ಟೋಲ್ ಪ್ಲಾಜಾ, ಫಾಸ್ಟ್ ಟ್ಯಾಗ್, ಉದ್ದುದ್ದ ಲೈನ್ ಗಳಿಗೆ ಗುಡ್ ಬೈ: ವಾಹನಗಳ ಸುಗಮ ವಾಹನ ಸಂಚಾರಕ್ಕೆ ಮಹತ್ವದ ಬದಲಾವಣೆಗೆ ಸಜ್ಜಾದ ಕೇಂದ್ರ

ನವದೆಹಲಿ: ವಾಹನಗಳ ಸುಗಮ ಸಂಚಾರವನ್ನು ಖಚಿತಪಡಿಸಿಕೊಳ್ಳಲು ದೇಶದಲ್ಲಿ ಟೋಲ್ ಪ್ಲಾಜಾಗಳನ್ನು ಬದಲಿಸಲು ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಮುಂದಿನ ಆರು ತಿಂಗಳಲ್ಲಿ ಹೊಸ ವ್ಯವಸ್ಥೆಯನ್ನು ಪರಿಚಯಿಸಲಾಗುವುದು. ಸರ್ಕಾರದ ಮುಂದೆ ಎರಡು ಆಯ್ಕೆಗಳಿವೆ. ಮೊದಲನೆಯದು ಉಪಗ್ರಹ ಆಧಾರಿತ ಟೋಲ್ ವ್ಯವಸ್ಥೆಯಾಗಿದ್ದು, ಜಿಪಿಎಸ್ ವ್ಯವಸ್ಥೆಯ ಮೂಲಕ ಟೋಲ್ ಅನ್ನು ನೇರವಾಗಿ ಪ್ರಯಾಣಿಕರ ಬ್ಯಾಂಕ್ ಖಾತೆಗಳಿಂದ ತೆಗೆದುಕೊಳ್ಳಲಾಗುತ್ತದೆ. ಎರಡನೆಯದು ನೇರವಾಗಿ ವಾಹನಗಳ ನಂಬರ್ ಪ್ಲೇಟ್‌ಗಳ […]

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆ: ಮಕ್ಕಳ ಅಸ್ಥಿ ಮಜ್ಜೆ ಕಸಿಯ ಯಶಸ್ಸಿನ ಸಂಭ್ರಮಾಚರಣೆ ಕಾರ್ಯಕ್ರಮ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಣಿಪಾಲದ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರದ ಭಾಗವಾಗಿರುವ ಮಕ್ಕಳ ರಕ್ತಶಾಸ್ತ್ರ ಮತ್ತು ಅಂಕೋಲಜಿ ವಿಭಾಗವು ಮಕ್ಕಳ ಅಸ್ಥಿಮಜ್ಜೆ ಕಸಿ ಸೌಲಭ್ಯದ ಯಶಸ್ಸನ್ನು ಆಚರಿಸುವ ಕಾರ್ಯಕ್ರಮವನ್ನು ಆಗಸ್ಟ್ 3 ರಂದು ನಗರದ ಓಶಿಯನ್ ಪರ್ಲ್ ಹೋಟೆಲಿನಲ್ಲಿ ಆಯೋಜಿಸಲಾಗಿತ್ತು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ. ಶರತ್ ಕುಮಾರ್ ರಾವ್ ಮಕ್ಕಳ ಅಸ್ಥಿಮಜ್ಜೆ ಕಸಿ ಕ್ಲಿನಿಕ್ ನ ಮಾಹಿತಿ ಕರಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿ ಅಸ್ಥಿಮಜ್ಜೆ ಕಸಿ ವಿವಿಧ ಬಗೆಯ […]

