ಮಂಗಳೂರಿಗೆ ಆಗಮಿಸುತ್ತಿರುವ ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ನಾಡಿನ ಗಣ್ಯದಿಂದ ಶುಭ ಹಾರೈಕೆ

ಮಂಗಳೂರಿಗೆ ಆಗಮಿಸುತ್ತಿರುವ ಭಾರತದ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ನಾಡಿನ ಗಣ್ಯದಿಂದ ಶುಭ ಹಾರೈಕೆ..  

ಬ್ರಹ್ಮಾವರ: ಸೆ.4 ರಂದು ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕುಕ್ಕೆಹಳ್ಳಿ ಶಾಖೆ ಬ್ರಹ್ಮಾವರಕ್ಕೆ ಸ್ಥಳಾಂತರ ಉದ್ಘಾಟನೆ

ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಕುಕ್ಕೆಹಳ್ಳಿ ಶಾಖೆ ಬ್ರಹ್ಮಾವರ ಮುಖ್ಯ ರಸ್ತೆಯ ಮಧುವನ್ ಕಾಂಪ್ಲೆಕ್ಸ್ ಗೆ ಸ್ಥಳಾಂತರಗೊಳ್ಳು ತ್ತಿದ್ದು, ಈ ನೂತನ ಶಾಖೆಯ ಉದ್ಘಾಟನಾ ಸಮಾರಂಭವು ಇದೇ ಸೆಪ್ಟೆಂಬರ್ 4ರಂದು 10.30ಕ್ಕೆ ನಡೆಯಲಿದೆ. ಉಡುಪಿ ಶಾಸಕ ಕೆ. ರಘುಪತಿ ಭಟ್ ಅವರು ನೂತನ ಶಾಖೆಯನ್ನು ಉದ್ಘಾಟಿಸಲಿದ್ದಾರೆ‌. ಶ್ರೀ ದುರ್ಗಾಪರಮೇಶ್ವರಿ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಯ ಅಧ್ಯಕ್ಷ ಅಶೋಕ್ ಕಾಮತ್ ಕೆ. ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಆರ್ ಎಸ್ ಬಿ ಸಂಘದ ಅಧ್ಯಕ್ಷ ಗೋಕುಲದಾಸ್ ನಾಯಕ್, […]

ಕೆಮ್ಮಣ್ಣು ರೋಟರಿ ಸಮುದಾಯದಳದ ಪದಪ್ರಧಾನ ಸಮಾರಂಭ 

ಕೆಮ್ಮಣ್ಣು: ನಿಟ್ಟೆ ರೋಟರಿ ಕ್ಲಬ್ಬಿನ ಅಂಗಸಂಸ್ಥೆಯಾದ ಕೆಮ್ಮಣ್ಣು ರೋಟರಿ ಸಮುದಾಯದಳದ ನೂತನ ಪದಾಧಿಕಾರಿಗಳ ಪದಪ್ರಧಾನ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದ ರೋಟರಿ ಜಿಲ್ಲಾ ಉಪಾಧ್ಯಕ್ಷ ರೋ. ಸಚ್ಚಿದಾನಂದ ನಾಯಕ್, 34 ವರ್ಷಗಳ ಇತಿಹಾವಿರುವ ಈ ಸಂಸ್ಥೆ ರೋಟರಿ ಜಿಲ್ಲೆ 3182 ಇದಕ್ಕೆ ಕೀರ್ತಿಪ್ರಾಯವಾಗಿದೆ. ಸಮಾಜದ ಎಲ್ಲಾ ವರ್ಗದ ಜನರನ್ನು ಸೇರಿಸಿಕೊಂಡು ನಿರಂತರ ಸಕ್ರಿಯವಾಗಿದ್ದು ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದೆ. ಹೊಸ ಪದಾಧಿಕಾರಿಗಳು ಈ ಪರಂಪರೆಯನ್ನು ಇನ್ನೂ ಹೆಚ್ಚಿನ ಉತ್ಸಾಹದಿಂದ ನಡೆಸಿಕೊಂಡು ಹೋಗಲಿ ಎಂದು ಹಾರೈಸಿದರು. ನೂತನ […]

