ಬೈಂದೂರು: ನವೆಂಬರ್ 22 ರಂದು ಮೆಸ್ಕಾಂ ಜನ ಸಂಪರ್ಕ ಸಭೆ

ಬೈಂದೂರು: ಬೈಂದೂರು ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ನವೆಂಬರ್ 22 ರಂದು ಬೆಳಗ್ಗೆ 10.30 ಕ್ಕೆ ಜನ ಸಂಪರ್ಕ ಸಭೆ ನಡೆಯಲ್ಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿರುವರು. ಗ್ರಾಹಕರು ದೂರವಾಣಿ ಸಂಖ್ಯೆ: 08254-252028 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

ನ.22 ರಿಂದ 24 ರವರೆಗೆ ಜಿಲ್ಲೆಯ ವಿವಿಧೆಡೆಗಳಲ್ಲಿ ವಿದ್ಯುತ್ ವ್ಯತ್ಯಯ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ನಿರ್ವಹಣಾ ಕೆಲಸಗಳ ಕಾರಣದಿಂದ ನವೆಂಬರ್ 22 ರಿಂದ 24 ರ ವರೆಗೆ ಈ ಕೆಳಕಂಡ ಸ್ಥಳಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ. ನವೆಂಬರ್ 22 ರಂದು 220/110/11ಕೆವಿ ಕೇಮಾರ್ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11ಕೆವಿ ಫೀಡರ್‌ಗಳಾದ ನಿಟ್ಟೆ, ಕಲ್ಯಾ, ಲೆಮಿನಾ, ನಿಟ್ಟೆ ವಾಟರ್ ಸಪ್ಲೈ ಹಾಗೂ 110/11 ಕೆವಿ ಬೆಳ್ಮಣ್ ಉಪಕೇಂದ್ರದಿಂದ ಹೊರಡುವ 11ಕೆ.ವಿ ಫೀಡರ್‌ಗಳಾದ ಮುಂಡ್ಕೂರು, ನಂದಳಿಕೆ ಮತ್ತು ಬೆಳ್ಮಣ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ […]

ನ. 24 ರಂದು ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ

ಉಡುಪಿ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ನವೆಂಬರ್ 24 ರಂದು ಬೆಳಗ್ಗೆ 10.30 ಕ್ಕೆ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್, ಡಿಪ್ಲೋಮಾ ಬಿ.ಸಿ.ಎ, ಬಿ.ಸಿ.ಎಸ್. ಎಮ್.ಸಿ.ಎ, ಬಿ.ಕಾಂ ಬಿ.ಎಸ್ಸಿ ಎಮ್.ಎಸ್ಸಿ, ಡಿಪ್ಲೋಮಾ ಇನ್ ಕಂಪ್ಯೂಟರ್ ಸೈನ್ಸ್ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ಉದ್ಯೋಗ […]

ಕೋಟಿ ಚೆನ್ನಯ್ಯ ಥೀಂ ಪಾರ್ಕಿನಲ್ಲಿ ರಾಮ ನಿರ್ಯಾಣ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ

ಉಡುಪಿ: ಕಾರ್ಕಳ ತಾಲೂಕಿನ ಕೋಟಿ ಚೆನ್ನಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ರಚನೆಯ ನಂತರ ಪ್ರತಿ ತಿಂಗಳು ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸುವಂತೆ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಸೂಚಿಸಿದ ಹಿನ್ನೆಲೆ, ನವೆಂಬರ್ 26 ರಂದು ಸಂಜೆ 5.30 ಕ್ಕೆ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ಕಾರ್ಯಕ್ರಮದ ಉದ್ಘಾಟನೆ ಹಾಗೂ ಪ್ರಸಿದ್ಧ ಕಲಾವಿದರಿಂದ ರಾಮ ನಿರ್ಯಾಣ ಎಂಬ ಯಕ್ಷಗಾನ ತಾಳಮದ್ದಲೆ ಕಾರ್ಯಕ್ರಮ ನಡೆಯಲಿದೆ. ಸಮಿತಿಯ ಹಿರಿಯ ಸದಸ್ಯ ಭಾಸ್ಕರ್ ಎಸ್.ಕೋಟ್ಯಾನ್, ಕನ್ನಡ ಮತ್ತು ಸಂಸ್ಕೃತಿ […]

ಮಂಗಳೂರು: ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ನಿಗೂಢ ಸ್ಫೋಟ; ಭಯೋತ್ಪಾದಕ ಕೃತ್ಯವೆಂದ ಪೊಲೀಸ್ ಮಹಾನಿರ್ದೇಶಕ

ಮಂಗಳೂರು: ಮಂಗಳೂರಿನಲ್ಲಿ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡ ಒಂದು ದಿನದ ನಂತರ ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಭಾನುವಾರ ‘ನಿಗೂಢ ಸ್ಫೋಟ’ ಭಯೋತ್ಪಾದಕ ಕೃತ್ಯವಾಗಿದ್ದು, ಘಟನೆಯ ಕುರಿತು “ಆಳವಾದ ತನಿಖೆ” ನಡೆಯುತ್ತಿದೆ ಎಂದು ಹೇಳಿದ್ದಾರೆ. ಅದು ಈಗ ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಲ್ಲ ಆದರೆ ಗಂಭೀರ ಹಾನಿಯನ್ನುಂಟುಮಾಡುವ ಉದ್ದೇಶದಿಂದ ಮಾಡಿದ ಭಯೋತ್ಪಾದಕ ಕೃತ್ಯವಾಗಿದೆ. ಕರ್ನಾಟಕ ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಆಳವಾದ ತನಿಖೆ ನಡೆಸುತ್ತಿದ್ದಾರೆ ಎಂದು ಡಿಜಿಪಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಶನಿವಾರ ಚಲಿಸುತ್ತಿದ್ದ ಆಟೋರಿಕ್ಷಾ ಸ್ಫೋಟಗೊಂಡಿದ್ದು, ಬೆಂಕಿ […]