ಕೌಶಲ್ಯ ತರಬೇತಿ ಕಾರ್ಯಾಗಾರ

ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಕೌಶಲ್ಯಾಭಿವೃದ್ಧಿ ಇಲಾಖೆ ಉಡುಪಿ ಮತ್ತು ನಾಂದಿ ಫೌಂಡೇಶನ್ ಸಹಯೋಗದೊಂದಿಗೆ ನಗರದ ಬನ್ನಂಜೆ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಜಿಲ್ಲೆಯ ಅಂತಿಮ ವರ್ಷದ ಪದವಿ ನಿಲಯಾರ್ಥಿನಿಯರಿಗೆ ನಡೆದ 6 ದಿನದ ಕೌಶಲ್ಯ ತರಬೇತಿ ಕಾರ್ಯಗಾರವನ್ನು ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಉದ್ಘಾಟಿಸಿದರು. ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ಉಡುಪಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮೀ ದಿನ್ನಿ, ಮೇಲ್ವಿಚಾರಕರಾದ ದೀಪ, ಜಯಂತಿ, ಜೂನಿಯರ್ ವಾರ್ಡನ್ ಫರೀದಾ, […]

ಕೋಟ್ಪಾ ದಳದಿಂದ ದಾಳಿ: ದಂಡ ವಸೂಲಿ

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ತಾಲೂಕು ಸೈಬ್ರಕಟ್ಟೆ ಸುತ್ತಮುತ್ತ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಇಂದು ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 43 ಪ್ರಕರಣ ದಾಖಲಿಸಿ 3300 ರೂ. ದಂಡ ವಸೂಲಿ ಮಾಡಲಾಯಿತು. ಈ ಸಂದರ್ಭದಲ್ಲಿ ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ […]

ಬ್ರಹ್ಮಾವರ: ಯುವಕ ನಾಪತ್ತೆ

ಉಡುಪಿ: ಬ್ರಹ್ಮಾವರ ತಾಲೂಕು ಹೇರೂರು ಗ್ರಾಮದ ನಿವಾಸಿ ಕಾರ್ತಿಕ್ ಎನ್ (19) ಎಂಬ ಯುವಕನು ಸೆಪ್ಟಂಬರ್ 26 ರಂದು ಬೆಳಗ್ಗೆ 11.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಜಿಲ್ಲಾ ಪೊಲೀಸ್ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಬ್ರಹ್ಮಾವರ ಪೊಲೀಸ್ ವೃತ್ತ […]

ಮೇಡ್-ಇನ್-ಇಂಡಿಯಾ ‘ದ್ರೋಣಿ’ ಕ್ಯಾಮೆರಾ ಡ್ರೋನ್ ಬಿಡುಗಡೆಗೊಳಿಸಿದ ಎಂಎಸ್ ಧೋನಿ

ಚೆನ್ನೈ: ‘ಹೆಲಿಕಾಪ್ಟರ್ ಶಾಟ್’ ಅನ್ನು ಜನಪ್ರಿಯಗೊಳಿಸಿದ ಭಾರತೀಯ ಕ್ರಿಕೆಟ್ ತಾರೆ ಮಹೇಂದ್ರ ಸಿಂಗ್ ಧೋನಿ ಅವರು ‘ದ್ರೋಣಿ’ ಹೆಸರಿನ ಗ್ರಾಹಕ ಕ್ಯಾಮೆರಾ ಡ್ರೋನ್ ಅನ್ನು ಬಿಡುಗಡೆ ಮಾಡಿದ್ದಾರೆ. ಎಂಎಸ್ ಧೋನಿ ರಾಯಭಾರಿಯಾಗಿರುವ ಗರುಡಾ ಏರೋಸ್ಪೇಸ್ ಈ ಸುಧಾರಿತ ವೈಶಿಷ್ಟ್ಯಗಳಿರುವ ಮೇಡ್-ಇನ್-ಇಂಡಿಯಾ ಕ್ಯಾಮೆರಾ ಡ್ರೋನ್ ಅನ್ನು ತಯಾರಿಸಿದೆ. ಡ್ರೋನ್ ತಂತ್ರಜ್ಞಾನದಲ್ಲಿ ಆದ್ಯಪ್ರವರ್ತಕನಾಗಿರುವ ಗರುಡ ಏರೋಸ್ಪೇಸ್, ಇದುವರೆಗೆ ಕೃಷಿ ಕೀಟನಾಶಕ ಸಿಂಪಡಣೆ, ಸೌರಫಲಕ ಸ್ವಚ್ಛತೆ, ಕೈಗಾರಿಕಾ ಪೈಪ್‌ಲೈನ್ ತಪಾಸಣೆ, ಮ್ಯಾಪಿಂಗ್, ಸರ್ವೇಯಿಂಗ್, ಸಾರ್ವಜನಿಕ ಪ್ರಕಟಣೆಗಳು ಮತ್ತು ವಿತರಣಾ ಸೇವೆಗಳಿಗಾಗಿ ಭಾರತದಲ್ಲಿ […]

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬ ತಟಸ್ಥ: ಶಶಿ ತರೂರ್

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಗಾಂಧಿ ಕುಟುಂಬದ ಕಡೆಯಿಂದ ಯಾವುದೇ ಅಧಿಕೃತ ಅಭ್ಯರ್ಥಿ ಇಲ್ಲ ಎಂದು ಗಾಂಧಿ ಕುಟುಂಬವು ಮುಖ್ಯ ಚುನಾವಣಾ ಪ್ರಾಧಿಕಾರಿ ಮಧುಸೂದನ್ ಮಿಸ್ತ್ರಿ ಮೂಲಕ ಸ್ಪಷ್ಟಪಡಿಸಿದೆ. ಗಾಂಧಿ ಕುಟುಂಬವು ಈ ವಿಷಯದಲ್ಲಿ ತಟಸ್ಥವಾಗಿದೆ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿರುವ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಭಾನುವಾರ ಕೆಲವು ನಾಯಕರ ಮೇಲೆ ಒತ್ತಡದ ಸುಳಿವು ಇದೆ ಎನ್ನುತ್ತಾ “ಅಸಮವಾದ ಆಟದ ಮೈದಾನ” ದ […]