ಬಾಹ್ಯಾಕಾಶದ ಬಿಗ್ ಬಾಸ್ ಏಲಾನ್ ಮಸ್ಕ್ ಗೆ ಭಾರತದಲ್ಲೊಬ್ಬ ಕುಚ್ಚಿಕೂ ಗೆಳೆಯ! ಪೂನಾದ ಸಾಪ್ಟವೇರ್ ಇಂಜಿನಿಯರ್ ಪ್ರಣಯ್-ಮಸ್ಕ್ ದೋಸ್ತಿ!

ಬಾಹ್ಯಾಕಾಶ ತಂತ್ರಜ್ಞಾನದ ಬಿಗ್ ಬಾಸ್, ಟೆಸ್ಲಾ ಕಂಪನಿ ಮಾಲಕ, ಪ್ರಪಂಚದ ಅತ್ಯಂತ ಶ್ರೀಮಂತ ವ್ಯಕ್ತಿಗಳಲ್ಲಿ ಒಬ್ಬರಾಗಿರುವ ಏಲಾನ್ ಮಸ್ಕ್ ಬಗ್ಗೆ ತಿಳಿಯದೆ ಇರುವವರು ಕಡಿಮೆ. ಮಂಗಳ ಗ್ರಹದ ಮೇಲೆ ಮನೆಯ ಮಾಡಲು ಸ್ಪೇಸ್ ಎಕ್ಸ್‌ಪ್ಲೋರೇಶನ್ ಟೆಕ್ನಾಲಜೀಸ್ ಕಾರ್ಪೊರೇಷನ್ ಎನ್ನುವ ಅಮೆರಿಕದ ಬಾಹ್ಯಾಕಾಶ ನೌಕೆ ತಯಾರಕ, ಬಾಹ್ಯಾಕಾಶ ಉಡಾವಣಾ ಪೂರೈಕೆದಾರ ಕಂಪನಿಯನ್ನು ಹುಟ್ಟುಹಾಕಿರುವ ಮಸ್ಕ್, ಸೌರಶಕ್ತಿ ಆಧಾರಿತ ಉತ್ಪನ್ನ ಮತ್ತು ಸೇವೆಗಳನ್ನು ನೀಡುವ ಟೆಸ್ಲಾ ಕಂಪನಿಯ ಸ್ಥಾಪಕ ಕೂಡಾ ಹೌದು. ಇಂತಹ ದಿಗ್ಗಜನಿಗೆ ಭಾರತದಲ್ಲಿ ಒಬ್ಬ ಗೆಳೆಯನಿದ್ದಾನೆ. ಪೂನಾದಲ್ಲಿ […]

ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ವಿವಿಧ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು: ಪ್ರಧಾನಿ ಮೋದಿ ಸೆಪ್ಟೆಂಬರ್ 2, ಶುಕ್ರವಾರದಂದು ಸರ್ಕಾರದ ಅಧಿಕೃತ ಕಾರ್ಯಕ್ರಮಗಳ ನಿಮಿತ್ತ ಮಂಗಳೂರಿಗೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ 2 ರಂದು ಮಂಗಳೂರಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಮಂಗಳೂರಿನ ಹೊರವಲಯದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಬೃಹತ್ ಸಮಾವೇಶವನ್ನು ಆಯೋಜಿಸಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸಿದೆ. ಇದೇ ವೇಳೆ ನಗರದ ಹೊರವಲಯ ಕೂಳೂರಿನಲ್ಲಿ ಪಕ್ಷದ ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಬಿಜೆಪಿ ಯೋಜನೆ ಹಾಕಿಕೊಂಡಿದೆ. ಈ […]

ಆಗಸ್ಟ್ 25 ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಉಡುಪಿ ಜಿಲ್ಲೆ ರಜತ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ

ಉಡುಪಿ: ಜಿಲ್ಲಾಡಳಿತ ಉಡುಪಿ ಇವರ ವತಿಯಿಂದ ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ಆಗಸ್ಟ್ 25 ರಂದು ಸಂಜೆ 5 ಗಂಟೆಗೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರಚಂದ್ ಗೆಹ್ಲೋಟ್ ಉದ್ಘಾಟಿಸಲಿದ್ದು, ಶಾಸಕ ಕೆ.ರಘುಪತಿ ಭಟ್ ಅಧ್ಯಕ್ಷತೆ ವಹಿಸಲಿದ್ದಾರೆ. ಉಡುಪಿ ಜಿಲ್ಲಾ ರಜತ ಮಹೋತ್ಸವ ಕಾರ್ಯಕ್ರಮದ ಲಾಂಛನವನ್ನು ಶಾಸಕ ಕೆ.ರಘುಪತಿ ಭಟ್ ಹಾಗೂ ವೆಬ್‌ಸೈಟ್‌ನ್ನು ಶಾಸಕ ಲಾಲಾಜಿ ಆರ್ ಮೆಂಡನ್ ಅವರು ಸೋಮವಾರ ರಜತಾದ್ರಿಯ […]