ಸರ್ಕಾರಿ ನೌಕರರ ಹಿತ ಕಾಯಲು ಸರ್ಕಾರ ಬದ್ಧ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಸರ್ಕಾರದ ಮುಖ್ಯಸ್ಥನಾಗಿ ಸರ್ಕಾರಿ ನೌಕರರ ನ್ಯಾಯಸಮ್ಮತ ಬೇಡಿಕೆಗಳನ್ನು ಈಡೇರಿಸುವುದು ನನ್ನ ಕರ್ತವ್ಯ. 7 ನೇ ವೇತನ ಆಯೋಗವನ್ನು ಸದ್ಯ ರಚಿಸಲಾಗಿದ್ದು, ಸರ್ಕಾರಿ ನೌಕರರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ. ನೌಕರರು ಪ್ರತಿ ದಿನ ಒಂದು ತಾಸು ಹೆಚ್ಚು ಕೆಲಸ ಮಾಡುವ ಮೂಲಕ ರಾಜ್ಯದ ಪ್ರಗತಿಗೆ ಹೆಚ್ಚಿನ ಕೊಡುಗೆಯನ್ನು ನೀಡಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು. 7 ನೇ ವೇತನ ಆಯೋಗವನ್ನು ಐದು ವರ್ಷಗಳಲ್ಲೆ ಮಾಡಿರುವ ದಾಖಲೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಆಗಿದೆ. ವರ್ಷದಿಂದ […]

ನೀಟ್ ಮೊದಲ ಸುತ್ತಿನ ಆಯ್ಕೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳಿಗೆ ಎಂ.ಬಿ.ಬಿ.ಎಸ್ ಗೆ ಪ್ರವೇಶ

ಕಾರ್ಕಳ: ರಾಷ್ಟ್ರಮಟ್ಟದಲ್ಲಿ ಎಂ.ಬಿ.ಬಿ.ಎಸ್ ಹಾಗೂ ಇತರ ವೈದ್ಯಕೀಯ ಪ್ರವೇಶಕ್ಕಾಗಿ ನಡೆಸುವ ನೀಟ್-2022ರ ಮೊದಲ ಸುತ್ತಿನ ಆಯ್ಕೆ ಪ್ರಕ್ರಿಯೆಯಲ್ಲಿ ಜ್ಞಾನಸುಧಾ ಕಾಲೇಜಿನ 93 ವಿದ್ಯಾರ್ಥಿಗಳು ರಾಜ್ಯದ ವಿವಿಧ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಲ್ಲಿ ಪ್ರವೇಶ ಗಿಟ್ಟಿಸಿಕೊಂಡಿದ್ದಾರೆ. ವೈದ್ಯಕೀಯ ರಂಗದ ಶೈಕ್ಷಣಿಕ ಕ್ಷೇತ್ರ ಎನಿಸಿಕೊಂಡ ಕರಾವಳಿ ಭಾಗದ ಕೆ.ಎಂ.ಸಿ ಮಂಗಳೂರು ಹಾಗೂ ಕೆ.ಎಂ.ಸಿ ಮಣಿಪಾಲ, ಬಿ.ಎಂ.ಸಿ.ಬೆಂಗಳೂರು, ಎಂ.ಎಂ.ಸಿ. ಮೈಸೂರ್, ಕಿಮ್ಸ್ ಹುಬ್ಬಳ್ಳಿ, ಸಿಮ್ಸ್ ಶಿವಮೊಗ್ಗ ಸಹಿತ ಕರ್ನಾಟಕದ ವಿವಿಧ ಮೆಡಿಕಲ್ ಕಾಲೇಜುಗಳಿಗೆ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. 93 ವಿದ್ಯಾರ್ಥಿಗಳಲ್ಲಿ 59 ಬಾಲಕ ಹಾಗೂ […]

ಪರ್ಕಳ: ಗೋಪಾಲ್ ಟವರ್ಸ್ ನ ಕ್ಷೇಮ ಪಾಲಿ ಕ್ಲಿನಿಕ್ ನಲ್ಲಿ ಪ್ರಸೂತಿ ತಜ್ಞೆ ಡಾ. ಅಕ್ಷತಾ ರಾವ್ ಲಭ್ಯ

