”ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್”: ದೀಪಾವಳಿ ಹಬ್ಬದ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ಸ್ವೀಟ್ಸ್ ಮಾರಾಟ

ಉಡುಪಿ: ಕಲ್ಸಂಕ ವೃತ್ತದ ಬಳಿಯಲ್ಲಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ 40 ವರ್ಷಗಳಿಂದ ತೊಡಗಿಸಿಕೊಂಡಿರುವ ‘ಜಹಾಂಗೀರ್ ಭಟ್ಸ್ ಉಡುಪಿ ಸ್ವೀಟ್ ಹೌಸ್’ನಲ್ಲಿ ದೀಪಾವಳಿ ಪ್ರಯುಕ್ತ ಸ್ಪರ್ಧಾತ್ಮಕ ದರದಲ್ಲಿ ವೈವಿಧ್ಯಮಯ ಸ್ವೀಟ್ಸ್ ಮಾರಾಟ ಆಯೋಜಿಸಲಾಗಿದೆ. ಉಡುಪಿ ಸ್ವೀಟ್ ಹೌಸ್’ನಲ್ಲಿ ಪಾರಂಪರಿಕ ಮತ್ತು ನವೀನ ಮಾದರಿಯ ಎಲ್ಲಾ ತರಹದ ಸಿಹಿ ತಿಂಡಿಗಳನ್ನು ಶುದ್ಧ ತುಪ್ಪದಿಂದ ತಯಾರಿಸಲಾಗುತ್ತದೆ. ಗ್ರಾಹಕರಿಗೆ ವಿಶೇಷ ಗಿಫ್ಟ್ ಪ್ಯಾಕ್ ಗಳು ದೊರೆಯಲಿವೆ. ಪ್ರತೀ ಕೆಜಿಗೆ ಸೂಪರ್ ಸ್ಪೆಷಲ್ ಸ್ವೀಟ್ಸ್ 880 ರೂ., ಸ್ಪೆಷಲ್ ಸ್ವೀಟ್ಸ್ 480 ರೂ‌., ರೆಗ್ಯುಲರ್ […]

ಎಸ್.ಡಿ.ಪಿ.ಐ ಕಾಂಗ್ರೆಸ್ ನ ಪಾಪದ ಕೂಸು; ಅಪಪ್ರಚಾರವೇ ಕಾಂಗ್ರೆಸ್ ಜೀವಾಳ: ಬಿಜೆಪಿ-ಎಸ್.ಡಿ.ಪಿ.ಐ ಒಳ ಒಪ್ಪಂದ ಆರೋಪಕ್ಕೆ ಕುಯಿಲಾಡಿ ತಿರುಗೇಟು

ಉಡುಪಿ: ಸಿಎಎ ವಿರುದ್ಧ ಎಸ್.ಡಿ.ಪಿ.ಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಭೀತಿ ಶುರುವಾಗಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್.ಡಿ. ಪಿ.ಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್.ಡಿ.ಪಿ.ಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್.ಡಿ.ಪಿ.ಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಜಿಲ್ಲಾ ಕಾಂಗ್ರೆಸ್ ನ […]

ಕೈಮಗ್ಗದ ಸೀರೆ ನೇಯುತ್ತಿರುವ ನಾಲ್ಕು ನೇಕಾರರ ಸೇವಾ ಸಹಕಾರ ಸಂಘಗಳಿಗೆ ಜಿಐ ಟ್ಯಾಗ್ ಬಳಸಲು ಅನುಮತಿ

ಉಡುಪಿ/ಮಂಗಳೂರು: ಕೈಮಗ್ಗದ ಸೀರೆಗಳನ್ನು ನೇಯುತ್ತಿರುವ ಕರಾವಳಿ ಭಾಗದಲ್ಲಿ ಇನ್ನೂ ನಾಲ್ಕು ನೇಕಾರರ ಸೇವಾ ಸಹಕಾರ ಸಂಘಗಳು ಭೌಗೋಳಿಕ ಸೂಚಕ (ಜಿಐ) ಟ್ಯಾಗ್ ಅನ್ನು ಬಳಸಲು ಅಧಿಕೃತ ಪ್ರಮಾಣಪತ್ರವನ್ನು ಪಡೆದಿವೆ. ನಾಲ್ಕು ಸಂಘಗಳ ಸೇರ್ಪಡೆಯೊಂದಿಗೆ ಇದೀಗ ಉಡುಪಿ ಸೀರೆಗೆ ಜಿಐ ಟ್ಯಾಗ್ ಬಳಸಲು ಐದು ನೇಕಾರರ ಸಂಘಗಳಿಗೆ ಅನುಮತಿ ನೀಡಿದಂತಾಗಿದೆ. ಪಡುಪಣಂಬೂರು ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ಲಿಮಿಟೆಡ್, ಹಳೆಯಂಗಡಿ; ಉಡುಪಿ ಪ್ರಾಥಮಿಕ ನೇಕಾರರ ಸೇವಾ ಸಹಕಾರಿ ಸಂಘ ನಿ., ಉಡುಪಿ; ಶಿವಳ್ಳಿ ಪ್ರಾಥಮಿಕ ನೇಕಾರರ ಸೇವಾ […]

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ: ವಿದ್ಯಾರ್ಥಿನಿಲಯ ಪ್ರವೇಶಾತಿಗೆ ಆನ್ ಲೈನ್ ಅರ್ಜಿ ಸಲ್ಲಿಸಿ

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: […]

ಯು. ಕಮಲಾ ಬಾಯಿ ಶಾಲೆಯ ಹಳೆ ವಿದ್ಯಾರ್ಥಿಗಳ, ಅಧ್ಯಾಪಕರ ಮತ್ತು ಸಿಬ್ಬಂದಿಗಳ ಪುನರ್ ಮಿಲನದ ‘ತ್ರಿವೇಣಿ ಸಂಗಮ’

ಉಡುಪಿ: ಕಡಿಯಾಳಿಯ ಯು.ಕಮಲಾ ಬಾಯಿ ಪ್ರೌಢಶಾಲೆಯಲ್ಲಿಅ.23 ಭಾನುವಾರದಂದು ಶಾಲಾ ನಿವೃತ್ತ ಅಧ್ಯಾಪಕರು, ಹಳೆ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರ ಪುನರ್ ಮಿಲನ ಕಾರ್ಯಕ್ರಮ ‘ತ್ರಿವೇಣಿ ಸಂಗಮ’ ಜರುಗಲಿದೆ. 1965 ರಲ್ಲಿ ಶಾಲೆ ಪ್ರಾರಂಭವಾದ ವರ್ಷದಿಂದ 2021ರ ವರೆಗಿನ ಎಲ್ಲಾ ಹಳೆಯ ವಿದ್ಯಾರ್ಥಿಗಳ ಪುನರ್ ಮಿಲನವು ಈ ಸಂದರ್ಭದಲ್ಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಮತ್ತೆ ಶಾಲಾ ಗತವೈಭವದ ನೆನಪು ಮರುಕಳಿಸಲಿದೆ. ಕಾರ್ಯಕ್ರಮದ ದಿನದಂದು ಶಾಲೆಯಲ್ಲಿ ಸೇವೆ ಸಲ್ಲಿಸಿದ ಎಲ್ಲರನ್ನು ಗೌರವಿಸಲಾಗುವುದು. ಅಂದಿನ ಕಾರ್ಯಕ್ರಮದ ವಿಶೇಷತೆ # 10.00 ಗಂಟೆಗೆ ಶಾಲೆಯಲ್ಲಿ ಪ್ರಥಮ […]