ಕರ್ನಾಟಕ ರತ್ನ ಡಾ. ಪುನೀತ್ ರಾಜ್ ಕುಮಾರ್ ಸಾಂಸ್ಕೃತಿಕ ಲೋಕೋತ್ಸವ 2022: ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ ಶ್ರೀ ರಮಾನಂದ ಗುರೂಜಿ ಆಶೀರ್ವಚನ

ಹೊಸಪೇಟೆ: ಕನ್ನಡ ಸಾಹಿತ್ಯ, ಸಂಸ್ಕೃತಿ ಮತ್ತು ಅಭಿವೃದ್ಧಿ ಟ್ರಸ್ಟ್ ಹಾಗೂ ಕನ್ನಡ ಸಂಸ್ಕೃತಿ ಮತ್ತು ಇಲಾಖೆ ಬೆಂಗಳೂರು ಇವರ ಸಹಕಾರದೊಂದಿಗೆ ಹೊಸಪೇಟೆಯಲ್ಲಿ ನೆರವೇರಿದ ಕರ್ನಾಟಕ ರತ್ನ ಡಾಕ್ಟರ್ ಪುನೀತ್ ರಾಜ್ ಕುಮಾರ್ ಸಾಂಸ್ಕೃತಿಕ ಲೋಕೋತ್ಸವ 2022 ಹಾಗೂ ಜುಲೈ 31ರ೦ದು ನೆರವೇರಲಿರುವ ವಿಜಯನಗರ ಕರ್ನಾಟಕ 4 ನೇ ಸಾಂಸ್ಕೃತಿಕ ಸಮ್ಮೇಳನ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾದ ದೊಡ್ಡಣ್ಣಗುಡ್ಡೆಯ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರದ ಧರ್ಮದರ್ಶಿ ಖ್ಯಾತ ಆಧ್ಯಾತ್ಮಿಕ ಮಾರ್ಗದರ್ಶಕ ಶ್ರೀ ಶ್ರೀ ರಮಾನಂದ ಗುರೂಜಿ ಆಶೀರ್ವಚನ ನೀಡಿದರು. ಕಾರ್ಯಕ್ರಮದ […]

ಆಧುನಿಕ ಮಣಿಪಾಲದ ವಾಸ್ತುಶಿಲ್ಪಿ ಟಿ.ಮೋಹನದಾಸ್ ಎಂ.ಪೈ ಇನ್ನಿಲ್ಲ

ಡಾ.ಟಿ.ಎಂ.ಎ. ಪೈ ಫೌಂಡೇಶನ್ ಅಧ್ಯಕ್ಷ ಮತ್ತು ಉದಯವಾಣಿ ಪತ್ರಿಕೆಯನ್ನು ನಡೆಸುತ್ತಿರುವ ಮಣಿಪಾಲ್ ಮೀಡಿಯಾ ನೆಟ್‌ವರ್ಕ್‌ನ ಸಂಸ್ಥಾಪಕ ಟಿ.ಮೋಹನದಾಸ್ ಎಂ.ಪೈ, ದೀರ್ಘಕಾಲದ ಅನಾರೋಗ್ಯದಿಂದ ಭಾನುವಾರ ಕೆಎಂಸಿ ಆಸ್ಪತ್ರೆಯಲ್ಲಿ ನಿಧನರಾದರು. 89 ವರ್ಷದ ಪೈ ಅವರು ತಮ್ಮ ಸಹೋದರರಾದ ಟಿ.ರಾಮದಾಸ್ ಪೈ, ಟಿ.ನಾರಾಯಣ ಪೈ, ಟಿ.ಅಶೋಕ್ ಪೈ ಮತ್ತು ಸಹೋದರಿಯರಾದ ಆರ್.ವಸಂತಿ, ಜಯಂತಿ ಪೈ, ಇಂದುಮತಿ ಪೈ ಮತ್ತು ಆಶಾ ಪೈ ಅವರನ್ನು ಅಗಲಿದ್ದಾರೆ. ಡಾ.ಟಿ.ಎಂ.ಎ. ಪೈ ಅವರ ಹಿರಿಯ ಪುತ್ರ , ಮೋಹನ್‌ದಾಸ್ ಪೈ ಅವರು ಆಧುನಿಕ ಮಣಿಪಾಲದ […]