ಜಿಲ್ಲಾ ಮೀನುಗಾರಿಕಾ ನಿಯೋಗದಿಂದ ಕೇಂದ್ರ ಸಚಿವರ ಭೇಟಿ: ಮೀನುಗಾರರ ವಿವಿಧ ಬೇಡಿಕೆಗಳಿಗೆ ಮನವಿ

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾದ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ನಿಯೋಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಹಾಗೂ ಕೇಂದ್ರ ಸರ್ಕಾರದ ಮೀನುಗಾರಿಕೆ ಮತ್ತು ಪಶುಸಂಗೋಪನೆ ಇಲಾಖೆ ಸಚಿವ ಪರ್ಶೋತ್ತಮ್ ರೂಪಾಲರವರನ್ನು ದೆಹಲಿಯಲ್ಲಿ ಭೇಟಿಯಾಗಿ ಕರಾವಳಿ ಕರ್ನಾಟಕದ ಮೀನುಗಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ […]
ಸಿ.ಎ. ಫೌಂಡೇಶನ್ ಅರ್ಹತಾ ಪರೀಕ್ಷೆ: ವಿದ್ಯಾಲಕ್ಷ್ಮಿ ಕಾಲೇಜಿನ ವಿದ್ಯಾರ್ಥಿನಿಯರು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ

ಬ್ರಹ್ಮಾವರ:ಭಾರತೀಯ ಲೆಕ್ಕ ಪರಿಶೋಧನಾ ಸಂಸ್ಥೆ ನಡೆಸುವ ಸಿ.ಎ ಫೌಂಡೇಶನ್ ಪರೀಕ್ಷೆಯಲ್ಲಿ ಬ್ರಹ್ಮಾವರದ ವಿದ್ಯಾ ಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜಿನ ವಿದ್ಯಾರ್ಥಿಗಳಾದ ಜಿವೆಲ್ ಪ್ರಾರ್ಥನಾ ಮತ್ತು ಪ್ರಿಯಾ ಕಾರ್ವಿ ಇವರು ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಸಿ.ಎ. ಫೌಂಡೇಶನ್ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಸಂಸ್ಥೆಯ ಹೆಮ್ಮೆಯ ವಿದ್ಯಾರ್ಥಿಗಳಾದ ಜಿವೆಲ್ ಪ್ರಾರ್ಥನಾ ಮತ್ತು ಪ್ರಿಯಾ ಕಾರ್ವಿ ಇವರಿಗೆ ವಿದ್ಯಾಲಕ್ಷ್ಮಿ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಮಣ್ಯ, ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲೆ ಡಾ. ಸೀಮಾ ಜಿ ಭಟ್, ವಾಣಿಜ್ಯ […]