ಕೃಷಿ ಉಳಿವಿಗೆ ಆಧುನಿಕತೆ ಅಗತ್ಯ: ಶಾಸಕ ರಘುಪತಿ ಭಟ್

ಉಡುಪಿ: ಕೃಷಿಯಲ್ಲಿ ಆಧುನಿಕತೆಯನ್ನು ಅಳವಡಿಸಿಕೊಳ್ಳುವ ಮೂಲಕ, ವ್ಯವಸ್ಥಿತವಾಗಿ ಕೃಷಿ ಮಾಡಿ, ಲಾಭದಾಯಕವಾಗಿ ಮಾಡುವುದರಿಂದ ಕೃಷಿಯನ್ನು ಉಳಿಸಿ ಬೆಳೆಸಬಹುದು ಎಂದು ಶಾಸಕ ರಘುಪತಿ ಭಟ್ ಹೇಳಿದರು. ಅವರು ಇಂದು ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಉಳ್ಳಾಲ, ಗೇರು ಮತ್ತು ಕೋಕೋ ಅಭಿವೃದ್ಧಿ ನಿರ್ದೇಶನಾಲಯ ಕೊಚ್ಚಿನ್, ಜಿಲ್ಲಾ ಕೃಷಿಕ ಸಮಾಜ, ಉಡುಪಿ ಮತ್ತು ದಕ್ಷಿಣ ಕನ್ನಡ, […]

ದೀಪಾವಳಿ ಪ್ರಯುಕ್ತ “ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್‌” ಶೋರೂಂನಲ್ಲಿ ವಿಶೇಷ ರಿಯಾಯಿತಿ ಮಾರಾಟ

ಉಡುಪಿ: ಅಗ್ಗದ ಬೆಲೆಯೊಂದಿಗೆ ಉತ್ಕೃಷ್ಟ ಗುಣಮಟ್ಟದ ಗೃಹೋಪಯೋಗಿ ಪೀಠೋಪಕರಣಗಳನ್ನು ಮನೆಗೆ ತರುವ ಪ್ಲ್ಯಾನ್ ಮಾಡಿದ್ದೀರಾ.?. ಹಾಗಾದ್ರೆ ನಿಮಗೆ ಇಲ್ಲಿ ಸಿಗುತ್ತೇ ಭಾರೀ ರಿಯಾಯಿತಿಯೊಂದಿಗೆ ಗೃಹೋಪಯೋಗಿ ಪೀಠೋಪಕರಣಗಳು ಹಾಗೂ ಆಕರ್ಷಕ ಇಂಟೀರಿಯರ್ಸ್‌ ಸಾಮಾಗ್ರಿಗಳು. ಯಸ್, ದೀಪಾವಳಿ ಪ್ರಯುಕ್ತ ಮಲ್ಪೆ ಕಲ್ಮಾಡಿ ರಸ್ತೆಯಲ್ಲಿ ಇರುವ’ ಅವನಿ ಫರ್ನೀಚರ್ ಅಂಡ್ ಇಂಟೀರಿಯರ್ಸ್‌ ನಲ್ಲಿ ವಿಶೇಷ ರಿಯಾಯತಿಯೊಂದಿಗೆ ಗ್ರಾಹಕರಿಗೆ ಉತ್ಪನ್ನಗಳು ಲಭ್ಯವಿದೆ. ಏನೀದೆ ಸ್ಪೆಷಲ್.? ಶೋರೂಂನಲ್ಲಿ ವುಡನ್, ಸ್ಟೀಲ್, ಕಬ್ಬಿಣದ ಫರ್ನಿಚರ್- ಸೋಫಾ, ಬೆಡ್, ಟೇಬಲ್, ವಾರ್ಡ್‌ರೋಬ್, ಕಪಾಟು, ಡೈನಿಂಗ್ ಟೇಬಲ್, ಚೇರ್ಸ್‌, […]

