ನ.10 ರಂದು ಕಾಂಗ್ರೆಸ್ ನ ವಿವಿಧ ಸಮಿತಿಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಕಾಪು: ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ (ಉತ್ತರ) ಇದರ ಆಶ್ರಯದಲ್ಲಿ ವಿವಿಧ ಮುಂಚೂಣಿ ಘಟಕಗಳಾದ ಕಾಪು ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಪಂಗಡ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಇಂಟಕ್ ಸಮಿತಿ, ಕಾಪು ಬ್ಲಾಕ್ ಕಾಂಗ್ರೆಸ್ ಆರ್.ಜಿ.ಪಿ.ಆರ್.ಎಸ್ ಸಮಿತಿ, ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ನ.10 ರಂದು ಸುರಭಿ ಹಾಲ್, ಕೊಟ್ನಕಟ್ಟೆಯಲ್ಲಿ ಬೆಳಿಗ್ಗೆ 10.00 ಗಂಟೆಗೆ ನಡೆಯಲಿದೆ. ಕಾಂಗ್ರೆಸ್ ಪಕ್ಷದ ಎಲ್ಲ ಹಿರಿಯ-ಕಿರಿಯ ನಾಯಕರು, ಬ್ಲಾಕ್ ಸಮಿತಿ ಪದಾಧಿಕಾರಿಗಳು, ವಿವಿಧ ಸ್ತರದ […]

ಗೀತಾಂಜಲಿ ಗೆಸ್ಟ್ ಹೌಸ್ ತುಳು ಟೆಲಿ ಚಿತ್ರ ಪೋಸ್ಟರ್ ಬುಡುಗಡೆ

ಶಿವದುರ್ಗ ಪ್ರೊಡಕ್ಷನ್ ಅರ್ಪಣೆ ಮಲ್ಪುನ ರಕ್ಷಿತ್ ಬೆಳ್ಮನ್ ಕಥೆ ಚಿತ್ರಕಥೆ ನಿರ್ದೇಶನ ಮಲ್ದಿನ, ಮಧು, ರೇಷ್ಮಾ ಸಚ್ಚರಿಪೇಟೆ, ಲವೀನಾ ವರ್ಷ ಮುಖ್ಯ ಭೂಮಿಕೆಡ್ ನಟನೆ ಮಲ್ದಿನ, ಶರತ್ ಮೆರೆನ ಸಾಹಿತ್ಯೋಗು ಶ್ರೇಯ ಡಿ ಪೂಜಾರಿ ಸ್ವರ ಕೊರ್ತಿನ, ಲತೀಶ್ ನಂದಳಿಕೆ ಮೆರೆನಾ ಕ್ಯಾಮರಾ ಕೈಚಳಕ ಉಪ್ಪುನ ಗೀತಾಂಜಲಿ ಗೆಸ್ಟ್ ಹೌಸ್ ಪನ್ ಪಿನ ತುಳು ಟೆಲಿ ಚಿತ್ರ ಪೋಸ್ಟರ್ ನ ಇನಿ ತುಳು ಚಲನಚಿತ್ರ ನಟೆ ವಿನೀತ್ ಕುಮಾರ್ ಮೇರ್ ಬುಡುಗಡೆ ಮಲ್ತೆರ್.

ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರ ಹುದ್ದೆ ಖಾಲಿ

ಉಡುಪಿ: ಉಡುಪಿ ಜಿಲ್ಲಾ ಗೃಹರಕ್ಷಕದಳ ಇಲಾಖೆಯಲ್ಲಿ ಗೃಹರಕ್ಷಕರಾಗಿ ಸೇವೆ ಸಲ್ಲಿಸಲು ಇಚ್ಛಿಸುವ ಅರ್ಹ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿದ 19 ರಿಂದ 45 ವರ್ಷದೊಳಗಿನ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 20 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಬೈಂದೂರು ಘಟಕದ ರಾಘವೇಂದ್ರ ಮೊ.ನಂ: 9449469838, ಕುಂದಾಪುರ ಘಟಕದ ಭಾಸ್ಕರ್ ಮೊ.ನಂ: 9242126368, ಬ್ರಹ್ಮಾವರ ಘಟಕದ ಸ್ಟೀವನ್ ಪ್ರಕಾಶ್ ಮೊ.ನಂ: 9731897356, ಕಾರ್ಕಳ ಘಟಕದ […]

ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರ ದೇವರ ದಿಗ್ವಿಜಯ ರಥಯಾತ್ರೆಗೆ ಭರ್ಜರಿ ಸ್ವಾಗತ

ಉಡುಪಿ:ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರ ದೇವರ ಭವ್ಯ ಮಂದಿರದ ಪುನಃ ನಿರ್ಮಾಣ ಕಾರ್ಯವು ಹಿರಿಯರ ಶತಮಾನಗಳ ಹೋರಾಟದ ಫಲವಾಗಿ ಸಾಕಾರಗೊಳ್ಳುತ್ತಿದ್ದು, ಈ ಸಂದರ್ಭದಲ್ಲಿ ಹಿಂದೂ ಸಮಾಜದ ಜಾಗೃತಿ ಹಾಗೂ ರಾಮ ರಾಜ್ಯ ನಿರ್ಮಾಣದ ಸಂಕಲ್ಪದೊಂದಿಗೆ ಜಗದ್ಗುರು ಶ್ರೀ ಸತ್ಯಾನಂದ ಸರಸ್ವತಿ ಅವರ ಮಾರ್ಗದರ್ಶನ ಹಾಗೂ ಜಗದ್ಗುರು ಶ್ರೀ ಶಕ್ತಿ ಶಾಂತಾನಂದ ಮಹರ್ಷಿ ಅವರ ನೇತೃತ್ವದಲ್ಲಿ ಬೆಂಗಳೂರಿನ ಶ್ರೀರಾಮದಾಸ ಆಶ್ರಮದಲ್ಲಿ ಆಯೋಜಿಸಲಾಗಿರುವ ದಿಗ್ವಿಜಯ ರಥಯಾತ್ರೆ ವಿಶ್ವ ಹಿಂದೂ ಪರಿಷತ್ತು ಅಖಿಲ ಭಾರತೀಯ ಸಂತ ಸಮಿತಿ ಇವುಗಳ ಬೆಂಬಲದೊಂದಿಗೆ ದೇಶದಾದ್ಯಂತ ನಡೆಯುತ್ತಿದ್ದು, […]

ಐಟಿ ಬಿಟಿ ಕಂಪನಿಗಳಿಗಿಂತಲೂ ಶ್ರೀಮಂತ ತಿರುಮತಿ ತಿಮ್ಮಪ್ಪ: ದೇವಸ್ಥಾನದ ನಿವ್ವಳ ಮೌಲ್ಯ 2.5 ಲಕ್ಷ ಕೋಟಿ ರೂಪಾಯಿಗಳು

ಹೈದರಾಬಾದ್: ತಿರುಪತಿಯ ಜಗತ್ಪ್ರಸಿದ್ಧ ವೆಂಕಟೇಶ್ವರ ದೇವಸ್ಥಾನದ ನಿವ್ವಳ ಮೌಲ್ಯ ರೂ 2.5 ಲಕ್ಷ ಕೋಟಿ (ಸುಮಾರು 30 ಶತಕೋಟಿ ಡಾಲರ್) ಯಾಗಿದ್ದು ಇದು ದೇಶದ ಐಟಿ ಸೇವಾ ಸಂಸ್ಥೆಯಾದ ವಿಪ್ರೋ, ಆಹಾರ ಮತ್ತು ಪಾನೀಯ ಕಂಪನಿ ನೆಸ್ಲೆ ಮತ್ತು ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಒ.ಎನ್.ಜಿ.ಸಿ ಮತ್ತು ಐಒಸಿ ಅಂತಹ ಕಂಪನಿಗಳ ಮಾರುಕಟ್ಟೆ ಮೌಲ್ಯಕ್ಕಿಂತಲೂ ಹೆಚ್ಚಾಗಿದೆ ಎನ್ನಲಾಗಿದೆ. 1933 ರಲ್ಲಿ ಸ್ಥಾಪನೆಯಾದ ಆಡಳಿತ ಮಂಡಳಿ ತಿರುಮಲ ತಿರುಪತಿ ದೇವಸ್ಥಾನ(ಟಿಟಿಡಿ)ಟ್ರಸ್ಟ್ ಇದೇ ಮೊದಲ ಬಾರಿಗೆ ತಿರುಪತಿಯ ಪ್ರಧಾನ ದೇವರ […]