ಮಹಿಳೆಯರಿಗಾಗಿ ಪಚ್ಚಿಲೆ ಕೃಷಿ ಮಾಹಿತಿ ಕಾರ್ಯಕ್ರಮ

ಉಡುಪಿ: ಜಲಾನಯನ ಅಭಿವೃದ್ಧಿ ಇಲಾಖೆ ಮತ್ತು ಮೀನುಗಾರಿಕಾ ಇಲಾಖೆ ಹಾಗೂ ಸ್ಕೊಡ್‌ವೆಸ್ ಸಂಸ್ಥೆಯ ಅಡಿಯಲ್ಲಿ ರಚಿತವಾದ ಉಡುಪಿ ಕಿನಾರ ಮೀನುಗಾರಿಕಾ ರೈತ ಉತ್ಪಾದಕ ಕಂಪನಿ ಲಿಮಿಟೆಡ್ ವತಿಯಿಂದ ಕೋಡಿಗ್ರಾಮದ ಮಹಿಳೆಯರಿಗೆ ಹಾಗೂ ಷೇರುದಾರರಿಗೆ ಪಚ್ಚಿಲೆ ಕೃಷಿ ಬಗ್ಗೆಉಡುಪಿ ಕಿನಾರ ರೈತ ಉತ್ಪಾದಕ ಸಂಸ್ಥೆಯ ಮುಖ್ಯಕಾರ್ಯನಿರ್ವಾಹಕ ಸುಧೀನ್‌ ಕೋಡಿ ಅವರು ಮಾಹಿತಿ ಕಾರ್ಯಾಗಾರವನ್ನು ನಡೆಸಿದರು. ಸಮುದ್ರದಲ್ಲಿರುವ ಕಲ್ಲಿನಲ್ಲಿ ಪಚ್ಚಿಲೆಗಳು ಅಂಟಿಕೊಂಡು ಬೆಳೆಯುತ್ತದೆ. ನೀರಿನ ಮಟ್ಟ ಕಡಿಮೆ ಇರುವ ಸಮಯದಲ್ಲಿ ಮರಿಗಳು ಸಿಗುತ್ತವೆ. ಆ ಮರಿಗಳನ್ನು ತಂದು ಬಿಡಿ ಬಿಡಿಯಾಗಿತೆಗೆದು […]

ತ್ರಿಶಾ ವಿದ್ಯಾ ಕಾಲೇಜಿನಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

ಉಡುಪಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜಿನಲ್ಲಿ ಅಕ್ಟೋಬರ್ 10 ರಂದು ವಿಶ್ವ ಮಾನಸಿಕ ಆರೋಗ್ಯ ದಿನದ ನಿಮಿತ್ತ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಅತಿಥಿಗಳಾಗಿ ಭಾಗವಹಿಸಿದ್ದ ಉಪ ಡಿ.ವೈ.ಎಸ್.ಪಿ ವಿಜಯ ಪ್ರಸಾದ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಮಾನಸಿಕ ಆರೋಗ್ಯ ಅತೀ ಮುಖ್ಯ. ಸ್ಪಸ್ಥ ಮನಸ್ಸಿಗಾಗಿ ಜೀವನದಲ್ಲಿ ಒಳ್ಳೆಯ ದಿನಚರಿಯನ್ನು ಅಳವಡಿಸಿಕೊಳ್ಳಬೇಕು ಮತ್ತು ಹಿರಿಯರ ಮಾರ್ಗದರ್ಶನವನ್ನು ಪಡೆದುಕೊಳ್ಳಬೇಕು. ಜೀವನದಲ್ಲಿ ಒಳ್ಳೆಯ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಅತೀ ಅವಶ್ಯ ಎಂದರು. ಕಾಪು ಸಬ್ ಇನ್ಸ್ಪೆಕ್ಟರ್ ಶ್ರೀಶೈಲ ಡಿ., ಸಬ್ ಇನ್ಸ್ಪೆಕ್ಟರ್ ಗಳಾದ ಶ್ರೀಮತಿ ಮಮತಾ ಮತ್ತು […]

ಕಿನ್ನಿಮೂಲ್ಕಿ ಪೃಥ್ವಿ ಏಜೆನ್ಸೀಸ್ ನಲ್ಲಿ ಹಬ್ಬಗಳ ವಿಶೇಷ ದರ ಕಡಿತ ಮಾರಾಟ

ಉಡುಪಿ: ಕಿನ್ನಿಮೂಲ್ಕಿಯಲ್ಲಿರುವ ಗೃಹೋಪಕರಣ ಮತ್ತು ಪೀಠೋಪಕರಣಗಳ ಮಳಿಗೆ ಪೃಥ್ವಿ ಏಜೆನ್ಸೀಸ್ ನಲ್ಲಿ ಹಬ್ಬಗಳ ಆಫರ್ ಸೇಲ್ ಆಯೋಜಿಸಲಾಗಿದೆ. ಡಬಲ್ ವುಡನ್ ಕಾಟ್ 7,500 ರೂ., ಕ್ಲಾತ್ ಹ್ಯಾಂಗರ್ 1,500ರೂ., ಲ್ಯಾಪ್ ಟಾಪ್ ಸ್ಟ್ಯಾಂಡ್ 699 ರೂ., ಟೀಕ್ ಈಸೀ ಚೆಯರ್ 13,000 ರೂ., ಕಂಪ್ಯೂಟರ್ ಚೆಯರ್ 2,500 ರೂ., ಎಲ್ಇಡಿ ಯುನಿಟ್ 9,999 ರೂ. ದರದಲ್ಲಿ ದೊರಕಲಿದೆ. ಡೈನಿಂಗ್ ಸೆಟ್, ಸೋಫಾಸೆಟ್, ದೀವಾನ, ಟಿವಿ ಯುನಿಟ್, ಸೆಂಟರ್ ಟೇಬಲ್, ಕಂಪ್ಯೂಟರ್ ಟೇಬಲ್, ಸ್ವಿಂಗ್ಸ್, ಈಸೀ ಚೆಯರ್, ರಾಕಿಂಗ್ […]

