ನೀಟ್ ಪರೀಕ್ಷೆಯಲ್ಲಿ ಸಾಧನೆಗೈದ ಬೇಸ್ ಸಂಸ್ಥೆಯ ಅವಳಿ ಸಹೋದರರ ಅನುಭವದ ಮಾತುಗಳು

ಈ ಬಾರಿಯ ರಾಷ್ಟ್ರ ಮಟ್ಟದ ಬಹು ಪ್ರತಿಷ್ಠಿತ ವೆೈದ್ಯಕೀಯ ಪ್ರವೇಶ ಪರೀಕ್ಷೆ “ನೀಟ್”ನಲ್ಲಿ ಉಡುಪಿಯ ವೃಜೇಶ್ ವೀಣಾಧರ್ ಶೆಟ್ಟಿ ರಾಷ್ಟ್ರ ಮಟ್ಟದಲ್ಲಿ 13ನೇ ರ‍್ಯಾಂಕ್ (710/720) ಗಳಿಸುವುದರೊಂದಿಗೆ ರಾಷ್ಟ್ರ ಮಟ್ಟದಲ್ಲಿ ಉತ್ಕೃಷ್ಟ ಸಾಧನೆಗೆೈದ ಕೀರ್ತಿಗೆ ಭಾಜನರಾಗಿದ್ದಾರೆ. ಈತನ ಅವಳಿ ಸಹೇೂದರ ವೃಷಾನ್ ಶೆಟ್ಟಿ 547ನೇ ಸ್ಥಾನ (685/720) ಪಡೆದಿರುವುದು ಅಪರೂಪದ ಸಾಧನೆ. ಈ ಅವಳಿ ಸಹೇೂದರರು ತಮ್ಮ ನೀಟ್ ಪರೀಕ್ಷಾ ತರಬೇತಿಯನ್ನು ಉಡುಪಿಯ ಬೇಸ್ ಸಂಸ್ಥೆಯಲ್ಲಿ ಎರಡು ವರ್ಷಗಳಲ್ಲಿ ಪೂರ್ಣಗೊಳಿಸಿದ್ದಾರೆ. “ಬೇಸ್” ಸಂಸ್ಥೆಯಲ್ಲಿ ಪಡೆದ ಉತ್ತಮ ಗುಣಮಟ್ಟದ […]

ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ರೋಗಿಗಳಿಗೆ ಹಣ್ಣುಹಂಪಲು ವಿತರಣೆ

ಉಡುಪಿ: ಮಾಜಿ ಸಚಿವ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪ್ರಥಮ ಪುಣ್ಯತಿಥಿಯನ್ನು ಆಚರಿಸುವ ಸಲುವಾಗಿ ಸರ್ಕಾರಿ ಆಸ್ಪತ್ರೆಯಲ್ಲಿರುವ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮವನ್ನು ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಳ್ಳಲಾಯಿತು. ಆಸ್ಕರ್ ಫೆರ್ನಾಂಡಿಸ್ ಅಭಿಮಾನಿ ಬಳಗದ ವತಿಯಿಂದ ಉಡುಪಿಯ ಅಜ್ಜರಕಾಡು ಸರಕಾರಿ ಆಸ್ಪತ್ರೆ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಹಾಗೂ ಕುಂದಾಪುರ ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಿಸುವ ಮೂಲಕ ದಿ. ಆಸ್ಕರ್ ಫೆರ್ನಾಂಡಿಸ್ ಅವರ ಪುಣ್ಯತಿಥಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ಸಚಿವ […]

