ನಿಟ್ಟೆ: ಕೆಮ್ಮಣ್ಣು ಬಾಲಕೃಷ್ಣ ರಾವ್ ಅವರ ‘ಇನ್ವೆಸ್ಟ್ ಇನ್ ಯುವರ್ಸೆಲ್ಫ್’ ಪುಸ್ತಕ ಬಿಡುಗಡೆ

ನಿಟ್ಟೆ: ಪ್ರತಿಯೋರ್ವನ ಜೀವನಾನುಭವವೂ ಇನ್ನೋರ್ವನಿಗೆ ಕಲಿಕೆಯ ಪಾಠವಾಗಬಹುದು. ಜೀವನದ ಕಲಿಕೆಯನ್ನು ನಮ್ಮ ನೆನಪಿನ ಹೊತ್ತಗೆಯನ್ನಾಗಿಸುವುದು ಸುಲಭದ ಕೆಲಸವಲ್ಲ ಎಂದು ನಿಟ್ಟೆ ತಾಂತ್ರಿಕ ಕಾಲೇಜಿನ ಪ್ರಾಂಶುಪಾಲ ಡಾ. ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು. ಸೆ.12 ರಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಕಾಲೇಜಿನಲ್ಲಿ, ವಿವಿಧ ಕಾರ್ಫೋರೇಟ್ ಕಂಪೆನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿರುವ ಕೆಮ್ಮಣ್ಣು ಬಾಲಕೃಷ್ಣ ರಾವ್ ಅವರ ‘ಇನ್ವೆಸ್ಟ್ ಇನ್ ಯುವರ್ಸೆಲ್ಫ್’ ಪುಸ್ತಕವನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಬಾಲಕೃಷ್ಣ ರಾವ್ ಅವರ ವೃತ್ತಿ ಜೀವನದ ಹಲವು […]
ಎಂಐಟಿಯ ತಾಂತ್ರಿಕ ಶಿಕ್ಷಕ ಡಾ. ಮನೋಹರ ಪೈ ಗೆ ರಾಷ್ಟ್ರೀಯ ಪ್ರಶಸ್ತಿ

ಮಣಿಪಾಲ: ಭಾರತದ ಶಿಕ್ಷಣ ಸಚಿವಾಲಯದ ತಾಂತ್ರಿಕ ಶಿಕ್ಷಕರ ವಿಭಾಗದಲ್ಲಿ ನೀಡುವ ರಾಷ್ಟ್ರೀಯ ಪ್ರಶಸ್ತಿಯು ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಾರ್ತಾ ಮತ್ತು ಸಂವಹನ ತಂತ್ರಜ್ಞಾನ ವಿಭಾಗದ ಪ್ರಾಧ್ಯಾಪಕ ಡಾ. ಮನೋಹರ ಪೈ ಎಂ.ಎಂ, ಇವರಿಗೆ ಲಭಿಸಿದೆ. ಸೆಪ್ಟೆಂಬರ್ 6 ರಂದು ದೆಹಲಿಯ ಡಾ.ಅಂಬೇಡ್ಕರ್ ಅಂತರಾಷ್ಟ್ರೀಯ ಕೇಂದ್ರದಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ .ಮನೋಹರ ಪೈ ಅವರಿಗೆ ಪ್ರಶಸ್ತಿ ನೀಡಲಾಯಿತು. ಭಾರತ ಸರ್ಕಾರದ ಶಿಕ್ಷಣ ರಾಜ್ಯ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ, ರಾಜ್ಕುಮಾರ್ ರಂಜನ್ ಸಿಂಗ್, ಡಾ. ಸುಭಾಷ್ […]
ಪ್ರಧಾನಿ ಮೋದಿ ಜನ್ಮದಿನದ ಪ್ರಯುಕ್ತ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನ ಪ್ರಯುಕ್ತ ಸೇವಾ ಪಾಕ್ಷಿಕ ಹಮ್ಮಿಕೊಂಡಿದ್ದು, ಇದರ ಅಂಗವಾಗಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಉಡುಪಿ ಜಿಲ್ಲೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ ಹಾಗೂ ರಕ್ತನಿಧಿ ವಿಭಾಗ ಕೆಎಂಸಿ ಮಣಿಪಾಲಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಸೆಪ್ಟಂಬರ್ 18 ಆದಿತ್ಯವಾರದಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ರವರೆಗೆ ಕೆಎಂಸಿ ಮಣಿಪಾಲದ ರಕ್ತನಿಧಿ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ. ಬೆಳಿಗ್ಗೆ 10 ಗಂಟೆಗೆ ಸಭಾ ಕಾರ್ಯಕ್ರಮವಿದ್ದು ಹೆಚ್ಚಿನ ಮಾಹಿತಿಗಾಗಿ ವೀಣಾ ಎಸ್. ಶೆಟ್ಟಿ 9901037557, ರಶ್ಮಿತಾ ಬಿ. ಶೆಟ್ಟಿ 9110831417, ಪ್ರಮೀಳಾ ಹರೀಶ್ […]
ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡೀಸ್ ಪ್ರಥಮ ಪುಣ್ಯತಿಥಿ : ಕಾಂಗ್ರೆಸ್ ಭವನದಲ್ಲಿ ಪ್ರತಿಮೆ ಅನಾವರಣ

ಉಡುಪಿ: ಜಿಲ್ಲಾ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ನಾಯಕ ಆಸ್ಕರ್ ಫೆರ್ನಾಂಡಿಸ್ ರವರ ಪ್ರಥಮ ವರ್ಷದ ಪುಣ್ಯ ತಿಥಿ ಮಂಗಳವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಚಂದ್ರ ಶೆಟ್ಟಿ ಆಸ್ಕರ್ ಫರ್ನಾಂಡಿಸ್ ರವರ ಪ್ರತಿಮೆ ಅನಾವರಣ ಗೊಳಿಸಿದರು. ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರಿಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಭಾಷಣ – ರಸ ಪ್ರಶ್ನೆ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, […]