ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಮಂಗಳೂರು: ಯುನೈಟೆಡ್ ಕಿಂಗ್‌ಡಮ್‌ನಲ್ಲಿ ಶುಶ್ರೂಷಕರ ಹುದ್ದೆಗೆ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ತಿಂಗಳಿಗೆ ಗರಿಷ್ಠ 2 ಲಕ್ಷ ರೂ.ಗಳ ವೇತನದೊಂದಿಗೆ 3 ತಿಂಗಳು ಉಚಿತ ವಸತಿ ವ್ಯವಸ್ಥೆ ನೀಡಲಾಗುವುದು. ಬಿ.ಎಸ್ಸಿ ನರ್ಸಿಂಗ್, ಜಿಎನ್‌ಎಮ್ ಹಾಗೂ ಪಿಬಿಬಿ.ಎಸ್ಸಿ ನರ್ಸಿಂಗ್‌ನಲ್ಲಿ 6 ತಿಂಗಳು ಮತ್ತು ಮೇಲ್ಪಟ್ಟ ಅನುಭವ ಹೊಂದಿದ್ದು, ಐಇಎ ಟಿಎಸ್-ಬಾನ್ಡ್ 7 ಅಥವಾ ಒಇಟಿ-ಗ್ರೇಡ್ ಬಿ, ಅರ್ಹತೆ ಹೊಂದಿದ್ದು, ಗರಿಷ್ಠ 50 ವರ್ಷದವರಾಗಿರಬೇಕು. ಆಸಕ್ತರು ಕಚೇರಿ ದಿನಗಳಲ್ಲಿ ಅಶೋಕ ನಗರದಲ್ಲಿರುವ ಉರ್ವ ಮಾರುಕಟ್ಟೆ ಕಟ್ಟಡದ 2ನೇ ಮಹಡಿಯಲ್ಲಿರುವ […]

ಜ.8 ರಂದು ರಾಜ್ಯಮಟ್ಟದ ಕಂಬಳ ಕ್ರೀಡೋತ್ಸವಕ್ಕೆ ಚಾಲನೆ: ಸುನಿಲ್ ಕುಮಾರ್

ಜ.8 ರಂದು ಕಾರ್ಕಳದ ಮಿಯಾರಿನಲ್ಲಿ 19 ನೇ ವರ್ಷದ ಲವಕುಶ ಜೋಡುಕರೆ ಕಂಬಳ ನಡೆಯಲಿದ್ದು, ಅಂದು ನೂತನ ಸಭಾ ವೇದಿಕೆಯ ಉದ್ಘಾಟನೆ ಹಾಗೂ ರಾಜ್ಯಮಟ್ಟದ ಕಂಬಳ ಕ್ರೀಡೋತ್ಸವಕ್ಕೆ ಚಾಲನೆ ನೀಡಲಾಗುವುದು ಎಂದು ಮಿಯಾರು ಕಂಬಳ ಸಮಿತಿ ಅಧ್ಯಕ್ಷ ಹಾಗೂ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ. ಕರಾವಳಿ ಅಭಿವೃದ್ದಿ ಪ್ರಾಧಿಕಾರದಿಂದ ಸುಮಾರು 25 ಲಕ್ಷ ರೂ. ವೆಚ್ಚದಲ್ಲಿ ಸಭಾವೇದಿಕೆಯು ನಿರ್ಮಾಣವಾಗಿದ್ದು ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಇದರ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ. ಅಲ್ಲದೆ ರಾಜ್ಯ ಸರ್ಕಾರದ ಸಚಿವರು ಮತ್ತು ಕೇಂದ್ರ […]

