ಗಣರಾಜ್ಯೋತ್ಸವ ಅಂಗವಾಗಿ ಶೇ.50 ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ

ಉಡುಪಿ: ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ 2023 ರ ಜನವರಿ ತಿಂಗಳು ಪೂರ್ತಿ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ.50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ಲಭ್ಯವಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್ www.kannadapustakapradhikara.com ನಲ್ಲಿ ನಮ್ಮ ಪುಸ್ತಕಗಳು […]

ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ “ಮೂಡು – ಪಡು” ಜೋಡುಕರೆ ಅರಸು ಕಂಬಳ ಕೂಟದ ಫಲಿತಾಂಶ

ಇತಿಹಾಸ ಪ್ರಸಿದ್ಧ ಮುಲ್ಕಿ ಸೀಮೆ “ಮೂಡು – ಪಡು” ಜೋಡುಕರೆ ಅರಸು ಕಂಬಳ ಕೂಟದ ಫಲಿತಾಂಶ ಕೂಟದಲ್ಲಿ ಭಾಗವಹಿಸಿದ ಕೋಣಗಳ ಸಂಖ್ಯೆ : ಕನೆಹಲಗೆ: 05 ಜೊತೆ ಅಡ್ಡಹಲಗೆ: 07 ಜೊತೆ ಹಗ್ಗ ಹಿರಿಯ: 15 ಜೊತೆ ನೇಗಿಲು ಹಿರಿಯ: 26 ಜೊತೆ ಹಗ್ಗ ಕಿರಿಯ: 17 ಜೊತೆ ನೇಗಿಲು ಕಿರಿಯ: 80 ಜೊತೆ ಒಟ್ಟು ಕೋಣಗಳ ಸಂಖ್ಯೆ: 150 ಜೊತೆ ಕನೆಹಲಗೆ: (ನೀರು ನೋಡಿ ಬಹುಮಾನ ) ಪ್ರಥಮ: ಕಾಂತಾವರ ಬೇಲಾಡಿ ಬಾವ ಅಶೋಕ್ ಶೆಟ್ಟಿ […]

ಬೂತ್ ವಿಜಯ ಸಂಕಲ್ಪದಿಂದ ಕ್ಷೇತ್ರ ವಿಜಯ ಸಂಕಲ್ಪ: ಕಾರ್ಯಕರ್ತರಿಗೆ ಕುಯಿಲಾಡಿ ಕರೆ

ಉಡುಪಿ: ಜಿಲ್ಲೆಯ 1,111 ಬೂತ್ ಗಳಲ್ಲೂ ಜ.2 ರಿಂದ ಜ.12ರ ವರೆಗೆ ನಡೆಯಲಿರುವ ಬೂತ್ ವಿಜಯ ಅಭಿಯಾನದಲ್ಲಿ ಪಕ್ಷದ ಎಲ್ಲ ಸ್ಥರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸುವ ಮೂಲಕ ಸಣ್ಣ ಪುಟ್ಟ ವಿಚಾರಗಳನ್ನು ಬದಿಗಿಟ್ಟು ಬೂತ್ ವಿಜಯದ ಸಂಕಲ್ಪದೊಂದಿಗೆ ಕ್ಷೇತ್ರ ಮತ್ತು ರಾಜ್ಯವನ್ನು ಗೆಲ್ಲಲು ಸನ್ನದ್ಧರಾಗಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾ‌ಧ್ಯಕ್ಷ‌ ಕುಯಿಲಾಡಿ‌ ಸುರೇಶ್ ನಾಯಕ್ ಕರೆ ನೀಡಿದರು. ಅವರು ಬಿಜೆಪಿ ವತಿಯಿಂದ ನಡೆಯುವ ‘ಬೂತ್ ವಿಜಯ ಅಭಿಯಾನ’ವನ್ನು ಕಾಪು‌ ವಿಧಾನಸಭಾ‌ ಕ್ಷೇತ್ರ‌ ವ್ಯಾಪ್ತಿಯ […]

ಕಾರ್ಕಳ: ಜ.27 ರಂದು ಪರಶುರಾಮ ಥೀಂ ಪಾರ್ಕ್ ಲೋಕಾರ್ಪಣೆ

ಕಾರ್ಕಳ: ಇಲ್ಲಿನ ಬೈಲೂರಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಪರಶುರಾಮ ಠೀಂಪಾರ್ಕ್ ಲೋಕಾರ್ಪಣೆ ಕಾರ್ಯಕ್ರಮವು ಜ.27 ರಂದು ಸಂಜೆ 4 ಗಂಟೆಗೆ ನಡೆಯಲಿದೆ. ಜ.28 ರಂದು ಭಜನಾ ಮಂದಿರ ಉದ್ಘಾಟನೆ ನಡೆಯಲಿದ್ದು, ಪಳ್ಳಿ ಕ್ರಾಸ್ ನಿಂದ ಥೀಮ್ ಪಾರ್ಕ್ ವರೆಗೆ ಭಜನಾ ಮೆರವಣಿಗೆ ಆಯೋಜಿಸಲಾಗಿದೆ.     ಜ.27 ರಿಂದ 29 ರವೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವೈವಿಧ್ಯಮಯ ತಿಂಡಿ ತಿನಿಸುಗಳ ಆಹಾರ ಮೇಲ ಮತ್ತು ಕರಕುಶಲ ವಸ್ತು ಪ್ರದರ್ಶನವು ನಡೆಯಲಿದೆ. ಮಕ್ಕಳಿಗಾಗಿ ಅಮ್ಯೂಸ್ ಮೆಂಟ್ ಗೇಮ್ ಪಾರ್ಕ್ […]

ಸಂತೆಕಟ್ಟೆ ಮೇಲ್ಸೇತುವೆ ಕಾಮಗಾರಿಗೆ ಸಿದ್ದತೆ: ವರ್ಷದೊಳಗೆ ಪೂರ್ಣಗೊಳ್ಳುವ ಸಾಧ್ಯತೆ

ಉಡುಪಿ: ಇಲ್ಲಿನ ರಾ.ಹೆ 66 ರಲ್ಲಿ ಸಂತೆಕಟ್ಟೆ ಜಂಕ್ಷನ್ ನಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡಲು ಸಂತೆಕಟ್ಟೆ ಮತ್ತು ಅಂಬಲಪಾಡಿ ಮೇಲ್ಸೇತುವೆ ನಿರ್ಮಾಣಕ್ಕೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಅನುಮೋದನೆ ನೀಡಿದ್ದು, ಇದೀಗ ಈ ಭಾಗದಲ್ಲಿ ಕಾಮಗಾರಿಗಳು ಪ್ರಾರಂಭವಾಗಿವೆ. ಕಾಮಗಾರಿಯ ವೆಚ್ಚ 27.4 ಕೋ ರೂ ಆಗಲಿದ್ದು ಅದಾಗಲೇ ಟೆಂಡರ್ ಪ್ರಕ್ರಿಯೆಯೂ ಪೂರ್ಣಗೊಂಡಿದೆ. ಟ್ರಿನಿಟಿ ಕನ್ಸ್ಟ್ರಕ್ಷನ್ ಮೇಲ್ಸೇತುವೆ ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿದೆ. ಸೋಮವಾರದಿಂದಲೇ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಿದ್ದು, ಸರ್ವಿಸ್ ರತೆಗಳ ಮೂಲಕ ವಾಹನ […]