ಉಡುಪಿ‌ ಜಿಲ್ಲೆ: ಅತಿಥಿ ಉಪನ್ಯಾಸಕರ ವೇತನ ವಿತರಣೆಯಲ್ಲಿ ಪ್ರಾಂಶುಪಾಲರ ತಾರತಮ್ಯ!:ಆರೋಪ

ಉಡುಪಿ-ಕಾರ್ಕಳ: ಪದವಿ ಕಾಲೇಜುಗಳಲ್ಲಿ ಉನ್ನತ ಶಿಕ್ಷಣ ಇಲಾಖೆಯ ಅಡಿ ನೇಮಕರಾದ ಅತಿಥಿ ಉಪನ್ಯಾಸಕರಿಗೆ ಈಗಾಗಲೇ ಸರಕಾರ ಸೆಪ್ಟೆಂಬರ್-ಅಕ್ಟೋಬರ್ ತಿಂಗಳ ಅನುದಾನ ಬಿಡುಗಡೆ ಮಾಡಿದ್ದು ಅತಿಥಿ ಉಪನ್ಯಾಸಕರಿಗೆ ವಿತರಿಸುವಂತೆ ಪ್ರಕಟಣೆ ಹೊರಡಿಸಿದೆ. ಆದರೆ ಉಡುಪಿ ಜಿಲ್ಲೆಯ ಕೆಲವು ಪದವಿ ಕಾಲೇಜುಗಳಲ್ಲಿ ಪ್ರಾಂಶುಪಾಲರು ಅತಿಥಿ ಉಪನ್ಯಾಸಕರಿಗೆ ಗೌರವಧನ ನೀಡದೇ ಸತಾಯಿಸುತ್ತಿದ್ದಾರೆ ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಸೆಪ್ಟೆಂಬರ್ ತಿಂಗಳಲ್ಲಿ ಪರೀಕ್ಷಾ ಕರ್ತವ್ಯ ಮಾಡಿಲ್ಲ ಎಂದು ಕರ್ತವ್ಯ ನಿರ್ವಹಿಸದ ಅತಿಥಿ ಉಪನ್ಯಾಸಕರನ್ನು ‌ನಿಂದಿಸುತ್ತಾ  ಪರೀಕ್ಷಾ ಕರ್ತವ್ಯ ನಿರ್ವಹಿಸದ ತಮಗೆ ಬೇಕಾದ ಅತಿಥಿ […]

ಅ. 18 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಉಡುಪಿ: ಜಿಲ್ಲೆಯ ಈ ಕೆಳಕಂಡ ಪ್ರದೇಶಗಳಲ್ಲಿ ಅಕ್ಟೋಬರ್ 18 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. 110 ಕೆವಿ ಬೆಳ್ಮಣ್ ವಿದ್ಯುತ್ ಉಪಕೇಂದ್ರದಿಂದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಸದರಿ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್ ಗಳಾದ ಸೂಡ, ನಂದಳಿಕೆ ಮತ್ತು ಬೆಳ್ಮಣ್ ಫೀಡರ್‌ಗಳ ಬೆಳ್ಮಣ್, ನಂದಳಿಕೆ, ಜಂತ್ರ, ಕೆದಿಂಜೆ, ಮಾವಿನಕಟ್ಟೆ, ಸೂಡ, ಸಕ್ಕೇರಿಬೈಲು, ದೇಂದೊಟ್ಟು ಪದವು, ಕೊರಜೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ […]