ತುಳು ಚಿತ್ರ ಪ್ರೇಮಿಗಳು ಕಾತರದಿಂದ ಕಾಯುತ್ತಿರುವ ತುಳು ಚಿತ್ರ ಶಕಲಕ ಬೂಮ್ ಬೂಮ್ ಬಿಡುಗಡೆ ದಿನಾಂಕ ಘೋಷಣೆ 

ಉಡುಪಿ: ಸೆಪ್ಟೆಂಬರ್ 26 ರಂದು ಸಂಜೆ 6 ಗಂಟೆಗೆ ಶ್ರೀ ನರಸಿಂಹ ದೇವಸ್ಥಾನ ನರಸಿಂಗೆಯಲ್ಲಿ ತುಳು ಚಿತ್ರ ಶಕಲಕ ಬೂಮ್ ಬೂಮ್ ಬಿಡುಗಡೆ ದಿನಾಂಕವನ್ನು ಚಿತ್ರ ತಂಡ ಘೋಷಿಸಲಿರುವುದು. ಶ್ರೀ ನರಸಿಂಹ ದೇವಸ್ಥಾನದ ಆಡಳಿತ ಮೊಕ್ತೇಸರ ರಮೇಶ ಸಲ್ವಾನ್ಕಾರ್ ಅಲೆವೂರು, ಚಿತ್ರದ ನಿರ್ಮಾಪಕ ನಿತ್ಯಾನಂದ ನಾಯಕ್ ನರಸಿಂಗೆ, ಉಮೇಶ್ ಪ್ರಭು ಮಣಿಬೆಟ್ಟು, ನಿರ್ದೇಶಕ ಶ್ರೀಶ ಎಳ್ಳಾರೆ , ಚಿತ್ರದ ನಾಯಕ ಗೂಡ್ವಿನ್ ಸ್ಪರ್ಕಲ್ ಹಾಗೂ ಚಿತ್ರ ತಂಡ ಭಾಗವಹಿಸಲಿರುವುದು ಎಂದು ನಿರ್ಮಾಪಕ ನಿತ್ಯಾನಂದ ನರಸಿಂಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಬೆಂಗಳೂರು: ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗೆ ಪಠ್ಯಾನುವಾದ ಕಮ್ಮಟ

ಬೆಂಗಳೂರು: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗಸಂಸ್ಥೆ ವಿಜ್ಞಾನ್ ಪ್ರಸಾರ್ ಮತ್ತು ಕುವೆಂಪು ಭಾಷಾ ಭಾರತಿ ಇವರ ಸಹಯೋಗದೊಂದಿಗೆ ವಿಜ್ಞಾನ ಮತ್ತು ಪತ್ರಿಕೋದ್ಯಮ ಪದವೀಧರರಿಗೆ ವಿಜ್ಞಾನ ಮತ್ತು ತಂತ್ರಜ್ಞಾನ ಪಠ್ಯ ಅನುವಾದ ವಿಷಯದ ಕುರಿತು ಅಕ್ಟೋಬರ್ 18 ಮತ್ತು 19 ರಂದು ಎರಡು ದಿನಗಳ ಕಮ್ಮಟವನ್ನು ಬೆಂಗಳೂರು ವಿದ್ಯಾರಣ್ಯಪುರದಲ್ಲಿರುವ ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗುವುದು. ಕಮ್ಮಟದಲ್ಲಿ ವಿಶೇಷ ಉಪನ್ಯಾಸ, ಅನುವಾದ ತಂತ್ರಗಳ ಟಿಪ್ಪಣಿ ಮತ್ತು ಅಭ್ಯಾಸ ಅಧಿವೇಶನಗಳನ್ನು ಏರ್ಪಡಿಸಲಾಗಿದ್ದು, ಭಾಗವಹಿಸಲು […]

ಸಿಂಗಲ್ ಲೇಔಟ್ ಸಮಸ್ಯೆ: ಕೋರ್ಟ್ ಆದೇಶಕ್ಕನುಗುಣವಾಗಿ ಖಾತಾ ನೀಡುವಂತೆ ಪುರಸಭಾ ಸದಸ್ಯ ಶುಭದಾರಾವ್ ಆಗ್ರಹ

