ಉಡುಪಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ

ಉಡುಪಿ:  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ ಪ್ರಕಾರ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು, ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ  […]

ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗ ಉದ್ಘಾಟನೆ

ಮಣಿಪಾಲ:   ನ.14ರಂದು ಮಣಿಪಾಲದ ಶಿವಪಾಡಿ ಶ್ರೀ ಉಮಾ ಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವನ್ನು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉದ್ಘಾಟಿಸಿದರು. ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಶಾಸಕ ಕೆ.ರಘುಪತಿ ಭಟ್ ರವರು ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. […]

ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಅಂಬೇಡ್ಕರ್ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದಲ್ಲಿ ಎರಡು ಬಸ್ಸುಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್ ‌ನಲ್ಲಿದ್ದ ಪ್ರಯಾಣಿಕರು ಸಣ್ಣ-ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಈ ಅಪಘಾತದಿಂದಾಗಿ ವಾಹನ ಸಂಚಾರದಲ್ಲಿ ಸ್ವಲ್ಪ ಸಮಯ ಅಡಚಣೆ ಉಂಟಾಗಿತ್ತು. ಬಳಿಕ ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಠಾಣೆ ಪೊಲೀಸರು ಬಸ್ಸುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಆರ್‌ಆರ್‌ಆರ್-2 ಗೆ ಪೃಷ್ಠಭೂಮಿ ತಯಾರು: ಚಿತ್ರಕಥೆ ಬರೆಯುವುದಲ್ಲಿ ನಿರತರಾಗಿರುವ ವಿಜಯೇಂದ್ರ ಪ್ರಸಾದ್

ಈ ವರ್ಷದ ಮಾರ್ಚ್‌ನಲ್ಲಿ ಬಿಡುಗಡೆಯಾದ ರಾಮ್ ಚರಣ್ ಮತ್ತು ಜೂನಿಯರ್ ಎನ್‌ಟಿಆರ್ ಅಭಿನಯದ ಆರ್‌ಆರ್‌ಆರ್ ಚಿತ್ರವು ದೇಶ ಮತ್ತು ವಿದೇಶದ ಪ್ರೇಕ್ಷಕರನ್ನು ಚಿತ್ರಮಂದಿರದೆಡೆಗೆ ಆಕರ್ಷಿಸಿತ್ತು ಜೊತೆಗೆ ಹಲವಾರು ಬಾಕ್ಸ್ ಆಫೀಸ್ ದಾಖಲೆಗಳನ್ನು ಕೂಡಾ ಮಾಡಿತ್ತು. ಇದೀಗ ಆರ್‌ಆರ್‌ಆರ್ ಭಾಗ 2 ತೆರೆಗೆ ಬರಲಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಇಂಡಿಯಾ ಟುಡೇ ಗೆ ನೀಡಿದ ಇತ್ತೀಚಿನ ಸಂದರ್ಶನವೊಂದರಲ್ಲಿ, ಚಿತ್ರದ ನಿರ್ದೇಶಕ ಎಸ್‌ಎಸ್ ರಾಜಮೌಳಿಯವರು ಆರ್‌ಆರ್‌ಆರ್ 2 ಅಭಿವೃದ್ಧಿಯಲ್ಲಿದೆ ಎಂದು ದೃಢಪಡಿಸಿದ್ದಾರೆ ಮತ್ತು ರಾಜಮೌಳಿ ತಂದೆ ಈಗಾಗಲೇ ಉತ್ತರಭಾಗದ ಕಥೆ […]

ಸ್ಪೋಟಕಗಳನ್ನಿಟ್ಟು ಉದಯಪುರ-ಅಹಮದಾಬಾದ್ ರೈಲ್ವೆ ಹಳಿ ಘಾಸಿ ಪ್ರಕರಣ: ಭಯೋತ್ಪಾದಕ ಕೃತ್ಯದ ಅನುಮಾನ

ಉದಯಪುರ: ಅಕ್ಟೋಬರ್ 31 ರಂದು ಅಸರ್ವ ರೈಲು ನಿಲ್ದಾಣದಿಂದ ಉದಯಪುರ-ಅಹಮದಾಬಾದ್ ರೈಲ್ವೆ ಹಳಿಯನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದ್ದು, ಈ ಹಳಿಯಲ್ಲಿ ಸ್ಪೋಟಕಗಳನ್ನಿರಿಸಿ ರೈಲ್ವೆ ಹಳಿಯನ್ನು ಘಾಸಿಗೊಳಿಸಿ ರೈಲು ಅಪಘಾತ ನಡೆಸಿ ಅತ್ಯಂತ ದೊಡ್ಡ ಪ್ರಮಾಣದಲ್ಲಿ ಪ್ರಾಣಾಪಾಯ ಮಾಡುವ ಸಂಚು ನಡೆಸಿದ್ದು, ಸ್ಥಳೀಯರ ಸಮಯೋಚಿತ ಕಾರ್ಯಾಚರಣೆಯಿಂದ ದೊಡ್ಡ ಅನಾಹುತವೊಂದು ತಪ್ಪಿದೆ. ಉದಯಪುರ ಮತ್ತು ಅಹಮದಾಬಾದ್ ನಡುವೆ ಹೊಸದಾಗಿ ತೆರೆಯಲಾದ ರೈಲು ಮಾರ್ಗದಲ್ಲಿ “ಡಿಟೋನೇಟರ್” ಬಳಸಿ ಸ್ಫೋಟ ನಡೆಸಿದ್ದರಿಂದ ರೈಲ್ವೆ ಟ್ರ್ಯಾಕ್‌ನಲ್ಲಿ ಬಿರುಕುಗಳು ಕಂಡುಬಂದಿದ್ದವು. ಇದು ಉದ್ದೇಶಪೂರ್ವಕವಾಗಿ […]