ಕಾಪು: ವ್ಯಕ್ತಿ ನಾಪತ್ತೆ

ಉಡುಪಿ: ಕಾಪು ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ […]

ಕೋಟ: ಮಧುವನ ವಿವೇಕಾನಂದ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

ಕೋಟ: ವಿವೇಕಾನಂದ ಹಿ‌.ಪ್ರಾ.ಶಾಲೆ ಮಧುವನ – ಅಚ್ಲಾಡಿ ಇಲ್ಲಿನ ಶಾಲಾ ವಾರ್ಷಿಕೋತ್ಸವ “ಮಕ್ಕಳ ಹಬ್ಬ” ಡಿ. 26 ರಂದು ಶಾಲಾ ವಠಾರದಲ್ಲಿ ಜರಗಿತು. ಉದ್ಯಮಿ ಬನ್ನಾಡಿ ದಿನಕರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಯುವ ಜನಾಂಗವು ಮುಂದಿನ ಭವಿಷ್ಯದ ಭರವಸೆಯಾಗಿದೆ. ಆದ್ದರಿಂದ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಿ ಭವಿಷ್ಯ ಉಜ್ವಲಗೊಳಿಸಿ ಎಂದರು. ಮುಂಬೈ ಉದ್ಯಮಿ, ಹೋಟೆಲ್ ಮಾಲೀಕರ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ ಅಚ್ಲಾಡಿ ಮಾತನಾಡಿ, ಜೀವನದಲ್ಲಿ ಕಷ್ಟ ಪಟ್ಟು ದುಡಿದರೆ ಯಶಸ್ಸು ಸಾಧ್ಯ. ನಾವೆಲ್ಲ ಬದುಕಲ್ಲಿ […]

ಕಾಪು: ವ್ಯಕ್ತಿ ನಾಪತ್ತೆ

ಕಾಪು: ಇಲ್ಲಿನ ನಿವಾಸಿ ಚಂದ್ರ (48) ಎಂಬ ವ್ಯಕ್ತಿಯು ಡಿಸೆಂಬರ್ 21 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ದಪ್ಪ ಶರೀರ, ದುಂಡು ಮುಖ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಮೊ.ನಂ: 9480805449, ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2520333, ಮೊ.ನಂ: 9480805431, ಜಿಲ್ಲಾ […]

ಮಾದಕ ವಸ್ತು ಮಾರಾಟ ಯತ್ನ: ಆರೋಪಿಯ ಬಂಧನ; ಗಾಂಜಾ ಎಂಡಿಎಂಎ ವಶ

ಉಡುಪಿ: ಮಾದಕ ವಸ್ತುಗಳ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮಣಿಪಾಲ ಪೊಲೀಸರು ಬಂಧಿಸಿ 41 ಗ್ರಾಂ ಗಾಂಜಾ, 1.3 ಗ್ರಾಂ ಎಂಡಿಎಂಎ ಮಾತ್ರೆಗಳು, ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಸರಳೆಬೆಟ್ಟು ನಿವಾಸಿ ಇಕ್ಬಾಲ್ ಎಂದು ಗುರುತಿಸಲಾಗಿದೆ.  ಡಿಸೆಂಬರ್ 27ರಂದು ರಂದು ಖಚಿತ ಮಾಹಿತಿ ಮೇಲೆ ಮಣಿಪಾಲದ ಆರ್.ಎಸ್.ಬಿ ಭವನದ ಬಳಿ ದಾಳಿ ಮಾಡಿ 41 ಗ್ರಾಂ ಗಾಂಜಾ, 1.3 ಗ್ರಾಂ ಎಂಡಿಎಂಎ ಮಾತ್ರೆಗಳನ್ನು, ಆರೋಪಿ ವಶದಲ್ಲಿದ್ದ 2 ಮೊಬೈಲ್ ಮತ್ತು ಸ್ಕೂಟರ್ […]