ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘಕ್ಕೆ 2021-22 ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು: ಛತ್ರಪತಿ ಶಿವಾಜಿ ವಿವಿದೋದ್ದೇಶ ಸಹಕಾರ ಸಂಘ ಉಡುಪಿ ಇವರಿಗೆ 2021-22 ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ ನೀಡಲಾಯಿತು. ದ. ಕ ಜಿಲ್ಲಾ ಸಹಕಾರಿ ಬ್ಯಾಂಕ್ ನಲ್ಲಿ ಶುಕ್ರವಾರ ನಡೆದ ಸಮಾರಂಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ, ದೈನಿಕ ಠೇವಣಿ ಸಂಗ್ರಹಗಾರರು ಹಾಗೂ ಸರ್ವ ಸದಸ್ಯರ ಪರವಾಗಿ ಸಂಘದ ಅಧ್ಯಕ್ಷ ದಿನೇಶ್ ಸಿ ನಾಯ್ಕ್ ಮತ್ತು […]