ಕಾರ್ಕಳ: ಸಾವಯವ ಕೃಷಿಕ ಭಾಸ್ಕರ್ ಹೆಗ್ಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಕಾರ್ಕಳ: ಕಾರ್ಕಳ ತಾಲೂಕಿನ ದುರ್ಗಾ ಗ್ರಾಮದ ನಿಲೆಬೆಟ್ಟು ಗುತ್ತುಮನೆ ನಿವಾಸಿ, ಹೆಸರಾಂತ ಸಾವಯವ ಕೃಷಿಕ ಭಾಸ್ಕರ್ ಹೆಗ್ಡೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ವೇಳೆ ನಡೆದಿದೆ. ಭಾಸ್ಕರ್ ಹೆಗ್ಡೆ  ಇಂದು ಮುಂಜಾನೆ ಮನೆಯಲ್ಲಿದ್ದ ನಾಡಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಕಾರ್ಕಳ ಗ್ರಾಮಾಂತರ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ. ಸಾವಯವ ಕೃಷಿಯಲ್ಲಿ ಮನೆಮಾತಾಗಿದ್ದ ಭಾಸ್ಕರ್ ಹೆಗ್ಡೆ ಅವರು  ದುರ್ಗಾ ಪಂಚಾಯತ್ ನ ಸದಸ್ಯರಾಗಿದ್ದರು  ಮತ್ತು […]

ಸ್ವಚ್ಛ ಭಾರತ್ ಮಿಷನ್ ಕಿರು ಚಿತ್ರ ನಿರ್ಮಾಣ ಸ್ಪರ್ಧೆ: ಅಕ್ಟೋಬರ್ 17 ರವರೆಗೆ ವಿಸ್ತರಣೆ

ಉಡುಪಿ: ಜಿಲ್ಲಾ ಪಂಚಾಯತ್‌ನ ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯಡಿ ಗ್ರಾಮೀಣ ಭಾಗದ ಜನವಸತಿ ಪ್ರದೇಶಗಳಲ್ಲಿ ಬೂದು ನೀರು ನಿರ್ವಹಣೆ ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವ ಸಲುವಾಗಿ ಜೀವ ಜಲ-ಜಲ ನಿಧಿ ವಿಷಯಕ್ಕೆ ಸಂಬಂಧಿಸಿದಂತೆ ಕಿರುಚಿತ್ರ ನಿರ್ಮಾಣ ಸ್ಪರ್ಧೆಯನ್ನು ಕನ್ನಡ, ತುಳು ಹಾಗೂ ಆಂಗ್ಲ ಭಾಷೆಯಲ್ಲಿ ಆಯೋಜಿಸಲಾಗಿದ್ದು, ಈ ಬಗ್ಗೆ ಸಿದ್ಧಪಡಿಸಲಾದ ವೀಡಿಯೋಗಳನ್ನು ಇ-ಮೇಲ್ nbaudp@gmail.com ನಲ್ಲಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 17 ರ ವರೆಗೆ ವಿಸ್ತರಿಸಲಾಗಿದೆ. ಪ್ರಶಸ್ತಿಯು ನಗದು ಬಹುಮಾನ ಒಳಗೊಂಡಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ನಂ: […]

ಅಂಚೆ ವಿಭಾಗದ ವತಿಯಿಂದ ಸೆ. 15 ರಂದು ಸುಕನ್ಯಾ ಸಮೃದ್ಧಿ ಮಹೋತ್ಸವ

ಉಡುಪಿ: ಉಡುಪಿ ಅಂಚೆ ವಿಭಾಗದ ವತಿಯಿಂದ ಸೆಪ್ಟಂಬರ್ 15 ರಂದು ಸಂಜೆ 4 ಗಂಟೆಗೆ ನಗರದ ಮಿಷನ್ ಆಸ್ಪತ್ರೆಯ ಮಾರ್ಗದಲ್ಲಿರುವ ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಜಗನ್ನಾಥ ಸಭಾಂಗಣದಲ್ಲಿ ಸುಕನ್ಯಾ ಸಮೃದ್ಧಿ ಮಹೋತ್ಸವವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಶಾಸಕ ರಘುಪತಿ ಭಟ್, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್, ಬಡಗಬೆಟ್ಟು ಕ್ರೆಡಿಟ್ ಕೋಪರೇಟಿವ್ ಸೊಸೈಟಿಯ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 10 ರಿಂದ ಸಂಜೆ 5 ರವರೆಗೆ ಭಾರತೀಯ ಅಂಚೆ ಇಲಾಖೆಯಲ್ಲಿ ಲಭ್ಯವಿರುವ ವಿವಿಧ […]