ಆಟಿಸಂ ಮಕ್ಕಳನ್ನು ಪ್ರೀತಿಸೋಣ: ಆಟಿಸಂ ಮಗುವಿನ ಪಾಲಕರಿಗೊಂದು ಕಿವಿಮಾತು!

ಆಟಿಸಂ (Autism)  ಮಗು ಬೆಳೆಯುವ ಹಂತದಲ್ಲಿ ಪೋಷಕರು  ತನ್ನ ಮಗು ಉಳಿದ ಮಕ್ಕಳಿಗಿಂತ ಭಿನ್ನವಾಗಿದೆ, ಎಂದು ತಿಳಿದನಂತರ ಪೋಷಕರಿಗೆ ಆ ಸತ್ಯವನ್ನು ಸ್ವೀಕರಿಸಲು ಮತ್ತು ತನ್ನ ಮಗುವನ್ನು ಬೆಳೆಸಲು ಸರಿಯಾದ  ವಿಧಾನ ಮತ್ತು ಸಂಬಂಧಿತ ಹೊಸ ವಿಷಯಗಳನ್ನು ಕಲಿತು (ಆಟಿಸಂ ಇರುವ ಮಕ್ಕಳನ್ನು ಬೆಳೆಸುವ ಮತ್ತು ಅವರನ್ನು ತರಬೇತಿ ನೀಡುವ ವಿಧಾನಗಳಿಂದ ) ಆ ಮಗುವನ್ನು ಬೆಳೆಸುವ ಅಗತ್ಯ ವಿರುತ್ತದೆ. ಮಗುವಿನ ಭವಿಷ್ಯಕ್ಕಾಗಿ ಪೋಷಕರ ಮತ್ತು ಕುಟುಂಬದವರು ತುಂಬಾ ಸಹಕರಿಸಬೇಕಾಗುತ್ತದೆ. ಆದರೆ ಹೆಚ್ಚಿನ ಪೋಷಕರು  ತನ್ನ ಮಗು […]

ಕಲ್ಯಾಣಪುರ: ನ. 28ರಿಂದ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹ

ಕಲ್ಯಾಣಪುರ: ಇಲ್ಲಿನ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ 94 ನೇ ಭಜನಾ ಸಪ್ತಾಹ ನವೆಂಬರ್ 28ರಿಂದ ಆರಂಭಗೊಂಡು ಡಿಸೆಂಬರ್ 5 ರವರೆಗೆ ನಡೆಯಲಿದ್ದು ಅಹೋರಾತ್ರಿ ಭಜನಾ ಕಾರ್ಯಕ್ರಮ ನೆರವೇರಲಿದೆ. ನ.28 ಸೋಮವಾರದಂದು ಬೆಳಿಗ್ಗೆ 8 ಗಂಟೆಗೆ ಸಾಮೂಹಿಕ ಪ್ರಾರ್ಥನೆಯ ಬಳಿಕ ದೀಪ ಪ್ರಜ್ವಲನೆಯೊಂದಿಗೆ ಭಜನಾ ಮಹೋತ್ಸವ ಆರಂಭಗೊಳ್ಳಲಿದೆ. ದೇವರಿಗೆ ವಿಶೇಷ ಹೂವಿನ ಅಲಂಕಾರ, ಪ್ರತಿದಿನ ರಾತ್ರಿ ಪೇಟೆ ಉತ್ಸವ ಜರುಗಲಿದೆ. ಪ್ರತಿದಿನ ಸಂಜೆ 6 ರಿಂದ 8 ಗಂಟೆಯವರೆಗೆ ಆಹ್ವಾನಿತ ಅತಿಥಿ ಕಲಾವಿದರಿಂದ ಭಕ್ತಿ ಸಂಗೀತ ಕಾರ್ಯಕ್ರಮವಿರಲಿದೆ. ಸೋಮವಾರ […]

ಕರಾವಳಿ ಕರ್ನಾಟಕಕ್ಕೆ ಗುಡುಗು-ಸಿಡಿಲಿನ ಮುನ್ಸೂಚನೆ: ಭಾರತೀಯ ಹವಾಮಾನ ಇಲಾಖೆ

ಉಡುಪಿ/ಮಂಗಳೂರು: ನ.26 ಮತ್ತು 29 ರಂದು ಕರಾವಳಿ ಕರ್ನಾಟಕದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು-ಸಿಡಿಲು ಸಂಭವಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ವರಾಹರೂಪಂ ಹಾಡಿನ ಮೊದಲನೆ ತಡೆ ಪಾರು: ಹಾಡಿನ ಬಳಕೆಗೆ ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ಅನುಮತಿ

ತಿರುವನಂತಪುರ: ಕಾಂತಾರ ಚಿತ್ರದ ವರಾಹರೂಪಂ ಹಾಡಿನ ಕಾನೂನಾತ್ಮಕ ಸಂಘರ್ಷದಲ್ಲಿ ನಿರ್ಮಾಪಕರಾದ ಹೊಂಬಾಳೆ ಫಿಲಂಮ್ಸ್ ನ ಮೊದಲನೆ ತಡೆ ಪಾರಾಗಿದ್ದು, ಹಾಡಿನ ಬಳಕೆಗೆ ಅನುಮತಿ ದೊರೆತಿದೆ. ವರಾಹರೂಪಂ ಹಾಡನ್ನು ತನ್ನ ನವರಸಂ ಹಾಡಿನಿಂದ ಕೃತಿಚೌರ್ಯ ಮಾಡಲಾಗಿದೆ ಎಂದು ಕೇರಳದ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ಕೋರ್ಟಿನಲ್ಲಿ ದಾವೆ ಹೂಡಿದ್ದು ಇದನ್ನು ಕೋಝಿಕ್ಕೋಡ್ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ. ಈ ವಿಚಾರವಾಗಿ ಈ ಹಾಡಿನ ಬರಹಗಾರ ಶಶಿರಾಜ್ ಕಾವೂರು, “ಇಂದು ಕೆಳ ನ್ಯಾಯಾಲಯವು ಎರಡೂ ಕಡೆಯವರ ವಾದ ಆಲಿಸಿದ ಬಳಿಕ ಥೈಕ್ಕುಡಂ […]