ನಿರ್ಮಾಣ ಹಂತದಲ್ಲಿರುವ ಅಬುಧಾಬಿಯ ಮೊದಲ ಹಿಂದೂ ದೇವಾಲಯಕ್ಕೆ ಭೇಟಿ ನೀಡಿದ ವಿದೇಶಾಂಗ ಸಚಿವ ಎಸ್ ಜೈಶಂಕರ್

ಅಬುದಾಭಿ: ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ಬುಧವಾರ ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯದ ಸ್ಥಳಕ್ಕೆ ಭೇಟಿ ನೀಡಿ ಇದು “ಶಾಂತಿ, ಸಹಿಷ್ಣುತೆ ಮತ್ತು ಸಾಮರಸ್ಯದ ಸಂಕೇತ” ಎಂದು ಬಣ್ಣಿಸಿದರು ಎಂದು ವರದಿಯಾಗಿದೆ. ಗಲ್ಫ್ ರಾಷ್ಟ್ರಕ್ಕೆ ಮೂರು ದಿನಗಳ ಭೇಟಿಗಾಗಿ ಬುಧವಾರ ಯುಎಇಗೆ ಆಗಮಿಸಿದ ಜೈಶಂಕರ್ ಅವರು ಸಾಂಪ್ರದಾಯಿಕ ದೇವಾಲಯವನ್ನು ನಿರ್ಮಿಸುವಲ್ಲಿ ಭಾರತೀಯರ ಪ್ರಯತ್ನವನ್ನು ಶ್ಲಾಘಿಸಿದರು. “ಗಣೇಶ ಚತುರ್ಥಿಯಂದು, ಅಬುಧಾಬಿಯಲ್ಲಿ ನಿರ್ಮಾಣ ಹಂತದಲ್ಲಿರುವ ಹಿಂದೂ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದಿಸಲ್ಪಟ್ಟಿದ್ದೇನೆ. ಕ್ಷಿಪ್ರ ಪ್ರಗತಿಯನ್ನು ನೋಡಲು […]

ಸ್ವದೇಶೀ ನಿರ್ಮಿತ ಗರ್ಭಕಂಠದ ಕ್ಯಾನ್ಸರ್ ಲಸಿಕೆ ಕೆಲವೇ ತಿಂಗಳಲ್ಲಿ ಬಿಡುಗಡೆ: ಅಡರ್ ಪೂನಾವಾಲಾ

ನವದೆಹಲಿ: ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಭಾರತದ ಮೊದಲ ಸ್ಥಳೀಯವಾಗಿ ಅಭಿವೃದ್ಧಿಪಡಿಸಿದ ಕ್ವಾಡ್ರಿವೇಲೆಂಟ್ ಹ್ಯೂಮನ್ ಪ್ಯಾಪಿಲೋಮಾ ವೈರಸ್ (ಎಚ್‌ಪಿವಿ) ಲಸಿಕೆಯನ್ನು ಕೆಲವೇ ತಿಂಗಳುಗಳಲ್ಲಿ ಬಿಡುಗಡೆ ಮಾಡಲಾಗುವುದು ಮತ್ತಿದು 200-400 ರೂಪಾಯಿಗಳ ಕೈಗೆಟುಕುವ ಬೆಲೆಯಲ್ಲಿ ಜನರಿಗೆ ಲಭ್ಯವಾಗಲಿದೆ ಎಂದು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅಡರ್ ಪೂನವಾಲಾ ಗುರುವಾರ ತಿಳಿಸಿದ್ದಾರೆ. ಲಸಿಕೆಯನ್ನು ವೈಜ್ಞಾನಿಕವಾಗಿ ಪೂರ್ಣಗೊಳಿಸಿರುವುದನ್ನು ಘೋಷಿಸಲು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಜಿತೇಂದ್ರ ಸಿಂಗ್, ಲಸಿಕೆ ಕೈಗೆಟುಕುವ ಬೆಲೆಯಲ್ಲಿರುತ್ತದೆ ಮತ್ತು ಇದು ಸಾಮಾನ್ಯ […]