ಕಾರ್ಕಳ: ಕಳೆದ ಹಲವು ವರ್ಷಗಳಿಂದ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ ಸಿಂಗಲ್ ಲೇಔಟ್ ಸಮಸ್ಯೆಯಿಂದ ಜಮೀನು ಖರೀದಿ, ಮಾರಾಟ ಮತ್ತು ಮನೆ ನಿರ್ಮಾಣ ಅಸಾಧ್ಯವಾಗಿದ್ದು ನೂರಾರು ಕುಟುಂಬಗಳು ಆತಂಕದಲ್ಲಿದ್ದವು, ಸಮಸ್ಯೆಗೆ ಸ್ಪಂದಿಸಬೇಕಾದ ಸರಕಾರ ಮತ್ತು ಜನಪ್ರತಿನಿದಿಗಳು ನಿರ್ಲಕ್ಷವಹಿಸಿದ್ದ ಕಾರಣ ಪರಿಹಾರ ಸಾಧ್ಯವಾಗಿರಲಿಲ್ಲ. ಆದರೀಗ ರಾಜ್ಯ ಉಚ್ಚ ನ್ಯಾಯಾಲಯ ನೀಡಿದ ತೀರ್ಪು ಜನರಲ್ಲಿ ಭರವಸೆಯನ್ನು ಮೂಡಿಸಿದೆ. ಈ‌ ಆದೇಶವನ್ನೇ ಮಾದರಿಯಾಗಿ ಎಲ್ಲಾ ಅರ್ಜಿದಾರರಿಗೂ ಖಾತಾ ನೀಡುವಂತೆ ಪುರಸಭಾ ಸದಸ್ಯ ಶುಭದರಾವ್ ಆಗ್ರಹಿಸಿದ್ದಾರೆ. ನಗರದಲ್ಲಿ ಶನಿವಾರದಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, […]

ಪಂಚಮಿ ಸೌಹಾರ್ದ ಸಹಕಾರಿ ನಿಯಮಿತ ವಾರ್ಷಿಕ ಮಹಾಸಭೆ

ಉಡುಪಿ: ಇಲ್ಲಿನ ಮಠದಬೆಟ್ಟು ರಸ್ತೆಯಲ್ಲಿರುವ ಪಂಚಮಿ ಸೌಹಾರ್ದ ಸಹಕಾರಿ ನಿಯಮಿತ ಇದರ 2021-22 ಸಾಲಿನ ವಾರ್ಷಿಕ ಮಹಾಸಭೆಯ ಸೂಚನಾ ಪತ್ರ ಹಾಗೂ ವಾರ್ಷಿಕ ಲೆಕ್ಕಪತ್ರಗಳ ವರದಿ ವಾಚನವನ್ನು ಸೆ.24 ರಂದು ಕುಂಜಿಬೆಟ್ಟುವಿನ ಶ್ರೀ ಕೃಷ್ಣ ಪ್ರಜ್ಞ ಪ್ರತಿಷ್ಠಾನದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಂಚಮಿ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಸತ್ಯಪ್ರಾದ್ ಶೆಣೈ ಸೂಚನಾ ಪತ್ರ ಓದಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಂಸ್ಥೆಯು 2021-22 ನೇ ಸಾಲಿನಲ್ಲಿ 6 ಕೋಟಿಗೂ ಅಧಿಕ ಠೇವಣಿ ಹೊಂದಿದ್ದು, 5 ಕೋಟಿ […]

26 ತಾರೀಕ್ ಸೋಮಾರದಾನಿ ಶಕಲಕ ಬೂಂ ಬೂಂ ತುಳು ಚಿತ್ರ ಬುಡುಗಡೆ ದ ದಿನ ನಿಗಂಟ್ ಕಜ್ಜೋ

ಶಕಲಕ ಬೂಂ ಬೂಂ ತುಳು ಚಿತ್ರ ಬುಡುಗಡೆ ದಿನತ್ತ ಚಿತ್ರಪಟ ಬೊಕ್ಕ ಚಿತ್ರ ಬುಡುಗಡೆ ದ ದಿನ ನಿಗಂಟ್ ಕಜ್ಜೋ  ಉಂದೆ ಬರ್ಪಿನ 26 ತಾರೀಕ್ ಸೋಮಾರದಾನಿ ಬಯ್ಯ 6.00 ಗಂಟೆಗ್ ಶ್ರೀ ನರಸಿಂಹ ದೇವಸ್ಥಾನ, ನರಸಿಂಗೆ, ಮಣಿಪಾಲ ಮುಲ್ಪ ಬುಡುಗಡೆ ಆಯೆರೆ ಉಂಡು. ತುಳುವೆರ್ನ ಪ್ರೀತಿ ಆಶೀರ್ವಾದ ಶಕಲಕ ಬೂಂ ಬೂಂ ತುಳು ಚಿತ್ರ , ಅಂಚನೆ ಈ ಚಿತ್ರೊಗಾದ್ ಸೊಂದುದಿನಕ್ಲೆನ ಮಿತ್ತ್ ಇಪ್ಪಡ್ ಪಂದ್ ನಟ್ಟೊನುವ ತುಳು ಚಿತ್ರೊನ್ ಗೆಂದಾಗ.. ತುಳು ಭಾಷೆನ್ ಒರಿಪುಗ…ಪಂಡ್ದ್ […]