ಆರ್ಎಸ್ಎಸ್ ಕುರಿತ ಚಲನಚಿತ್ರಕ್ಕೆ ರಾಜಮೌಳಿ ತಂದೆ ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್ ಸಾರಥ್ಯ
![](https://udupixpress.com/wp-content/uploads/2022/08/vijayendra-prasad.png)
ಖ್ಯಾತ ನಿರ್ದೇಶಕ ಎಸ್. ರಾಜಮೌಳಿ ಅವರ ತಂದೆ, ಚಿತ್ರಕಥೆಗಾರ ವಿಜಯೇಂದ್ರ ಪ್ರಸಾದ್ ಅತ್ಯಂತ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರು. ಬಾಹುಬಲಿ, ಆರ್ಆರ್ಆರ್, ಮಣಿಕರ್ಣಿಕಾ, ಬಜರಂಗಿ ಭಾಯಿಜಾನ್, ಮಗಧೀರ ಮತ್ತು ಮೆರ್ಸಲ್ ಸೇರಿದಂತೆ ಅನೇಕ ಚಿತ್ರಗಳನ್ನು ಬರೆದು ಪ್ರಸಿದ್ದಿ ಪಡೆದಿರುವ ಪ್ರಸಾದ್ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದಾರೆ. ಕಳೆದ ತಿಂಗಳು, ಭಾರತದ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪ್ರಸಾದ್ ಅವರನ್ನು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನ ಕೂಡಾ ಮಾಡಿದ್ದರು. ವಿಜಯವಾಡದಲ್ಲಿ ಆರ್ಆರ್ ರಾಷ್ಟ್ರೀಯ ಕಾರ್ಯಕಾರಿ ಸದಸ್ಯ ರಾಮ್ ಮಾಧವ್ ಅವರ ಪುಸ್ತಕ ಬಿಡುಗಡೆ […]
ಮಾಹೆ: ಆಗಸ್ಟ್ 26 ಮತ್ತು 27 ರಂದು ಮೆಂಟಲ್ ಹೆಲ್ತ್ ಹ್ಯಾಕಥಾನ್ -2022 ಆಯೋಜನೆ
![](https://udupixpress.com/wp-content/uploads/2022/08/MAHE-Dedalus-Mental-Health-Hackathon-1.jpg)
ಮಣಿಪಾಲ: ಮಣಿಪಾಲ ಕಾಲೇಜ್ ಆಫ್ ಹೆಲ್ತ್ ಪ್ರೊಫೆಶನ್ಸ್, ಡೆಡಾಲಸ್ ಹೆಲ್ತ್ಕೇರ್ ಸಿಸ್ಟಮ್ಸ್ ಗ್ರೂಪ್ನ ಸಹಯೋಗದೊಂದಿಗೆ “ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ನಾವೀನ್ಯತೆ” ವಿಷಯದ ಕುರಿತು ಮೆಂಟಲ್ ಹೆಲ್ತ್ ಹ್ಯಾಕಥಾನ್ ಅನ್ನು ಆಗಸ್ಟ್ 26 ಮತ್ತು 27 ರಂದು ಆಯೋಜಿಸಲಿದೆ. ಭಾವನಾತ್ಮಕತೆ, ಮಾನಸಿಕ ಆರೋಗ್ಯ ಮತ್ತು ಸಾಮಾಜಿಕ ಯೋಗಕ್ಷೇಮ ಸೇರಿದಂತೆ ಮಾನಸಿಕ ಆರೋಗ್ಯದ ಕುರಿತು ಜಾಗೃತಿ ಮೂಡಿಸಲು ಹ್ಯಾಕಥಾನ್ ಅನ್ನು ಕೇಂದ್ರೀಕರಿಸಲಾಗಿದೆ. ಹ್ಯಾಕಥಾನ್ ಮಾನಸಿಕ ಆರೋಗ್ಯ ರಕ್ಷಣೆಯಲ್ಲಿ ನವೀನ ತಂತ್ರಜ್ಞಾನ ಆಧಾರಿತ ಪರಿಹಾರಗಳನ್ನು ಅಭಿವೃದ್ದಿ ಪಡಿಸಲು ಆಸಕ್ತಿ ಹೊಂದಿರುವ […]
ಕಾರ್ಕಳ ಭುವನೆಂದ್ರ ಕಾಲೇಜಿನಲ್ಲಿ ಅಗ್ನಿಪಥ್ ದೌಡ್ ಮ್ಯಾರಥಾನ್ ಗೆ ಚಾಲನೆ
![](https://udupixpress.com/wp-content/uploads/2022/08/IMG_9371.jpg)
