ವಾಟ್ಸಾಪ್ ಡೇಟಾ ಕಳವು: 500 ಮಿಲಿಯನ್ ಬಳಕೆದಾರರ ಸಂಖ್ಯೆ ಡಾರ್ಕ್ ವೆಬ್ ನಲ್ಲಿ ಮಾರಾಟ

ನವದೆಹಲಿ: ಸುಮಾರು 500 ಮಿಲಿಯನ್ ವಾಟ್ಸಾಪ್ ಬಳಕೆದಾರರ ಫೋನ್ ನಂಬರ್ ಗಳು ಹ್ಯಾಕಿಂಗ್ ಸಮುದಾಯ ಫೋರಂನಲ್ಲಿ ಖರೀದಿಸಲು ಲಭ್ಯವಿದೆ. ಸೈಬರ್‌ನ್ಯೂಸ್ ಪ್ರಕಾರ, ಬೆದರಿಕೆ ನಟನೊಬ್ಬ ಹ್ಯಾಕಿಂಗ್ ಸೈಟ್‌ನಲ್ಲಿ ವಾಟ್ಸಾಪ್ ಬಳಕೆದಾರರ 487 ಮಿಲಿಯನ್ ಮೊಬೈಲ್ ಫೋನ್ ಸಂಖ್ಯೆಗಳೊಂದಿಗೆ ಡೇಟಾಬೇಸ್ ಅನ್ನು ಮಾರಾಟ ಮಾಡಲಾಗುತ್ತಿದೆ ಎಂದು ಜಾಹೀರಾತು ನೀಡಿದ್ದಾನೆ. ಡೇಟಾಬೇಸ್ 84 ವಿವಿಧ ರಾಷ್ಟ್ರಗಳ ಸಕ್ರಿಯ ವಾಟ್ಸಾಪ್ ಬಳಕೆದಾರರ ಮೊಬೈಲ್ ಫೋನ್ ಸಂಖ್ಯೆಯನ್ನು ಒಳಗೊಂಡಿದೆ ಎಂದು ನಟ ಪ್ರತಿಪಾದಿಸಿದ್ದಾನೆ. ಯುಎಸ್, ಯುಕೆ, ರಷ್ಯಾ, ಈಜಿಪ್ಟ್, ಇಟಲಿ, ಸೌದಿ ಅರೇಬಿಯಾ […]

10ನೇ ವರ್ಷದ ಕಕ್ಯೆಪದವು ಸತ್ಯ – ಧರ್ಮ ಜೋಡುಕರೆ ಕಂಬಳ ಕೂಟದ ಫಲಿತಾಂಶ

10ನೇ ವರ್ಷದ ಕಕ್ಯೆಪದವು ಸತ್ಯ – ಧರ್ಮ ಜೋಡುಕರೆ ಕಂಬಳ ಕೂಟದ ಫಲಿತಾಂಶ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 02 ಜೊತೆ ಅಡ್ಡಹಲಗೆ: 09 ಜೊತೆ ಹಗ್ಗ ಹಿರಿಯ: 19 ಜೊತೆ ನೇಗಿಲು ಹಿರಿಯ: 31 ಜೊತೆ ಹಗ್ಗ ಕಿರಿಯ: 26 ಜೊತೆ ನೇಗಿಲು ಕಿರಿಯ: 75 ಜೊತೆ ನೇಗಿಲು ಸಬ್ ಜೂನಿಯರ್: 52 ಒಟ್ಟು ಕೋಣಗಳ ಸಂಖ್ಯೆ: 214 ಜೊತೆ ಕನೆಹಲಗೆ: (ಸಮಾನ ಬಹುಮಾನ) ಬೇಲಾಡಿ ಬಾವ ಅಶೋಕ್ ಶೆಟ್ಟಿ ಹಲಗೆ ಮುಟ್ಟಿದವರು: […]

ಹಿರಿಯಡಕ: ವಾಯ್ಸ್ ಆಫ್ ಚಾಣಕ್ಯ 2022 ಸೀಸನ್- 5 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ

ಹಿರಿಯಡಕ : ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ಸ್ ಹೆಬ್ರಿ ಇವರ ನೇತೃತ್ವದಲ್ಲಿ ಮುನಿಯಾಲು ಉದಯಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ರೈತರ ಸಹಕಾರಿ ಸಂಘ ಹಿರಿಯಡಕ ಸಹಯೋಗದೊಂದಿಗೆ ವಾಯ್ಸ್ ಆಪ್ ಚಾಣಕ್ಯ 2022 ಸೀಸನ್- 5 ಉಡುಪಿ ಜಿಲ್ಲಾ ಮಟ್ಟದ ಟ್ರ್ಯಾಕ್ ಸಂಗೀತ ಸ್ಪರ್ಧೆ ಕಾರ್ಯಕ್ರಮವು ಹಿರಿಯಡ್ಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಸಂಯೋಜಕ ಹೆಬ್ರಿ ಉದಯ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಶಿಕ್ಷಣ ಎಂಬುದು ಕೇವಲ ಅಂಕ ಗಳಿಸುವುದು ಮಾತ್ರ ಅಲ್ಲ. […]

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸಿಗಬೇಕು: ಡಾ.ಪದ್ಮಿನಿ ಪ್ರಸಾದ್

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಇದ್ದರೆ ಉಳಿದ್ದೆಲ್ಲವೂ ತಾನಾಗಿಯೇ ಬರುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಸಿಗಬೇಕು. ಕಾಯಿಲೆಗೆ ಪ್ರಾರಂಭದ ಹಂತದಲ್ಲೇ ಪರೀಕ್ಷೆ ನಡೆಸಿ ಚಿಕಿತ್ಸೆ ಕೊಟ್ಟರೆ ಮುಂಬರುವ ದೊಡ್ಡಮಟ್ಟದ ತೊಂದರೆಗಳನ್ನು ತಪ್ಪಿಸಬಹುದು ಎಂದು ಭರವಸೆ ಚಾರಿಟೆಬಲ್ ಟ್ರಸ್ಟ್ ನ ಅಧ್ಯಕ್ಷೆ ಹಾಗೂ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೇಳಿದರು. ಭಾನುವಾರದಂದು ಗುರುಬೆಳದಿಂಗಳು ಫೌಂಡೇಶನ್‌ ಕುದ್ರೋಳಿ ಆಶ್ರಯದಲ್ಲಿ ಭರವಸೆ ಚಾರಿಟೆಬಲ್ ಫೌಂಡೇಶನ್ ಬೆಂಗಳೂರು ವತಿಯಿಂದ ಶ್ರೀ ಗೋಕರ್ಣನಾಥ ಕಾಲೇಜು ಸಭಾಂಗಣದಲ್ಲಿ ಉಚಿತ ಬೃಹತ್ ಆರೋಗ್ಯ ಮೇಳದ […]

ಬಡಗನ್ನೂರು: ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆ ಆಟ ಪ್ರಾರಂಭ

ಬಡಗನ್ನೂರು: ಗೆಜ್ಜೆಗಿರಿ ದೇಯಿಬೈದಿತಿ ಕೋಟಿ-ಚೆನ್ನಯ ಮೂಲ ಸ್ಥಾನದಲ್ಲಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದಿತಿ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆ ಆಟವು ಭಾನವಾರದಂದು ನಡೆಯಿತು. ಸೋಲೂರು ಮಠದ ಆರ್ಯ-ಈಡಿಗ(ಬಿಲ್ಲವ) ಮಹಾಸಂಸ್ಥಾನದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ, ಯಕ್ಷಗಾನ ಕಲೆ ಈ ದೇಶದ ಸಂಸ್ಕೃತಿ ಮತ್ತು ಕಲೆಯನ್ನು ಪ್ರಚುರ ಪಡಿಸುತ್ತದೆ. ಗೆಜ್ಜೆಗಿರಿಯ ದೇಯಿ ಬೈದೆತಿಯ ಮಣ್ಣಿನಲ್ಲಿ ಯಕ್ಷಗಾನದ ಮೇಳವೊಂದು ಪ್ರಾರಂಭಗೊಂಡಿರುವುದು ಪುಣ್ಯದ ಕ್ಷಣ ಎಂದು […]