ಪೆರಂಪಳ್ಳಿ: ಉಚಿತ ನೇತ್ರ ತಪಾಸಣಾ ಶಿಬಿರ

ಪೆರಂಪಳ್ಳಿ: ಯುವಕ ಮಂಡಲ ಪೆರಂಪಳ್ಳಿ, ನೇತ್ರ ವಿಭಾಗ ಕೆಎಂಸಿ ಮಣಿಪಾಲ ಹಾಗೂ ಐ-ನೀಡ್ಸ್ ಆಪ್ಟಿಕಲ್ಸ್ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಹಾಗೂ ಆಯುಷ್ಮಾನ್ ಭಾರತ್ ಕಾರ್ಡ್ ನೋಂದಣಿ ಕಾರ್ಯಕ್ರಮವು ಯುವಕ ಮಂಡಲದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೆಎಂಸಿಯ ನೇತ್ರ ತಜ್ಞ ಡಾ. ಆಶ್ರಿತ್ ಕಾಮತ್, ಡಾ ನೀಲಾಯಿ ರೆಡ್ಡಿ, ಐ-ನೀಡ್ಸ್ ಆಪ್ಟಿಕಲ್ಸ್ ನ ಗಜಾನನ ನಾಯಕ್, ಗ್ರಾಮ ವನ್ ಕೇಂದ್ರದ ಇಮ್ತಿಯಾಜ್, ಯುವಕ ಮಂಡಲದ ಅಧ್ಯಕ್ಷ ಡೆನಿಸ್ ಪ್ರಸನ್ನ, ಗೌರವಾಧ್ಯಕ್ಶ ಹರಿಕೃಷಣ […]