ಬ್ರಹ್ಮಾವರದಲ್ಲಿ ಕೃಷಿ ಕಾಲೇಜು ಸ್ಥಾಪನೆಗೆ ಸರ್ಕಾರದಿಂದ ಅಗತ್ಯ ಸಹಕಾರ ನೀಡಿಕೆ: ರಘುಪತಿ ಭಟ್

ಬ್ರಹ್ಮಾವರ: ಜಿಲ್ಲೆಯಲ್ಲಿ ಕೃಷಿ ಕಾಲೇಜು ಆರಂಭಿಸುವ ಬಗ್ಗೆ ಶಿವಮೊಗ್ಗ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿ.ವಿ ಮೂಲಕ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಕರಾವಳಿ ಪ್ರದೇಶದಲ್ಲಿ ಕೃಷಿ ಕಾಲೇಜು ಅತ್ಯಂತ ಅಗತ್ಯವಾಗಿದೆ. ಬ್ರಹ್ಮಾವರ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ ಈಗಾಗಲೇ ಹೆಚ್ಚಿನ ಪ್ರಮಾಣದ ಅಗತ್ಯ ಮೂಲಭೂತ ಸೌಲಭ್ಯಗಳು, ವಿಜ್ಞಾನಿಗಳು, ಸಿಬ್ಬಂದಿಗಳು ಲಭ್ಯವಿದ್ದು ಶೀಘ್ರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಅಗತ್ಯ ಸಹಕಾರ ನೀಡಲಾಗುವುದು ಎಂದರು. ಅವರು ಶನಿವಾರ ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ […]

ಎಸ್.ಡಿ.ಎಂ ಆಯುರ್ವೇದ ಕಾಲೇಜಿನಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನ ಅದ್ದೂರಿ ಆಚರಣೆ

ಉಡುಪಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಮತ್ತು ಆಸ್ಪತ್ರೆಯಲ್ಲಿ 7 ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲೆ ಡಾ ಮಮತಾ ಕೆ.ವಿ ಮಾತನಾಡಿ, ಆಯುರ್ವೇದವೇ ಜೀವನದ ಸಂಸ್ಕೃತಿ ಮತ್ತು ಸಂಸ್ಕಾರವಾಗಿರಬೇಕು ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಮಾತನಾಡಿ, ಮಾನವ ಮತ್ತು ಪ್ರಕೃತಿಯ ನಡುವಿನ ಸಂಬಂಧವನ್ನು ಸವಿಸ್ತಾರವಾಗಿ ವಿವರಿಸಿ ಮಾನವ ಪ್ರಕೃತಿ ಜೊತೆ ಸಹಬಾಳ್ವೆ ನಡೆಸಬೇಕು ಎಂದರು. ಈ ಸಂದರ್ಭದಲ್ಲಿ ಜನಪರ ವೈದ್ಯ ಸಂಶೋಧನಾ ಕೇಂದ್ರದ ವತಿಯಿಂದ […]

ಬಲ್ಲಾಳ್ ಮೊಬೈಲ್ಸ್ ನಲ್ಲಿ ಸ್ಮಾರ್ಟ್ ಫೋನ್ ಫೆಸ್ಟ್: ಸ್ಮಾರ್ಟ್ ಫೋನ್ ಖರೀದಿಸಿ ಆಕರ್ಷಕ ಬಹುಮಾನ ಗೆಲ್ಲಿ

ಉಡುಪಿ: ನಗರದ ಕಲ್ಪನಾ ಚಿತ್ರಮಂದಿರ ಬಳಿಯ ಒರಾಯನ್ ಕಟ್ಟಡದಲ್ಲಿರುವ ‘ಬಲ್ಲಾಳ್ ಮೊಬೈಲ್ಸ್’ ನಲ್ಲಿ ದೀಪಾವಳಿ ಪ್ರಯುಕ್ತ ವಿಶೇಷ ಸ್ಮಾರ್ಟ್ ಫೋನ್ ಫೆಸ್ಟ್ ಕೊಡುಗೆ. ಬಲ್ಲಾಳ್ ಮೊಬೈಲ್ಸ್ ನಲ್ಲಿ ಶೂನ್ಯ ಬಡ್ಡಿದರದಲ್ಲಿ ಆ್ಯಪಲ್ ಐಫೋನ್ ಗಳನ್ನು ಖರೀದಿ ಮಾಡಲು ಸುವರ್ಣಾವಕಾಶ. ಈ ಕೊಡುಗೆ ಬಲ್ಲಾಳ್ ಮೊಬೈಲ್ಸ್ ನಲ್ಲಿ ಮಾತ್ರ ಲಭ್ಯವಿದ್ದು, ಐ ಫೋನ್ ಖರೀದಿಸಲು ಇಚ್ಛಿಸುವವರು ಬಲ್ಲಾಳ್ ಮೊಬೈಲ್ಸ್ ಗೆ ಭೇಟಿ ನೀಡಬಹುದು. ಆ್ಯಪಲ್ ಐಫೋನಿನ 12,13 ಮತ್ತು14 ಸೀರೀಸ್ ಗಳನ್ನು 2,496ರೂ, 2,913ರೂ ಹಾಗೂ 3329ರೂ ಗಳ […]