ನಿಟ್ಟೆ: ಉಡುಪಿ ಜಿಲ್ಲಾ ರಜತ ಮಹೋತ್ಸವ ಅರ್ಥಪೂರ್ಣವಾಗಿ ಆಚರಿಸುವ ಜೊತೆಯಲ್ಲಿ ಯುವ ಜನತೆಯನ್ನು ಸೈನ್ಯಕ್ಕೆ ಸೇರಿಸುವ ಹಾಗೂ ಅಗ್ನಿಪಥ್ ಯೋಜನೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಉಡುಪಿ ಜಿಲ್ಲಾಡಳಿತ ಮತ್ತು ಟೀಮ್ ನೇಶನ್ ಫಸ್ಟ್ ಸಹಭಾಗಿತ್ವದಲ್ಲಿ, ಉಡುಪಿಯ ಶಾಸಕ ರಘುಪತಿ ಭಟ್ ನೇತೃತ್ವದಲ್ಲಿ ಆ. 24 ಮತ್ತು 25 ರಂದು ಆಯೋಜಿಸಲಾಗಿರುವ 75 ಕಿ.ಮೀ. ಮ್ಯಾರಥಾನ್ ಓಟ “ಅಗ್ನಿಪಥ್ ದೌಡ್” ಗೆ ಆ.24 ರಂದು ಕಾರ್ಕಳ ಭುವನೆಂದ್ರ ಕಾಲೇಜಿನಲ್ಲಿ ಚಾಲನೆ ನೀಡಲಾಯಿತು. ಈ ತಂಡವು ನಿಟ್ಟೆ ವಿದ್ಯಾಸಂಸ್ಥೆಯ […]
ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ರಾಜ್ಯಪಾಲರ ಥಾವರ್ ಚಂದ್ ಗೆಹಲೋಟ್
![](https://udupixpress.com/wp-content/uploads/2022/08/SGR_1756.jpg)
ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹಲೋಟ್ ರವರು ಭೇಟಿ ನೀಡಿದ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು. ದೇವರ ದರ್ಶನ ಪಡೆದ ರಾಜ್ಯಪಾಲರು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಗೆ ಹಾರ ಹಾಕಿ, ಫಲವಸ್ತುಗಳನ್ನು ನೀಡಿ ಗೌರವ ಸಲ್ಲಿಸಿದರು. ಪರ್ಯಾಯ ಶ್ರೀಪಾದರು ರಾಜ್ಯಪಾಲರಿಗೆ ಸ್ಮರಣಿಕೆ ಹಾಗೂ ಶ್ರೀಕೃಷ್ಣನ ಪ್ರಸಾದ ನೀಡಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕೇರಂದ್ಲಾಜೆ ಹಾಗೂ ರಾಜ್ಯ ಸಚಿವರುಗಳಾದ ಸುನಿಲ್ ಕುಮಾರ್ , […]
ದೇವರಾಜ್ ಅರಸ್ ಹೆಜ್ಜೆ ಗುರುತಿನಲ್ಲಿ ಸಾಗುತ್ತಿರುವ ಕೋಟ ಶ್ರೀನಿವಾಸ್ ಪೂಜಾರಿಯವರ ನಡೆ ಅನುಕರಣೀಯ- ವಿಜಯ್ ಕೊಡವೂರು.
![](https://udupixpress.com/wp-content/uploads/2022/08/DA1.png)
ಉಡುಪಿ: ಉಡುಪಿ ಜಿಲ್ಲಾಡಳಿತ ವತಿಯಿಂದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಆಗಸ್ಟ್ 20 ರಂದು ದೇವರಾಜ್ ಅರಸುರವರ 127 ನೇ ಜಯಂತಿ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೇವರಾಜ ಅರಸು ಪ್ರಶಸ್ತಿ ಸಮಿತಿಯ ಸದಸ್ಯ ಮತ್ತು ಉಡುಪಿ ನಗರಸಭೆಯ ಸದಸ್ಯ ವಿಜಯ್ ಕೊಡವೂರು ಮಾತನಾಡಿ, ಹಿಂದುಳಿದ ವರ್ಗದ ಅಭಿವೃದ್ಧಿಗಾಗಿ ನಿಸ್ವಾರ್ಥವಾಗಿ ಯೋಚನೆ ಮಾಡಿರುವ ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸುರವರು ನಡೆದ ದಾರಿಯಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿಯವರು ಕೂಡಾ ನಡೆಯುತ್ತಿದ್ದಾರೆ. ಉಡುಪಿ ಜಿಲ್ಲೆ ಕಂಡ ಪ್ರಾಮಾಣಿಕ ಸರಳ ಸಜ್ಜನ ಸಚಿವರಾದ […]