ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿಗೆ ಚಿತ್ರನಟ ರಮೇಶ್ ಅರವಿಂದ್ ಆಯ್ಕೆ

ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಹಾಗೂ ಡಾ. ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಇದರ ಸಹಭಾಗಿತ್ವದಲ್ಲಿ ಕಳೆದ ಹದಿನೇಳು ವರುಷಗಳಿಂದ ವಿವಿಧ ಆಸಕ್ತಿ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಡಾ. ಶಿವರಾಮ ಕಾರಂತ ಹುಟ್ಟೂರ ಪುರಸ್ಕಾರ ನೀಡುತ್ತಾ ಬಂದಿದೆ. ಈಗಾಗಲೇ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವೆಂಕಟಾಚಲ, ಕೆ.ರಾಮಕೃಷ್ಣ ಹಂದೆ, ರವಿ ಬೆಳಗೆರೆ, ಗಿರೀಶ ಕಾಸರವಳ್ಳಿ, ಶ್ರೀಮತಿ ಜಯಶ್ರೀ, ಮೋಹನ ಆಳ್ವ, ಸಾಲು ಮರದ ತಿಮ್ಮಕ್ಕ, ಚಿಟ್ಟಾಣಿ ರಾಮಚಂದ್ರ ಹೆಗಡೆ, ಜಯಂತ ಕಾಯ್ಕಿಣಿ, ಸದಾನಂದ ಸುವರ್ಣ, ಡಾ. […]
ಮಾದರಿ ಅಧಿಕಾರಿ: ಖುದ್ದು ತಾಜ್ಯ ಸಂಗ್ರಹಣೆ ಮಾಡಿದ ಜಿ.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ

ಉಡುಪಿ: ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಶನಿವಾರದಂದು ಬಡಗಬೆಟ್ಟು ಗ್ರಾಮಸ್ಥರಿಗೆ ಅಚ್ಚರಿಯನ್ನುಂಟು ಮಾಡಿದರು. ಯಥಾಪ್ರಕಾರ ವಾಹನಕ್ಕೆ ಕಸ ಹಾಕಲು ಬಂದವರಿಗೆ ಮುಖ್ಯಕಾರ್ಯನಿರ್ವಹಣಾಧಿಕಾರಿಯನ್ನು ಕಂಡು ಸೋಜಿಗವಾಗಿದೆ. ಬಡಗಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬೆಳಿಗ್ಗೆ ಕಸ ಸಂಗ್ರಹಣೆ ಮಾಡುವ ವಾಹನವನ್ನು ತಾವೇ ಸ್ವತಃ ಚಲಾಯಿಸಿಕೊಂಡು ಮನೆಗಳಿಂದ ಕಸ ಸಂಗ್ರಹಣೆ ಮಾಡಿದ ಪ್ರಸನ್ನ ಅವರು ಮಾದರಿ ಅಧಿಕಾರಿ ಎನ್ನಿಸಿಕೊಂಡಿದ್ದಾರೆ. ಆಡಳಿತವೆ ಖುದ್ದು ಜನರ ಮನೆ ಬಾಗಿಲಿಗೆ ಬಂದಲ್ಲಿ ಜನರ ಕಷ್ಟಗಳು ಪರಿಹಾರವಾಗುವುದು ನಿಶ್ಚಿತ. ಐ.ಎ.ಎಸ್ ಅಧಿಕಾರಿಯೊಬ್ಬರು ಖುದ್ದು ಕಸ […]