ಆರಂಭಿಕ ವರ್ಷಗಳಲ್ಲಿ ಮಾತೃಭಾಷೆಯಲ್ಲಿ ಶಿಕ್ಷಣ; ಇಂಗ್ಲಿಷ್ ಎರಡನೇ ಭಾಷೆಯ ಆಯ್ಕೆಯಲ್ಲಿ ಒಂದಾಗಿರಲಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ ಬಿಡುಗಡೆ ಮಾಡಿದ ಅಡಿಪಾಯ ಹಂತದ ಶಿಕ್ಷಣಕ್ಕಾಗಿ ರಾಷ್ಟ್ರೀಯ ಪಠ್ಯಕ್ರಮ ಚೌಕಟ್ಟು (ಎನ್‌ಸಿಎಫ್) ಸರ್ಕಾರಿ ಮತ್ತು ಖಾಸಗಿ ಶಾಲೆಗಳಲ್ಲಿ ಎಂಟು ವರ್ಷ ವಯಸ್ಸಿನ ಮಕ್ಕಳಿಗೆ ಮಾತೃಭಾಷೆಯನ್ನು ಪ್ರಾಥಮಿಕ ಶಿಕ್ಷಣ ಮಾಧ್ಯಮವಾಗಿಸಬೇಕು ಎಂದು ಶಿಫಾರಸು ಮಾಡಿದೆ. ಆರಂಭಿಕ ವರ್ಷಗಳಲ್ಲಿ ಹೊಸ ಭಾಷೆಯನ್ನು ಕಲಿಯುವುದು “ಇಡೀ ಕಲಿಕೆಯ ಪ್ರಕ್ರಿಯೆಯನ್ನು ಹಿಮ್ಮುಖಗೊಳಿಸುತ್ತದೆ” ಎಂದು ಅದು ಹೇಳಿದೆ. ಇಂಗ್ಲಿಷ್ ಅನ್ನು ಎರಡನೇ ಭಾಷೆಯ ಆಯ್ಕೆಗಳಲ್ಲಿ ಒಂದಾಗಿಸಬಹುದು ಎಂದು ಅದು ಸೇರಿಸಿದೆ. 2005 ರಲ್ಲಿ […]

ಕಾರ್ಕಳ ಜ್ಞಾನಸುಧಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಕಾರ್ಕಳ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ದ್ವಿತೀಯ ಹಂತದ ಜ್ಞಾನಸುಧಾ ಪ್ರತಿಭಾ ಪುರಸ್ಕಾರ-2022 ಕಾರ್ಯಕ್ರಮ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಖ್ಯಾತ ಲೆಕ್ಕಪರಿಶೋಧಕ ನಿತ್ಯಾನಂದ ಪ್ರಭು ಮಾತನಾಡಿ, ಕಾರ್ಕಳದಲ್ಲಿ ಒಂದು ವಿಶೇಷತೆ ಇದೆ. ಇಲ್ಲಿ ಕಲ್ಲಿನಿಂದ ಕೆತ್ತಿದ ಮೂರ್ತಿಗಳು ದೇಶ-ವಿದೇಶಗಳಿಗೆ ತಲುಪುತ್ತವೆ. ಅದೇ ರೀತಿ ಜ್ಞಾನಸುಧಾ ಕಾಲೇಜಿನಲ್ಲಿ ಪ್ರತಿಯೊಂದು ವಿದ್ಯಾರ್ಥಿಯನ್ನು ಸುಂದರ ಮೂರ್ತಿಯನ್ನಾಗಿಸಿ ದೇಶದ ಮೂಲೆ-ಮೂಲೆಗಳ ಬೇರೆ-ಬೇರೆ ಕ್ಷೇತ್ರಗಳಿಗೆ ತಲುಪಿಸುವ ಕಾರ್ಯದಲ್ಲಿ ನಿರತವಾಗಿರುವುದು ಕಾರ್ಕಳಕ್ಕೆ ಹೆಮ್ಮೆಯ ಸಂಗತಿ […]

ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆ

ಉಡುಪಿ: ದೀಪಾವಳಿ ಪ್ರಯುಕ್ತ ಪೆರ್ಣಂಕಿಲ ಶಂಕರ ಪ್ರತಿಷ್ಠಾನದ ವತಿಯಿಂದ ಸಾಂಪ್ರದಾಯಿಕ ಗೂಡು ದೀಪ ಸ್ಪರ್ಧೆಯನ್ನು ಅ.26 ರಂದು ಬುಧವಾರ ಸಂಜೆ 4 ಗಂಟೆಯಿಂದ ಕಾಪು ಬೀಚ್ ನಲ್ಲಿ ಆಯೋಜಿಸಲಾಗಿದ್ದು, ವಿಜೇತರಿಗೆ ನಗದು ಬಹುಮಾನ ದೊರೆಯಲಿದೆ. ಮೊದಲನೆ ಬಹುಮಾನ: 11,111ರೂ ಎರಡನೆ ಬಹುಮಾನ: 7,777ರೂ ಮೂರನೆ ಬಹುಮಾನ: 5,555ರೂ ಕಾರ್ಯಕ್ರಮದಲ್ಲಿ ಸುದುಮದ್ದು ಪ್ರದರ್ಶನವಿರಲಿದೆ ಎಂದು ಪ್ರತಿಷ್ಠಾನದ ಸಂಚಾಲಕ ಪೆರ್ಣಂಕಿಲ ಶ್ರೀಶ ನಾಯಕ್ ತಿಳಿಸಿದ್ದಾರೆ. ಸ್ಪರ್ಧೆಯ ನಿಯಮಗಳು: # ಮೂಲೆಗಳಿರುವ ಗೂಡು ದೀಪ ಕಡ್ಡಾಯ # ಬಣ್ಣದ ಕಾಗದ, ಗ್ಲಾಸ್ […]

ಬನ್ನಂಜೆ: ಅ.23ರಂದು ಅಕ್ಷಯ ಭೂಮಿ ಕಚೇರಿ ಉದ್ಘಾಟನೆ

ಬನ್ನಂಜೆ: ಅಕ್ಷಯ ಭೂಮಿ ಕಚೇರಿಯ ಉದ್ಘಾಟನಾ ಸಮಾರಂಭವು ಬನ್ನಂಜೆ ನಾರಾಯಣಗುರು ಕಾಂಪ್ಲೆಕ್ಸ್ ನಲ್ಲಿ ಅ.23 ಆದಿತ್ಯವಾರದಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿದ್ದು, ಬನ್ನಂಜೆ ಬಿಲ್ಲವ ಸೇವಾ ಸಂಘದ ಅಧ್ಯಕ್ಷ ಆನಂದ ಕಿದಿಯೂರು ಉದ್ಘಾಟನೆ ನಡೆಸಲಿದ್ದಾರೆ ಎಂದು ಶ್ರೀಮತಿ ಅಕ್ಷಯ ಮತ್ತು ಉಮೇಶ್ ಕುಪ್ಪೆಟ್ಟು ತಿಳಿಸಿದ್ದಾರೆ. ಅಕ್ಷಯ ಭೂಮಿಯಲ್ಲಿ ಜನರ ದಿನನಿತ್ಯದ ಜೀವನಕ್ಕೆ ಬೇಕಾಗುವ ಎಲ್ಲ ರೀತಿಯ ಸೇವೆಗಳನ್ನು ಒದಗಿಸಲಾಗುವುದು. ರಿಯಲ್ ಎಸ್ಟೇಟ್, ಮ್ಯಾರೇಜ್ ಬ್ಯೂರೋ, ಲ್ಯಾಂಡ್ ಕನ್ವರ್ಷನ್, 9/11, ಇನ್ ಕಮ್ ಟ್ಯಾಕ್ಸ್, ರೆವೆನ್ಯೂ ವಿಭಾಗದ ಕೆಲಸ, […]

ಬಲ್ಲಾಳ್ ಮೊಬೈಲ್ಸ್ ನಲ್ಲಿ ಸ್ಮಾರ್ಟ್ ಫೋನ್ ಫೆಸ್ಟ್: ಸ್ಮಾರ್ಟ್ ಫೋನ್ ಖರೀದಿಯ ಮೇಲೆ ಭಾರೀ ಬಹುಮಾನಗಳು

ಉಡುಪಿ: ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿರುವ ‘ಬಲ್ಲಾಳ್ ಮೊಬೈಲ್ಸ್’ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಸ್ಮಾರ್ಟ್ ಫೋನ್ ಫೆಸ್ಟ್ ಕೊಡುಗೆ. ಬಲ್ಲಾಳ್ ಮೊಬೈಲ್ಸ್ ನಲ್ಲಿ ಶೂನ್ಯ ಬಡ್ಡಿದರದಲ್ಲಿ ಆ್ಯಪಲ್ ಐಫೋನ್ ಗಳನ್ನು ಖರೀದಿ ಮಾಡಲು ಸುವರ್ಣಾವಕಾಶ. ಈ ಕೊಡುಗೆ ಬಲ್ಲಾಳ್ ಮೊಬೈಲ್ಸ್ ನಲ್ಲಿ ಮಾತ್ರ ಲಭ್ಯವಿದ್ದು, ಐ ಫೋನ್ ಖರೀದಿಸಲು ಇಚ್ಛಿಸುವವರು ಬಲ್ಲಾಳ್ ಮೊಬೈಲ್ಸ್ ಗೆ ಭೇಟಿ ನೀಡಬಹುದು. ಆ್ಯಪಲ್ ಐಫೋನಿನ 12,13 ಮತ್ತು14 ಸೀರೀಸ್ ಗಳನ್ನು 2,496ರೂ, 2,913ರೂ ಹಾಗೂ 3329ರೂ ಗಳ […]