ಕಾರ್ಕಳ: ಎಸ್.ವಿ.ಟಿ ಯ ‌ಶ್ರುತಿ ರಾಜ್ಯದಲ್ಲಿ ತೃತೀಯ

ಕಾರ್ಕಳ: ಎಸ್.ವಿ.ಟಿ ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿನ ಎಂಟನೇ ತರಗತಿಯ ಶ್ರುತಿ ಎಂ ಅಮಿನ್ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಚಣದಲ್ಲಿ ನಡೆದ ರಾಜ್ಯ ಮಟ್ಟದ ಶಾಲಾ ಮಕ್ಕಳ ಆಟೋಟಗಳ 14 ವರ್ಷ ವಯೋಮಾನದ 30 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಿಯಾ ಪ್ರಭು ಹಾಗೂ ಪ್ರಭಾವತಿಯರ ಮಾರ್ಗದರ್ಶನದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾರೆ. ಇವರು ಪತ್ತೊಂಜಿಕಟ್ಟೆಯ ಸವಿತಾ ಮತ್ತು ಮಹೇಶ್ ಅಮಿನ್ ಅವರ ಸುಪುತ್ರಿಯಾಗಿರುತ್ತಾರೆ. ಇವರನ್ನು ಶಾಲೆಯ ಆಡಳಿತ ಮಂಡಳಿ, […]

ಡಿ.3: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಡಿಸೆಂಬರ್ 3 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಂದು ಬೆಳಗ್ಗೆ 9 ಗಂಟೆಗೆ ಉಡುಪಿ ತಾಲೂಕು ಕಚೇರಿ ಸಭಾಂಗಣದಲ್ಲಿ ರಾಷ್ಟ್ರೀಯ ಹೆದ್ದಾರಿ 66 ರ ಹೆಜಮಾಡಿ ಟೋಲ್ ವಿಚಾರದ ಕುರಿತು ಸಭೆ, 10 ಗಂಟೆಗೆ ಪುರಭವನದಲ್ಲಿ ದಿಕ್ಸೂಚಿ- ಸುವರ್ಣ ಉಡುಪಿಗೆ ರಜತ ಉಡುಪಿಯ ಪರಿಕಲ್ಪನೆ ವಿಚಾರ ಸಂಕಿರಣ ಕಾರ್ಯಕ್ರಮ, 11.30 ಕ್ಕೆ ಮುನಿಯಾಲು ಕೆ.ಪಿ.ಎಸ್.ಸಿ ಶಾಲೆಯಲ್ಲಿ ಶಾಲಾ […]

ಕಟಪಾಡಿ: ಬೈಕ್ ಗೆ ಲಾರಿ ಢಿಕ್ಕಿ; ಸಹಸವಾರ ಮೃತ್ಯುವಶ

ಕಟಪಾಡಿ: ಸ್ಕೂಟರ್‌ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ನಲ್ಲಿ ಶುಕ್ರವಾರ ನಡೆದಿದೆ. ಮೃತರನ್ನು ಉದ್ಯಾವರ ಬೊಳ್ಜೆಯ ಮೂಲದ ಸುಶಿಕ್ಷಿತ್ (20) ಎಂದು ಗುರುತಿಸಲಾಗಿದೆ. ಸುಶಿಕ್ಷಿತ್ ತನ್ನ ಗೆಳೆಯ ಜಯದೀಪ್ ಜೊತೆಗೆ ಕೆಟರೀಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಬೈಕ್ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ. ಅಫಘಾತದಿಂದ […]

ಸೆಮಿಕಂಡಕ್ಟರ್ ಚಿಪ್ ಪೂರೈಕೆಯಲ್ಲಿ ಸುಧಾರಣೆ: 3.10 ಲಕ್ಷ ಹೊಸ ಕಾರು, ಎಸ್‌ಯುವಿ ಮಾರಾಟ

ನವೆಂಬರ್ 2022 ರಲ್ಲಿ, ಭಾರತೀಯ ಪ್ರಯಾಣಿಕ ವಾಹನ ವಿಭಾಗವು 16 ಸಮೂಹ-ಮಾರುಕಟ್ಟೆ ಕಾರು ತಯಾರಕರಲ್ಲಿ 10 ತಯಾರಕರ ಸಗಟು ಸಂಖ್ಯೆಗಳೊಂದಿಗೆ 310,580 ಯುನಿಟ್‌ಗಳನ್ನು ಸೇರಿಸಿ ವರ್ಷಾನುವರ್ತಿ 32 ಪ್ರತಿಶತದಷ್ಟು ಮಾರಾಟವನ್ನು ದಾಖಲಿಸಿದೆ. ಸೆಮಿಕಂಡಕ್ಟರ್ ಗಳ ಉತ್ತಮ ಪೂರೈಕೆಯ ಪರಿಣಾಮವಾಗಿ ಹೆಚ್ಚಿನ ಕಾರು ತಯಾರಕರಿಗೆ ಸುಧಾರಿತ ಉತ್ಪಾದನೆ ಮಾಡಲು ಸಹಾಯ ಮಾಡುವುದರ ಜೊತೆಗೆ ಹೆಚ್ಚಿನ ಬೆಳವಣಿಗೆಯ ದರವನ್ನು ಉಳಿಸಿಕೊಳ್ಳಲು ಸಹಾಯ ಮಾಡಿದೆ. ಇದಕ್ಕಿಂತ ಹೆಚ್ಚಾಗಿ, ಕೇವಲ ಮೂರು ಪ್ರಮುಖ ಕಾರು ತಯಾರಕರಾದ – ಮಾರುತಿ ಸುಜುಕಿ, ಮಹೀಂದ್ರಾ & […]

ಸಾಂಸ್ಕೃತಿಕ ಸ್ಪರ್ಧೆ: ಕಾರ್ಕಳ ಜ್ಞಾನಸುಧಾದ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಹಾಸನ ಜಿಲ್ಲೆಯ ಹೆಚ್.ಕೆ.ಎಸ್. ಪಿ.ಯು.ಕಾಲೇಜಿನ ಆಶ್ರಯದಲ್ಲಿ ಡಿ. 1 ರಂದು ನಡೆದ ವಿಭಾಗ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಕಾರ್ಕಳ ಜ್ಞಾನಸುಧಾದ ಮೂವರು ವಿದ್ಯಾರ್ಥಿಗಳು ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆತ್ಮಿಕಾ ಶೆಟ್ಟಿ ಇವರು ಇಂಗ್ಲಿಷ್ ಆಶು ಭಾಷಣ ಸ್ಫರ್ಧೆಯಲ್ಲಿ ಪ್ರಥಮ, ವೈಷ್ಣವಿ ಶೆಟ್ಟಿ ಇವರು ಕನ್ನಡ ಚರ್ಚಾ ಸ್ಫರ್ಧೆಯಲ್ಲಿ ದ್ವಿತೀಯ ಹಾಗೂ ತನ್ವಿ ಶೆಟ್ಟಿ ಇವರು ಇಂಗ್ಲಿಷ್ ಆಶು ಭಾಷಣದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದ್ದಾರೆ. ಇವರನ್ನು ಎಪಿಜಿಇಟಿ ಯ […]