ವಾಯ್ಸ್ ಆಪ್ ಚಾಣಕ್ಯ 2022 – ಉಡುಪಿ ಜಿಲ್ಲಾಮಟ್ಟದ ಸಂಗೀತ ಸ್ಪರ್ಧೆ ಸಂಪನ್ನ 

ಹೆಬ್ರಿ: ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರುವ ನಿಟ್ಟಿನಲ್ಲಿ ಚಾಣಕ್ಯ ಸಂಸ್ಥೆ ನಿರಂತರವಾಗಿ ಸಂಗೀತ ತರಗತಿಯನ್ನು ನಡೆಸುವುದರ ಜತೆ ಗ್ರಾಮೀಣ ಭಾಗದ ಪ್ರತಿಭಾನ್ವಿತರಿಗೆ ಸ್ಪರ್ಧೆಯ ಮೂಲಕ ಅವಕಾಶ ಕಲ್ಪಿಸುತ್ತಿರುವುದು ಶ್ಲಾಘನೀಯ ಎಂದು ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧಕ್ಷ ಉದಯ ಶೆಟ್ಟಿ ಮುನಿಯಾಲು ಹೇಳಿದರು. ಅವರು ಡಿ.18ರಂದು ಹೆಬ್ರಿ ಪಿ.ಆರ್.ಎನ್.ಅಮೃತಭಾರತಿ ಪ.ಪೂ.ಕಾಲೇಜು ಸಭಾಂಗಣದಲ್ಲಿ ಹೆಬ್ರಿ ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ನೇತೃತ್ವ ದಲ್ಲಿ ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ , ಅಮೃತ ಭಾರತಿ ಟ್ರಸ್ಟ್ […]

ಮಲ್ಪೆ: ವ್ಯಕ್ತಿ ನಾಪತ್ತೆ

ಮಲ್ಪೆ: ಮಲ್ಪೆಯ ನಿವಾಸಿ ಸಾಮುವೆಲ್ ಜಯಕುಮಾರ ಮಾಬೆನ್ (69) ಎಂಬ ವ್ಯಕ್ತಿಯು ಜೂನ್ 3 ರಂದು ಬೆಳಗ್ಗೆ 5.30 ರ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 9 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು, ಇಂಗ್ಲೀಷ್, ಮಲಯಾಳಂ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಪಿ.ಎಸ್.ಐ ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರು ಮೊ.ನಂ: […]

ಗೂಗಲ್ ಫಾಲ್ ಇಂಡಿಯಾ ಕಾರ್ಯಕ್ರಮದಲ್ಲಿ ಸುಂದರ್ ಪಿಚೈ: ಭಾರತ ಭೇಟಿ ಯಾವಾಗಲೂ ವಿಶೇಷ ಎಂದ ದಿಗ್ಗಜ

ನವದೆಹಲಿ: ಆಲ್ಫಾಬೆಟ್ ಮತ್ತು ಗೂಗಲ್ ಸಿ.ಇ.ಒ ಸುಂದರ್ ಪಿಚೈ ಭಾರತ ಪ್ರವಾಸದಲ್ಲಿದ್ದು ತಮ್ಮ ಭಾರತ ಪ್ರವಾಸದ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಭಾರತಕ್ಕೆ ಹಿಂತಿರುಗುವುದು ಯಾವಾಗಲೂ ವಿಶೇಷವಾಗಿದೆ ಮತ್ತು ಈ ಪ್ರವಾಸವು ವಿಶೇಷವಾಗಿ ಅರ್ಥಪೂರ್ಣವಾಗಿದೆ ಏಕೆಂದರೆ ಇದು ಸಾಂಕ್ರಾಮಿಕ ರೋಗದ ಬಳಿಕ ನನ್ನ ಮೊದಲ ಭೇಟಿಯಾಗಿದೆ. ನಾವು ಅದರಿಂದ ಹೊರಬರುತ್ತಿದ್ದಂತೆ, ದೇಶದ ಭವಿಷ್ಯದ ಮತ್ತು ಜೀವನವನ್ನು ಸುಧಾರಿಸಲು ತಂತ್ರಜ್ಞಾನದ ಪಾತ್ರದ ಬಗ್ಗೆ ಆಶಾವಾದದ ಭಾವವಿದೆ ಎಂದಿದ್ದಾರೆ. ಭಾರತದಲ್ಲಿನ ಗೂಗ್ಲರ್ ಗಳನ್ನು ಭೇಟಿಯಾದ ಪಿಚೈ ಗೂಗಲ್ ತಂಡವು ಗಮನಾರ್ಹ ಬೆಳವಣಿಗೆಯನ್ನು […]