ಕಾರ್ಕಳ: ನೂರಾಲ್‌ಬೆಟ್ಟುವಿನಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

ಕಾರ್ಕಳ: ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವತಿಯಿಂದ ಕಾರ್ಕಳ ತಾಲೂಕು ನೂರಾಲ್‌ಬೆಟ್ಟು ಪ್ರದೇಶದಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ. ರಾಜ್ಯ ಸರ್ಕಾರದ ಸ್ವಾಮ್ಯದ ನಿಗಮ/ ಉದ್ಯಮ ಅಥವಾ ಕಂಪೆನಿಗಳು ಅಥವಾ ಗ್ರಾಮ ಪಂಚಾಯತಿಗಳು, ನಗರ ಸ್ಥಳೀಯ ಸಂಸ್ಥೆಗಳು, ತಾಲೂಕು ಕೃಷಿ ಪ್ರಾಥಮಿಕ ಸಂಘಗಳು, ಸಹಕಾರ ಮಾರಾಟ ಸಂಘಗಳು, ಪ್ರಾಥಮಿಕ ಕೃಷಿ ಸಹಕಾರ ಸಂಘ ಅಥವಾ ವಿ.ಎಸ್.ಎಸ್.ಎನ್, ಹಾಪ್‌ಕಾಮ್ಸ್, ನೋಂದಾಯಿತ ಸಹಕಾರ ಸಂಘಗಳು, ನೋಂದಾಯಿತ ಪ್ರಾಥಮಿಕ ಗ್ರಾಹಕ ಸಹಕಾರ ಸಂಘ, ಲ್ಯಾಂಪ್ಸ್ ಆದಿವಾಸಿಗಳ ವಿವಿದ್ಧೋದ್ದೇಶ […]

ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯ ಕುರಿತು ಆಕ್ಷೇಪಣೆ ಆಹ್ವಾನ

ಉಡುಪಿ: ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗವು ಜಿಲ್ಲೆಯ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಸದಸ್ಯರ ಸಂಖ್ಯೆ ನಿಗದಿ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ಸೀಮಾ/ಗಡಿ ನಿರ್ಣಯವನ್ನು ಪ್ರಕಟಿಸಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಜನವರಿ 16 ಸಂಜೆ 5 ಗಂಟೆಯ ಒಳಗೆ ಆನ್‌ಲೈನ್ https://rdpr.karnataka.gov.in/rdc/public/ಮೂಲಕ ಅಥವಾ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, 3ನೇ ಗೇಟ್, 2ನೇ ಮಹಡಿ, ಕೊಠಡಿ ಸಂಖ್ಯೆ: 222/, ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀಧಿ, ಬೆಂಗಳೂರು ಇವರಿಗೆ ಖುದ್ದಾಗಿ […]

ಮಧ್ಯಪ್ರದೇಶದಲ್ಲಿ ತರಬೇತಿ ವಿಮಾನ ದೇವಸ್ಥಾನಕ್ಕೆ ಡಿಕ್ಕಿ: ಪೈಲಟ್ ಸಾವು

ರೇವಾ: ಶುಕ್ರವಾರ ಮುಂಜಾನೆ ಮಧ್ಯಪ್ರದೇಶದ ರೇವಾದಲ್ಲಿ ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ನಂತರ ವಿಮಾನ ಅಪಘಾತದಲ್ಲಿ ಪೈಲಟ್ ಸಾವನ್ನಪ್ಪಿದ್ದಾರೆ. ಚೋರ್ಹಾಟಾ ಎಂಬಲ್ಲಿ ಈ ಘಟನೆ ನಡೆದಿದೆ. ಅಪಘಾತದ ನಂತರ ಪೈಲಟ್ ತೀವ್ರವಾಗಿ ಗಾಯಗೊಂಡಿದ್ದರು ಮತ್ತು ಅವರನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ವಿಮಾನವು ಪೈಲಟ್ ತರಬೇತಿ ಕಂಪನಿಗೆ ಸೇರಿತ್ತು. मध्य प्रदेश के रीवा में विमान हादसामंदिर से टकराया विमान, ट्रेनी पायलट की मौत दूसरे पायलट […]