ತಂತ್ರಜ್ಞಾನಾಧಾರಿತ ಶಿಕ್ಷಣ ಇಂದಿನ ಅವಶ್ಯಕತೆಯಾಗಿದೆ: ಗುರುಪ್ರಸಾದ್ ಎಸ್

ಕಾರ್ಕಳ: ತಾಂತ್ರಿಕ ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳನ್ನು ಉದ್ಯೋಗಾವಕಾಶಕ್ಕೆ ಬೇಕಾದ ರೀತಿಯ ಎಲ್ಲಾ ಕೌಶಲ್ಯತೆಗಳೊಂದಿಗೆ ಅಣಿಗೊಳಿಸುವುದು ಅಗತ್ಯ. ಪ್ರಸ್ತುತ ದಿನಗಳಲ್ಲಿ ಕಾಣಲಾಗುತ್ತಿರುವ ತಂತ್ರಜ್ಞಾನದ ಬೆಳವಣಿಗೆಯನ್ನು ನಾವೆಲ್ಲರೂ ಅರಗಿಸಿಕೊಳ್ಳುವ ಮನಸ್ಥಿತಿಯನ್ನು ಮೈಗೂಡಿಸಿಕೊಳ್ಳಬೇಕು ಎಂದು ಬಾಶ್ ಗ್ಲೋಬಲ್ ಸಾಫ್ಟ್ವೇರ್ ಟೆಕ್ನಾಲಜೀಸ್ ಪ್ರೈ ಲಿ ಬೆಂಗಳೂರಿನ ಉಪಾಧ್ಯಕ್ಷ ಮತ್ತು ಜಾಗತಿಕ ನಿರ್ದೇಶಕ ಗುರುಪ್ರಸಾದ್ ಎಸ್ ಅಭಿಪ್ರಾಯಪಟ್ಟರು. ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಇಲೆಕ್ಟ್ರಾನಿಕ್ಸ್ ಎಂಡ್ ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗವು ಇಎಸಿ, ಐಇಇಇ ಮಂಗಳೂರು ಸಬ್ ಸೆಕ್ಷನ್, ಐಇಇಇ ಸ್ಟೂಡೆಂಟ್ ಬ್ರಾಂಚ್, ಎನ್.ಎಂ.ಎ.ಎಂ.ಐ.ಟಿ ಹಾಗೂ ಇಂಟರ್ನಲ್ […]
ಜಿಲ್ಲೆಯ ಪ್ರವಾಸಿ ತಾಣಗಳನ್ನು ಅಂತರಾಷ್ಟ್ರೀಯ ಭೂಪಟದಲ್ಲಿಡಲು ಬ್ಲಾಗರ್ಸ್ ಮೀಟ್ ಆಯೋಜಿಸಿದ ಜಿಲ್ಲಾಡಳಿತ

ಉಡುಪಿ: ಜಿಲ್ಲೆಯು ಪ್ರವಾಸಿ ತಾಣಗಳಿಗೆ ಪ್ರಸಿದ್ದಿ ಹೊಂದಿದ್ದು, ಇಲ್ಲಿನ ಬೀಚ್ ಮತ್ತು ದೇವಾಲಯಗಳಿಗೆ ದೇಶ-ವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಇಲ್ಲಿನ ಎಲ್ಲಾ ಪ್ರವಾಸಿ ತಾಣಗಳ ಬಗ್ಗೆ ಜನರಿಗೆ ತಿಳಿಸಲು ಈ ಬಾರಿಯ ಪ್ರವಾಸೋದ್ಯಮ ದಿನಾಚಾರಣೆ ಸಂದರ್ಭದಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಬ್ಲಾಗರ್ಸ್ ಮೀಟ್ ಆಯೋಜಿಸುವ ಮೂಲಕ ವಿಶಿಷ್ಟ ಕಾರ್ಯಕ್ರಮ ರೂಪಿಸಲಾಗಿದೆ. ಸಾರ್ವಜನಿಕರಿಗೆ ಯಾವುದೇ ವಿಷಯಗಳು ಮತ್ತು ಯೋಜನೆಗಳ ಬಗ್ಗೆ ಪ್ರಚಾರ ನೀಡುವಲ್ಲಿ ಸಾಮಾಜಿಕ ಮಾಧ್ಯಮಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಇವುಗಳನ್ನು ಸಮರ್ಪಕವಾಗಿ ಬಳಸಿಕೊಂಡು ಜಿಲ್ಲೆಯ ಪ್ರವಾಸೋದ್ಯಮವನ್ನು ಇನ್ನಷ್ಟು ಅಭಿವೃದ್ಧಿಪಡಿಸಲು ಇದೇ […]
ಪಿ.ಎಫ್.ಐ ನಿಷೇಧ ರಾಷ್ಟ್ರ ವಿರೋಧಿಗಳಿಗೆ ಪಾಠ: ನಯನಾ ಗಣೇಶ್