ಪರ್ಕಳ: ಇಲ್ಲಿನ ಗೋಪಾಲ್ ಟವರ್ಸ್ ನಲ್ಲಿ ಇನ್ವೇಸಿವ್ ಶಸ್ತ್ರಚಿಕಿತ್ಸೆಯಲ್ಲಿ ಫೆಲೋಶಿಪ್ ಪಡೆದಿರುವ ಸ್ತೀರೋಗ ಮತ್ತು ಪ್ರಸೂತಿ ತಜ್ಞೆ ಡಾ. ಅಕ್ಷತಾ ರಾವ್ ಲಭ್ಯರಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ 6360947206 ಗೆ ಕರೆ ಮಾಡಿ. Dr.akshay rao ಸಂಜೆ ಪ್ರತಿದಿನ 5:30 ನಂತರ ಕ್ಷೇಮ ಕ್ಲಿನಿಕ್ ನಲ್ಲಿ ಲಭ್ಯವಿದ್ದಾರೆ.

ಕುಂದಾಪುರ: ಎಕ್ಸಲೆಂಟ್ ಪಿ.ಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ ವ್ಯಕ್ತಿತ್ವ ವಿಕಸನ ಕಾರ್ಯಾಗಾರ

ಕುಂದಾಪುರ: ಇಲ್ಲಿನ ಎಕ್ಸಲೆಂಟ್ ಪಿ.ಯು ಕಾಲೇಜು ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಪರೀಕ್ಷಾ ಸಿದ್ಧತೆಯ ಉಪನ್ಯಾಸ ಕಾರ್ಯಾಗಾರವು ನವೆಂಬರ್ 8 ರಂದು ನಡೆಯಿತು. ಈ ವ್ಯಕ್ತಿತ್ವ ವಿಕಸನ ಉಪನ್ಯಾಸ ಕಾರ್ಯಗಾರದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುಗಳಿಸಿದ ಉಪನ್ಯಾಸಕ ಸತೀಶ ಆರ್ ಮೈಸೂರು ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಇಂದಿನ ಮಕ್ಕಳು ಮುಂದಿನ ಪ್ರಜೆಗಳು, ಇಂದಿನ ಯುವಕರೇ ನಾಳಿನ ನೇತಾರರು. ನೀವು ಈ ದೇಶವನ್ನು ಮುನ್ನೆಡೆಸಿ ರಕ್ಷಿಸುವವರು. ಯಶಸ್ಸಿನ ರಹಸ್ಯವಿರುವುದು ಏಕಾಗ್ರತೆಯಲ್ಲಿ […]

ಈ ಬಾರಿಯೂ ಕಪ್ ತರಲಿಲ್ಲ: ಟಿ20 ವಿಶ್ವಕಪ್ ಸೆಮಿಫೈನಲ್ ನಲ್ಲಿ ಭಾರತದೆದುರು 10 ವಿಕೆಟ್ ಗಳಿಂದ ಗೆಲುವು ಸಾಧಿಸಿದ ಇಂಗ್ಲೆಡ್

ಗುರುವಾರ ಅಡಿಲೇಡ್ ಓವಲ್‌ನಲ್ಲಿ ನಡೆದ ಐಸಿಸಿ ಪುರುಷರ ಟಿ20 ವಿಶ್ವಕಪ್ 2022 ರ ಎರಡನೇ ಸೆಮಿಫೈನಲ್‌ನಲ್ಲಿ ರೋಹಿತ್ ಶರ್ಮಾ ನೇತೃತ್ವದ ಭಾರತವು ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ಎದುರು 10 ವಿಕೆಟ್ ಗಳಿಂದ ಸೋತು ಫೈನಲ್ ಪಂದ್ಯದಿಂದ ಹೊರಗುಳಿದಿದೆ. ಇಂಗ್ಲೆಂಡ್ ಆರಂಭಿಕ ಬ್ಯಾಟ್ಸ್‌ಮನ್‌ಗಳಾದ ಹೇಲ್ಸ್ ಮತ್ತು ಬಟ್ಲರ್ ಭಾರತದ 168 ರನ್ ಗಳ ಗುರಿಯನ್ನು ಕೇವಲ 16 ಓವರ್ ಗಳಲ್ಲಿ ಶೂನ್ಯ ವಿಕೆಟ್ ನಷ್ಟಕ್ಕೆ ಗೆದ್ದು ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆದಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ 10 […]