜಿಲ್ಲೆಯಲ್ಲಿ ಆಗಸ್ಟ್ 13 ರಿಂದ 15 ರ ವರೆಗೆ ಆಯೋಜಿಸಲು ಅಗತ್ಯವಿರುವ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಉಡುಪಿ ಜಿಲ್ಲೆಯಲ್ಲಿ 2.80 ಲಕ್ಷ ಮನೆಗಳು ಮತ್ತು ಅಂದಾಜು 1.20 ಲಕ್ಷ ಇತರೆ ಕಟ್ಟಡಗಳಿದ್ದು ಒಟ್ಟು 4 ಲಕ್ಷ ಧ್ವಜಗಳ ಹಾರಾಟದ ಉದ್ದೇಶವಿದ್ದು, […]
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ: ಮಂಗಳೂರು-ಹೊಸದುರ್ಗ ಮಾರ್ಗ ವೋಲ್ವೋ ಬಸ್ ಕಾರ್ಯಾಚರಣೆ

ಉಡುಪಿ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಮಂಗಳೂರು ವಿಭಾಗದಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು-ಹೊಸದುರ್ಗ ಮಾರ್ಗದಲ್ಲಿ ಪ್ರತಿಷ್ಠಿತ ವೋಲ್ವೋ ಸಾರಿಗೆಯನ್ನು ಈಗಾಗಲೇ ಪ್ರಾರಂಭಿಸಲಾಗಿರುತ್ತದೆ. ಸಾರಿಗೆಯು ಮಂಗಳೂರಿನಿಂದ ರಾತ್ರಿ 9.30 ಕ್ಕೆ ಹೊರಟು ಸುರತ್ಕಲ್-ಪಡುಬಿದ್ರೆ-ಉಡುಪಿ-ಮಣಿಪಾಲ-ಕುಂದಾಪುರ-ಅಂಪಾರು- ಸಿದ್ದಾಪುರ-ಮಾಸ್ತಿಕಟ್ಟೆ-ತೀರ್ಥಹಳ್ಳಿ-ಶಿವಮೊಗ್ಗ-ಹೊಳೆಹೊನ್ನೂರು – ಚೆನ್ನಗಿರಿ-ಹೊಳಲ್ಕೆರೆ ಮಾರ್ಗವಾಗಿ ಹೊಸದುರ್ಗಕ್ಕೆ ಬೆಳಗ್ಗೆ 5.45 ಕ್ಕೆ ಹಾಗೂ ಮರುಪ್ರಯಾಣದಲ್ಲಿ ಹೊಸದುರ್ಗದಿಂದ ರಾತ್ರಿ 10 ಗಂಟೆಗೆ ಹೊರಟು ಬೆಳಗ್ಗೆ 6.15 ಕ್ಕೆ ಮಂಗಳೂರನ್ನು ತಲಪುತ್ತದೆ. ಸದರಿ ಸಾರಿಗೆಯಲ್ಲಿ ಮಂಗಳೂರಿನಿಂದ ಹೊಸದುರ್ಗಕ್ಕೆ ಪ್ರತಿ ಪ್ರಯಾಣಿಕರಿಗೆ ಒಟ್ಟು ಪ್ರಯಾಣದರ 700 […]
ತ್ರಿಶಾ ಕ್ಲಾಸಸ್: ಜುಲೈ 24 ರಿಂದ ಸಿಎ ಫೌಂಡೇಶನ್ ಆನ್ಲೈನ್ ತರಗತಿಗಳು ಆರಂಭ

ಉಡುಪಿ: ಕಳೆದ ಹಲವಾರು ವರ್ಷಗಳಿಂದ ವಾಣಿಜ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ ಉಡುಪಿ, ಮಂಗಳೂರು ಹಾಗೂ ಬೆಂಗಳೂರು ನಗರಗಳಲ್ಲಿ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಶನ್ ಆನ್ಲೈನ್ ಕ್ಲಾಸಸ್ ಗಳು ಆರಂಭವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ 24 ವರ್ಷಗಳ ಅನುಭವವಿರುವ ಈ ಸಂಸ್ಥೆಯು ಅಧ್ಯಕ್ಷ, ಸಿಎ ಗೋಪಾಲ ಕೃಷ್ಣ ಭಟ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ. ತರಗತಿಯ ವಿಶೇಷತೆಗಳು: • ಅಭ್ಯಾಸದ ನೂತನ ವಿಧಾನಗಳು • ರಾಷ್ಟ್ರದ ಬೇರೆ ಬೇರೆ ಭಾಗದ ಪ್ರಸಿದ್ದ ಮತ್ತು […]
ತ್ರಿಶಾ ಕ್ಲಾಸಸ್: ಜುಲೈ 24 ರಿಂದ ಸಿಎ ಫೌಂಡೇಶನ್ ಆನ್ಲೈನ್ ತರಗತಿಗಳು ಆರಂಭ

ಉಡುಪಿ: ಕಳೆದ ಹಲವಾರು ವರ್ಷಗಳಿಂದ ವಾಣಿಜ್ಯ ಕ್ಷೇತ್ರದಲ್ಲಿ ತನ್ನದೆ ಆದ ಛಾಪು ಮೂಡಿಸಿರುವ ಉಡುಪಿ, ಮಂಗಳೂರು ಹಾಗೂ ಬೆಂಗಳೂರು ನಗರಗಳಲ್ಲಿ ತನ್ನ ಕಾರ್ಯಕ್ಷೇತ್ರವನ್ನು ಹೊಂದಿರುವ ತ್ರಿಶಾ ಕ್ಲಾಸಸ್ ವತಿಯಿಂದ ಸಿಎ ಫೌಂಡೇಶನ್ ಆನ್ಲೈನ್ ಕ್ಲಾಸಸ್ ಗಳು ಆರಂಭವಾಗಲಿದೆ. ಶಿಕ್ಷಣ ಕ್ಷೇತ್ರದಲ್ಲಿ 24 ವರ್ಷಗಳ ಅನುಭವವಿರುವ ಈ ಸಂಸ್ಥೆಯು ಅಧ್ಯಕ್ಷ, ಸಿಎ ಗೋಪಾಲ ಕೃಷ್ಣ ಭಟ್ ಅವರ ನೇತೃತ್ವದಲ್ಲಿ ಕಾರ್ಯನಿರ್ವಹಿಸುತ್ತಿದೆ. ತರಗತಿಯ ವಿಶೇಷತೆಗಳು: • ಅಭ್ಯಾಸದ ನೂತನ ವಿಧಾನಗಳು • ರಾಷ್ಟ್ರದ ಬೇರೆ ಬೇರೆ ಭಾಗದ ಪ್ರಸಿದ್ದ ಮತ್ತು […]