ಉಡುಪಿ: ದೇಶದಲ್ಲಿ ಅಶಾಂತಿ ಮತ್ತು ಮತಿಯವಾದವನ್ನು ಪ್ರತಿಪಾದಿಸಿ ದೇಶ ವಿರೋಧಿಸಿ ಕೃತ್ಯದಲ್ಲಿ ತೊಡಗಿದ್ದ ಪಿ.ಎಫ್.ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿರುವುದನ್ನು ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಶ್ರೀಮತಿ ನಯನಾ ಗಣೇಶ್ ಸ್ವಾಗತಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ದೇಶದ ಅನೇಕ ಕಡೆ ಮುಖ್ಯವಾಗಿ ಕರಾವಳಿ ಪ್ರದೇಶದಲ್ಲಿ ಹಲವು ವಿಧ್ವಂಸಕ ಚಟುವಟಿಕೆಯಲ್ಲಿ ಭಾಗಿಯಾಗಿ, ದೇಶದ ಐಕ್ಯತೆ ಗೆ ಪಿ.ಎಫ್.ಐ ಧಕ್ಕೆ ತಂದಿದ್ದು, ಭಯದ ವಾತಾವರಣ ಮೂಡಿಸುತ್ತ ಬಂದಿದೆ. ಅನೇಕ ಹಿಂದೂ ಕಾರ್ಯಕರ್ತರನ್ನು ಹತ್ಯೆ ಮಾಡುವ ಮೂಲಕ ರಾಷ್ಟ್ರೀಯತೆಯ […]
ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ವತಿಯಿಂದ ರಕ್ತದಾನ ಶಿಬಿರ

ಕುಂದಾಪುರ: ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ಉಡುಪಿ, ಮತ್ತು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದಲ್ಲಿ ಸೆ.27 ಮಂಗಳವಾರದಂದು ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಕುಂದಾಪುರ ಇಲ್ಲಿ ನಡೆದ ಸ್ವಯಂಪ್ರೇರಿತ ರಕ್ತದಾನ ಶಿಬಿರವನ್ನು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ಶ್ರೀಮತಿ ವೀಣಾ ಎಸ್ ಶೆಟ್ಟಿ ಉದ್ಘಾಟಿಸಿ ಮಾತನಾಡಿ, ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಆಶಯದಂತೆ ಸೇವಾ ಪಾಕ್ಷಿಕದ ಅಂಗವಾಗಿ ಅಭಯಹಸ್ತ ಟ್ರಸ್ಟ್ […]
ಚಂಡೀಗಢ ವಿಮಾನ ನಿಲ್ದಾಣ ಇನ್ನು ಮುಂದೆ ಶಹೀದ್ ಭಗತ್ ಸಿಂಗ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ನವದೆಹಲಿ: ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ಕ್ರಾಂತಿಕಾರಿಗಳಲ್ಲಿ ಒಬ್ಬರಾದ ಶಹೀದ್ ಭಗತ್ ಸಿಂಗ್ ಅವರ ಹೆಸರನ್ನು ಪಂಜಾಬ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರದಂದು ಘೋಷಿಸಿದ್ದು, ಭಗತ್ ಸಿಂಗ್ ಜನ್ಮದಿನವಾದ ಸೆಪ್ಟೆಂಬರ್ 28 ರಿಂದ ಚಂಡಿಗಢ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಶಹೀದ್-ಎ-ಆಜಮ್-ಭಗತ್ ಸಿಂಗ್ ಅವರ ಹೆಸರಿನಿಂದ ಕರೆಯಲ್ಪಡಲಿದೆ. ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಶಹೀದ್ ಭಗತ್ ಸಿಂಗ್ ನಿಲ್ದಾಣದ ನಾಮಕರಣ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಕಳೆದ ಏಳು ವರ್ಷಗಳಿಂದ ಪಂಜಾಬ್ ಮತ್ತು […]