ಹಿರಿಯಡಕ: ನ. 26 ರಂದು ವಾಯ್ಸ್ ಆಫ್ ಚಾಣಕ್ಯ 2022 ರ ಸೆಮಿಫೈನಲ್

ಹಿರಿಯಡಕ: ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ಸ್ ಹೆಬ್ರಿ ಇವರ ನೇತೃತ್ವದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಿರಿಯಡಕ ರೈತರ ಸಹಕಾರಿ ಸಂಘ ಹಿರಿಯಡಕ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಿರಿಯಡಕ ಇವರ ಸಹಯೋಗದೊಂದಿಗೆ ವಾಯ್ಸ್ ಆಫ್ ಚಾಣಕ್ಯ 2022 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸಮರ್ಥ ಸೀಸನ್- 5 ರ ಸೆಮಿಫೈನಲ್ ನ. 26 ರಂದು ಬೆಳಿಗ್ಗೆ 9:30 ಕ್ಕೆ ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆ […]

ಕನ್ನಡದ ಬಗ್ಗೆ ಅಗೌರವದ ವರ್ತನೆ: ರಶ್ಮಿಕಾ ಮಂದಣ್ಣ ಸಿನಿಮಾ ನಿಷೇಧಕ್ಕೆ ಕನ್ನಡ ಚಿತ್ರರಂಗ ಚಿಂತನೆ?

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ರಶ್ಮಿಕಾ ಮಂದಣ್ಣ ನಿರಂತರವಾಗಿ ಕನ್ನಡ ಮತ್ತು ಕನ್ನಡಿಗರಿಗೆ ಅಗೌರವ ತೋರುತ್ತಿರುವುದರಿಂದ ಅವರ ಚಲನಚಿತ್ರಗಳನ್ನು ಕರ್ನಾಟಕದಿಂದ ಶಾಶ್ವತವಾಗಿ ನಿಷೇಧಿಸಲು ಕನ್ನಡ ಸಂಘಟನೆಗಳು ಮುಂದಾಗಿವೆ. ಕನ್ನಡ ಸಂಘಟನೆಗಳು, ಥಿಯೇಟರ್ ಮಾಲೀಕರು ಮತ್ತು ಕನ್ನಡ ಚಿತ್ರ ಮಂಡಳಿಯ ನಡುವೆ ಈ ಬಗ್ಗೆ ಇನ್ನೂ ಚರ್ಚೆ ನಡೆಯುತ್ತಿದೆ ಎಂದು ಬಾಕ್ಸ್ ಆಫೀಸ್ ಸೌತ್ ಇಂಡಿಯನ್ ಟ್ವೀಟ್ ಮಾಡಿದೆ. ಇದು ಇದೇ ರೀತಿ ಮುಂದುವರಿದಲ್ಲಿ ಪುಷ್ಪ2 ಕರ್ನಾಟಕದ ಯಾವುದೇ ಭಾಗದಲ್ಲಿ ಬಿಡುಗಡೆಯಾಗುವುದಿಲ್ಲ. ಇದರಿಂದ ನಿರ್ಮಾಪಕರಿಗೆ ಮತ್ತು ಕರ್ನಾಟಕದ ಅಲ್ಲು ಅರ್ಜುನ್ […]

ಡಿಸೆಂಬರ್ 2 ತಾರೀಖ್ ದಾನಿ ಕಾಂತಾರ ಒಂಜಿ ದಂತಕಥೆ ತುಳುಟ್ ಬುಡುಗಡೆ!!

ಉಡುಪಿ: ತುಳುವನಾಡ ದಂತಕಥೆನ್ ನಮ್ಮ ತುಳು ಭಾಷೆಡೇ ತೂಪುನ ಪೊರ್ತು ಬೈದ್ಂಡ್. ಲೋಕೊರ್ಮೆ ಜನಕುಲೆನ ಉಡಲ್ ಗೆಂದಿನ “ಕಾಂತಾರ” ದ ತುಳು ಅವತರಣಿಕೆ ನಮ್ಮ ದೇಶೊಡು ಉಂದುವೇ ಬರ್ಪಿನ ಡಿಸೆಂಬರ್ 2, 2022 ದಾನಿ ನಿಕ್ಲೆನ ಮುಟ್ಟದ ಚಿತ್ರಮಂದಿರಲೆಡ್ ಬುಡುಗಡೆ ಆವೆರೆ ಉಂಡು. ಪಿದಯಿ ದೇಶೊಡು ನವೆಂಬರ್ 25 ತಾರೀಖ್ ದಾನಿ ಬುಡುಗಡೆ ಆವೆರೆ ಉಂಡು ಪಂದ್ ಚಿತ್ರದ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ತೆರಿಪಾದ್ಂಡ್.   ತುಳುವನಾಡ ದಂತಕಥೆನ್ ನಮ್ಮ ತುಳು ಭಾಷೆಡೇ ತೂಪುನ ಪೊರ್ತು […]

ಪೋಸ್ಟ್ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಜೀವನ್ ಪ್ರಮಾಣ ಪತ್ರ 

ಉಡುಪಿ: ಅಂಚೆ ಇಲಾಖೆಯ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಿ ಮತ್ತು ಇ.ಪಿ.ಎಫ್.ಓ ಪಿಂಚಣಿದಾರರು ಡಿಜಿಟಲ್ ಜೀವನ್ ಪ್ರಮಾಣ ಪತ್ರ ಸೇವೆಯನ್ನು ಪೋಸ್ಟ್ ಮ್ಯಾನ್ ಮೂಲಕ ತಮ್ಮ ಮನೆಬಾಗಿಲಿನಲ್ಲಿಯೇ 70 ರೂ. ಶುಲ್ಕ ಪಾವತಿಸಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಮ್ಯಾನ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಣ್ಣು-ತರಕಾರಿ ಮತ್ತು ದಿನಸಿ ವರ್ತಕರ ಸಂಘ  ಉದ್ಘಾಟನೆ

ಉಡುಪಿ: ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘ ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಇದರ ಉದ್ಘಾಟನಾ ಸಮಾರಂಭ ಬುಧವಾರ ಆದಿ ಉಡುಪಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಿತು. ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ಉದ್ಘಾಟನೆ ನೆರವೇರಿಸಿ ಶುಭಹಾರೈಸಿದರು. ಹಣ್ಣು, ತರಕಾರಿ ಮತ್ತು ದಿನಸಿ ವರ್ತಕರ ಸಂಘ ಸಂಘದ ಅಧ್ಯಕ್ಷ ಸತೀಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ ಕೊಳ, […]