ಕಲ್ಮಾಡಿ: ಆಗಸ್ಟ್ 15 ರಂದು ಸ್ಟೆಲ್ಲಾ ಮಾರಿಸ್ ಚರ್ಚಿನ ಸುವರ್ಣ ಮಹೋತ್ಸವದ ಸಂಭ್ರಮಾಚಣೆ

ಉಡುಪಿ: ಕಲ್ಮಾಡಿ ಸ್ಟೆಲ್ಲಾ ಮಾರಿಸ್ ಚರ್ಚಿನ 50 ನೇ ವಾರ್ಷಿಕೋತ್ಸವದ ಅಂಗವಾಗಿ ಆಗಸ್ಟ್ 15 ರಂದು ಸೋಮವಾರ ಬೆಳಗ್ಗೆ 09.00 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಅಧಿಕೃತ ಪುಣ್ಯಕ್ಷೇತ್ರವೆಂದು ಘೋಷಣೆಯಾಗಲಿದ್ದು, ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೋ ಅಧಿಕೃತ ಘೋಷಣೆ ಮಾಡಲಿದ್ದಾರೆ. ಆಗಸ್ಟ್ 6 ರಿಂದ 14 ರ ವರೆಗೆ ಸಂಜೆ 4 ಗಂಟೆಗೆ ಆರಾಧನೆ, ಬಲಿಪೂಜೆ, ನೊವೆನಾ ಪ್ರಾರ್ಥನೆ ಮತ್ತು ವ್ಯಾಧಿಗ್ರಸ್ತರಿಗಾಗಿ ಪ್ರಾರ್ಥನೆ ಜರುಗಲಿದೆ. ಆಗಸ್ಟ್ 15 ಸೋಮವಾರದಂದು ಬೆಳಗ್ಗೆ 10.00 ಗಂಟೆಗೆ ಬಲಿಪೂಜೆ […]

ಸ್ಪರ್ಧಾತ್ಮಕ ದರದಲ್ಲಿ ತಾಡಪಲ್ ಮತ್ತು ರೈನ್ ಕೋಟ್ ಗಳು ಕೇವಲ ಈಸಿ ಲೈಫ್ ನಲ್ಲಿ ಮಾತ್ರ

ಸಿಲ್ಪಾಲಿನ್ ತಾಡಪಲ್, ಸಿಲ್ಪಾಲಿನ್ ಪೋಂಚೋ ರೈನ್ ಕೋಟ್, ಬೈಕ್ ಕವರ್ ಗಳು ಸ್ಪರ್ಧಾತ್ಮಕ ದರದಲ್ಲಿ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ನಿಮ್ಮ ಹತ್ತಿರದ ಈಸೀ ಲೈಫ್ ಶಾಖೆಯನ್ನು ಸಂಪರ್ಕಿಸಿ: ಹೊಸ್ಮಾರು -8971682121 ಬಜಗೋಳಿ -8971062121 ಕಾರ್ಕಳ – 9945713202 ಅಜೆಕಾರು – 8971262121 ಹೆಬ್ರಿ – 9483760791 ಉಡುಪಿ – 9945836004 ಹಿರಿಯಡ್ಕ – 9606970682 ಪಡುಬಿದ್ರಿ – 9902872121 ಕುಂದಾಪುರ – 9901765921 ತೀರ್ಥಹಳ್ಳಿ – 9482378163 ಕೊಪ್ಪ – 9483760798 ನ ರಾ ಪುರ – […]

ಕೋಟ: ಶ್ರೀ ದೇವಿ ಜ್ಯುವೆಲ್ಲರ್ಸ್ ಉದ್ಘಾಟನಾ ಸಮಾರಂಭ

ಕೋಟ: 35 ಸಂವತ್ಸರಗಳ ಚಿನ್ನದ ವ್ಯವಹಾರದಲ್ಲಿ ವಿಶ್ವಾಸರ್ಹತೆಯೊಂದಿಗೆ ಕೋಟದ ಹೃದಯ ಭಾಗದಲ್ಲಿ ನವೀಕರಣಗೊಂಡ ಫೇವರೇಟ್ ಬಿಲ್ಡಿಂಗ್ ನ ಐತಾಳ್ ಕಾಂಪ್ಲೆಕ್ಸ್ ನಲ್ಲಿ ಶ್ರೀದೇವಿ ಜ್ಯುವೆಲ್ಲರ್ಸ್ ನ ಉದ್ಘಾಟನಾ ಸಮಾರಂಭವು ಆಗಸ್ಟ್ 5 ರಂದು ಶುಕ್ರವಾರ ಬೆಳಿಗ್ಗೆ 10.30 ಕ್ಕೆ ಜರುಗಲಿರುವುದು. ಕಟ್ಟಡದ ಮಾಲಕಿ ಶ್ರೀಮತಿ ಪೂರ್ಣಿಮಾ ಶಂಕರ್ ಹೆಗ್ಡೆ ಉದ್ಘಾಟನೆ ನೆರವೇರಿಸಲಿರುವರು. ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ ಅಧ್ಯಕ್ಷತೆ ವಹಿಸಲಿರುವರು. ಮುಖ್ಯ ಅತಿಥಿಗಳಾಗಿ ಶ್ರೀ ಅಮೃತೇಶ್ವರಿ ದೇವಸ್ಥಾನದ ಆಡಳಿತ ಮೊಕೇಸರ ಆನಂದ್ ಸಿ.ಕುಂದರ್, ಶ್ರೀ ವಿರಾಡ್ವಿಶ್ವಬ್ರಾಹ್ಮಣ […]