ಒಟಿಟಿಗೆ ಬರಲಿದೆ ಜಲ್ಲಿಕಟ್ಟು ಆಧಾರಿತ ‘ಪೆಟ್ಟೈಕಾಲಿ’ ವೆಬ್ ಸರಣಿ: ಟ್ರೈಲರ್ ಹಂಚಿಕೊಂಡ ಕನ್ನಡಿಗ ಕಿಶೋರ್

ಖ್ಯಾತ ನಿರ್ದೇಶಕ ವೆಟ್ರಿ ಮಾರನ್ ಅವರ ‘ಪೆಟ್ಟೈಕಾಲಿ’, ತಮಿಳುನಾಡಿನ ಗೂಳಿ ಪಳಗಿಸುವ ಕ್ರೀಡೆಯಾದ ಜಲ್ಲಿಕಟ್ಟು ಆಧರಿಸಿದ ಮೊದಲ ವೆಬ್ ಸರಣಿ, ಈ ವರ್ಷ ದೀಪಾವಳಿಯಿಂದ ಒಟಿಟಿ ಪ್ಲಾಟ್‌ಫಾರ್ಮ್‌ನಲ್ಲಿ ಪ್ರದರ್ಶನಗೊಳ್ಳಲಿದೆ. ವೆಟ್ರಿ ಮಾರನ್ ಅವರ ‘ಪೆಟ್ಟೈಕಾಳಿ’ ಚಿತ್ರವನ್ನು ಅವರ ಬಹುಕಾಲದ ಸಹಾಯಕ ರಾಜ್ ಕುಮಾರ್ ನಿರ್ದೇಶಿಸಿದ್ದಾರೆ. ಸಾಕಷ್ಟು ಆಸಕ್ತಿಯನ್ನು ಹುಟ್ಟುಹಾಕಿರುವ ಈ ಸರಣಿಯು ಒಟಿಟಿ ಪ್ಲಾಟ್‌ಫಾರ್ಮ್ ಆಹಾ ತಮಿಳಿನಲ್ಲಿ ತೆರೆಕಾಣಲಿದೆ. ಈ ಸರಣಿಯು ಪ್ರೇಕ್ಷಕರನ್ನು ಹಿಂದೆಂದೂ ನೋಡಿರದ ಆಳವಾದ ಜಲ್ಲಿಕಟ್ಟು ಜಗತ್ತಿನೊಳಗೆ ತೆಗೆದುಕೊಂಡು ಹೋಗಲಿದೆ ಎಂದು ನಿರೀಕ್ಷಿಸಲಾಗಿದೆ. ತುಳುನಾಡಿನ […]

ಅಕ್ಟೋಬರ್ 15 ರಂದು ಮೆಸ್ಕಾಂ ವಿದ್ಯುತ್ ಅದಾಲತ್

ಉಡುಪಿ: ಮೆಸ್ಕಾಂನ ವತಿಯಿಂದ ಅಕ್ಟೋಬರ್ 15 ರಂದು ಉಡುಪಿ ತಾಲೂಕಿನ ಪೆರ್ಣಂಕಿಲ ಗ್ರಾಮ, ಕಾಪು ತಾಲೂಕಿನ ಮಜೂರು ಗ್ರಾಮ, ಬ್ರಹ್ಮಾವರ ತಾಲೂಕಿನ ಹಂದಾಡಿ ಗ್ರಾಮ, ಕುಂದಾಪುರ ತಾಲೂಕಿನ ಕಮಲಶಿಲೆ, ಬೇಳೂರು ಹಾಗೂ ಕೆರಾಡಿ ಗ್ರಾಮ, ಬೈಂದೂರು ತಾಲೂಕಿನ ಹೇರೂರು ಗ್ರಾಮ ಹಾಗೂ ಕಾರ್ಕಳ ತಾಲೂಕಿನ ಮರ್ಣೆ, ಈದು ಮತ್ತು ನಿಟ್ಟೆ ಗ್ರಾಮಗಳಲ್ಲಿ ವಿದ್ಯುತ್ ಅದಾಲತ್ ನಡೆಯಲಿದ್ದು, ಮೆಸ್ಕಾಂನ ಹಿರಿಯ ಅಧಿಕಾರಿಗಳು ಈ ಮೇಲ್ಕಂಡ ಹಳ್ಳಿಗಳಿಗೆ ಭೇಟಿ ನೀಡಲಿದ್ದು, ಗ್ರಾಹಕರು ತಮ್ಮ ಸಮಸ್ಯೆಗಳನ್ನು ಅದಾಲತ್ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ ಎಂದು […]