ಉಡುಪಿ ಸಮನ್ವಯ್ ಬುಟೀಕ್ ಹೋಟೆಲ್ ನಲ್ಲಿ ಆಪರೇಷನ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ

ಉಡುಪಿ: ಇಲ್ಲಿನ ಸಮನ್ವಯ್ ಬುಟೀಕ್ ಹೋಟೇಲ್ ನಲ್ಲಿ ಹೋಟೇಲ್ ಆಪರೇಷನ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಯು ದಿನನಿತ್ಯದ ವ್ಯವಹಾರಗಳಲ್ಲಿ ಫ್ರಂಟ್ ಆಫೀಸ್, ಎಫ್&ಬಿ, ಹೌಸ್‌ಕೀಪಿಂಗ್ ಮತ್ತು ನಿರ್ವಹಣೆಯ ಸುಗಮ ಕಾರ್ಯಾಚರಣೆಗಳನ್ನು ಖಚಿತಪಡಿಸಿಕೊಳ್ಳತಕ್ಕದ್ದು. ಜವಾಬ್ದಾರಿಗಳು: ಫ್ರಂಟ್ ಆಫೀಸ್ ನಿರ್ವಹಣೆ, ಲೆಕ್ಕಪರಿಶೋಧನೆ, ಕಾಫಿ ಶಾಪ್ ಕಾರ್ಯಾಚರಣೆಯ ಮೇಲ್ವಿಚಾರಣೆ, ಹೌಸ್ ಕೀಪಿಂಗ್ ಮೇಲ್ವಿಚಾರಣೆ ಸೇರಿದಂತೆ ಸಮಗ್ರ ಹೋಟೇಲ್ ಮೇಲ್ವಿಚಾರಣೆಯನ್ನು ನೋಡತಕ್ಕದ್ದು. ಅನುಭವ: ಆತಿಥ್ಯ ಉದ್ಯಮ ಕ್ಷೇತ್ರದಲ್ಲಿ ಇದೇ ರೀತಿಯ ಸಾಮರ್ಥ್ಯದೊಂದಿಗೆ 4 ವರ್ಷಗಳ ಅನುಭವ ಇರಬೇಕು. ಸ್ವತಂತ್ರವಾಗಿ ಮತ್ತು ತಂಡವಾಗಿ […]

ಕಮಲಾಕ್ಷಿ ಸೊಸೈಟಿಯಿಂದ 100 ಕೋಟಿಗೂ ಮಿಕ್ಕಿದ ಆರ್ಥಿಕ ಹಗರಣ: ಕಚೇರಿಗೆ ಗ್ರಾಹಕರಿಂದ ಘೇರಾವ್

ಉಡುಪಿ: ನಗರದ ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘದ ವಿರುದ್ದ100 ಕೋಟಿಗೂ ಮಿಕ್ಕಿದ ಆರ್ಥಿಕ ಹಗರಣದ ಆರೋಪ ಕೇಳಿಬಂದಿದೆ. ಕಮಲಾಕ್ಷಿ ವಿವಿಧೋದ್ದೇಶ ಸಹಕಾರ ಸಂಘವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದು, ಸುಮಾರು 100 ಕೋಟಿಗೂ ಮಿಕ್ಕಿದ ವಂಚನೆ ನಡೆದಿದೆ ಎಂದು ಅಂದಾಜಿಸಲಾಗಿದೆ. ಸಹಕಾರ ಸಂಘದಲ್ಲಿ ನಗರದ ಸಾರ್ವಜನಿಕರು ಹಣವನ್ನು ಠೇವಣಿ ಇಟ್ಟಿದ್ದು, ಜೂನ್ ತಿಂಗಳಿಂದ ಗ್ರಾಹಕರಿಗೆ ಯಾವುದೇ ಬಡ್ಡಿಯನ್ನು ನೀಡಲಾಗಿಲ್ಲ ಎಂದು ವರದಿಯಾಗಿದೆ. ಬೇಸತ್ತ ಗ್ರಾಹಕರು ತಾವೇ ಖುದ್ದಾಗಿ ನಗರದ ಸಂಸ್ಕೃತ ಕಾಲೇಜಿನ ಮುಂಭಾಗದ ಸೊಸೈಟಿಯ ಕಚೇರಿಗೆ ಬಂದು ಘೇರಾವ್ […]